Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಊಟದ ನಂತರದ 7 ಅಪಾಯಕಾರಿ ಕ್ರಿಯೆಗಳು!
ತಜ್ಞರು ಮಾಡಿದಂತಹ ಅನ್ವೇಷಣೆಗಳ ಪ್ರಕಾರ ಊಟದ ನಂತರ ಸಿಗರೇಟು ಸೇದುವುದು 10 ಸಿಗರೇಟ್ಗಳನ್ನು ಸೇದುವುದಕ್ಕೆ ಸಮನಾಗಿರುತ್ತದೆ ಎಂಬುದಾಗಿದೆ. (ಕ್ಯಾನ್ಸರ್ ತೀವ್ರವಾಗಿ ಬಾಧಿಸುವ ಸಾಧ್ಯತೆ ಇರುತ್ತದೆ). ಊಟದ ತಕ್ಷಣ ಹಣ್ಣುಗಳನ್ನು ತಿನ್ನುವುದು ಹೊಟ್ಟೆಯಲ್ಲಿ ಗಾಳಿ ತುಂಬಿ ಹೊಟ್ಟೆ ಉಬ್ಬುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಊಟದ ನಂತರ 1-2 ಗಂಟೆಗಳ ನಂತರ ಅಥವಾ ಊಟದ ಮೊದಲು 1 ಗಂಟೆ ಮುಂಚಿತವಾಗಿ ಹಣ್ಣುಗಳನ್ನು ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಿ.
ಹೀಗೆ ಕೆಲವೊಂದು ಆಶ್ಚರ್ಯಕರವಾದ ವಿಷಯಗಳು ನಮ್ಮನ್ನು ಇನ್ನಷ್ಟು ದಂಗುಬಡಿಸುತ್ತದೆ. ಹಲವಾರು ವಿಧದ ಕ್ಯಾನ್ಸರ್ಗಳು ಇಂದು ನಮ್ಮನ್ನು ಆಳುತ್ತಿದೆ. ಆ ಕ್ಯಾನ್ಸರ್ಗಳು ಯಾವುವೆಂದರೆ ಚರ್ಮ, ಮೂತ್ರಕೋಶ ಮತ್ತು ಶಿಶ್ನ ಕ್ಯಾನ್ಸರ್ ಇಂದು ದಿನದಿಂದ ಹೆಚ್ಚುತ್ತಿದೆ.
ವರದಿಗಳ ಪ್ರಕಾರ 8 ಪುರುಷರಲ್ಲಿ ಪ್ರತಿದೀನ ಒಬ್ಬನಿಗೆ ಈ ಜನನಾಂಗ ಕ್ಯಾನ್ಸರ್ ಕಂಡುಬರುತ್ತಿದ್ದು ಮುಂಚಿತವಾಗಿ ಈ ಕ್ಯಾನ್ಸರ್ ಅನ್ನು ಪತ್ತೆಹಚ್ಚಿದರೆ ಮಾತ್ರ ಅದನ್ನು ಗುಣಪಡಿಸಲಾಗುತ್ತದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದನ್ನು ಮರೆಯದಿರಿ!

ಧೂಮಪಾನ ಮಾಡಬೇಡಿ
ತಜ್ಞರು ಮಾಡಿದಂತಹ ಅನ್ವೇಷಣೆಗಳ ಪ್ರಕಾರ ಊಟದ ನಂತರ ಸಿಗರೇಟು ಸೇದುವುದು 10 ಸಿಗರೇಟ್ಗಳನ್ನು ಸೇದುವುದಕ್ಕೆ ಸಮನಾಗಿರುತ್ತದೆ ಎಂಬುದಾಗಿದೆ. (ಕ್ಯಾನ್ಸರ್ ತೀವ್ರವಾಗಿ ಬಾಧಿಸುವ ಸಾಧ್ಯತೆ ಇರುತ್ತದೆ)

ತಕ್ಷಣವೇ ಹಣ್ಣುಗಳನ್ನು ತಿನ್ನಬೇಡಿ
ಊಟದ ತಕ್ಷಣ ಹಣ್ಣುಗಳನ್ನು ತಿನ್ನುವುದು ಹೊಟ್ಟೆಯಲ್ಲಿ ಗಾಳಿ ತುಂಬಿ ಹೊಟ್ಟೆ ಉಬ್ಬುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಊಟದ ನಂತರ 1-2 ಗಂಟೆಗಳ ನಂತರ ಅಥವಾ ಊಟದ ಮೊದಲು 1 ಗಂಟೆ ಮುಂಚಿತವಾಗಿ ಹಣ್ಣುಗಳನ್ನು ತಿನ್ನಿ.

ಚಹಾ ಸೇವಿಸಬೇಡಿ
ಚಹಾದ ಎಲೆಗಳು ಹೆಚ್ಚಿನ ಪ್ರಮಾಣದ ಆಸಿಡ್ ಅನ್ನು ಒಳಗೊಂಡಿರುತ್ತವೆ. ನಾವು ಸೇವಿಸುವ ಆಹಾರದಲ್ಲಿನ ಪ್ರೋಟೀನ್ ಅಂಶಗಳನ್ನು ಈ ವಸ್ತುಗಳು ದುಪ್ಪಟ್ಟುಗೊಳಿಸಿ ಜೀರ್ಣಕ್ರಿಯೆಗೆ ತೊಂದರೆಯನ್ನುಂಟು ಮಾಡುತ್ತದೆ.

ಸ್ನಾನ ಮಾಡಬೇಡಿ
ಊಟದ ನಂತರ ಸ್ನಾನ ಮಾಡುವುದು ಕೈಗಳು, ಕಾಲುಗಳು ಮತ್ತು ದೇಹಕ್ಕೆ ರಕ್ತದ ಹರಿಯುವಿಕೆಯನ್ನು ತೀವ್ರಗೊಳಿಸುತ್ತದೆ ಇದರಿಂದ ಹೊಟ್ಟೆಯ ಸುತ್ತಲಿನ ರಕ್ತವು ಕಡಿಮೆಯಾಗುತ್ತದೆ, ಇದು ನಮ್ಮ ಹೊಟ್ಟೆಯಲ್ಲಿ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಇದು ಬಲಹೀನಗೊಳಿಸುತ್ತದೆ.

ನಡೆದಾಡಬೇಡಿ
ಊಟದ ನಂತರ 100 ಹೆಜ್ಜೆಗಳು ನಡೆದಾಡಿ ಇದರಿಂದ ನೀವು 99 ವರ್ಷದವರೆಗೆ ಬದುಕಿವಿರಿ ಎಂದು ಜನರು ಯಾವಾಗಲೂ ಹೇಳುತ್ತಾರೆ. ನಿಜವಾಗಿ ಇದು ಸತ್ಯವಲ್ಲ. ನಾವು ತೆಗೆದುಕೊಂಡಿರುವ ಆಹಾರದಲ್ಲಿನ ನ್ಯೂಟ್ರೀಷನ್ ಅನ್ನು ಹೀರಿಕೊಳ್ಳಲು ಸಾಧ್ಯವಾಗದಂತೆ ಜೀರ್ಣಕ್ರಿಯೆ ವ್ಯವಸ್ಥೆಯ ಮೇಲೆ ನಡೆದಾಡುವಿಕೆ ಪರಿಣಾಮ ಬೀರುತ್ತದೆ.

ತಕ್ಷಣ ನಿದ್ರಿಸಬೇಡಿ
ನಾವು ತೆಗೆದುಕೊಂಡಿರುವ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ನಮ್ಮ ಕರುಳಿನಲ್ಲಿ ಗ್ಯಾಸ್ಟ್ರಿಕ್ ಮತ್ತು ಸೋಂಕಿಗೆ ಇದು ಕಾರಣವಾಗುತ್ತದೆ.



Click it and Unblock the Notifications