Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಬದನೆಯೆಂಬ ಬಹುಗುಣಿ ತರಕಾರಿಯಲ್ಲಿದೆ ಅತಿ ರಹಸ್ಯ ಪ್ರಯೋಜನಗಳು
ಬಿಳಿ ಬದನೆ ಕಾಯಿ, ಗುಂಡು ಬದನೆಕಾಯಿ, ಬ್ರಿಂಜಲ್ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ತರಕಾರಿ ಯಾರಿಗೆ ತಾನೇ ಗೊತ್ತಿಲ್ಲ. ಇದರ ಸಸ್ಯಶಾಸ್ತ್ರೀಯ ಹೆಸರು ಸೊಲನಮ್ ಮೆಲೊಂಜೆನ ಎಂದು ಇದು ನೈಟ್ಶೇಡ್ ಅಥವಾ ಸೊಲನೇಸ್ ಕುಟುಂಬದ ಸದಸ್ಯ ತರಕಾರಿ. ಇದೇ ಕುಟುಂಬಕ್ಕೆ ಸೇರಿದ ಮತ್ತಿತರ ತರಕಾರಿಗಳು ಎಂದರೆ ಟೊಮೇಟೊ, ಸಿಹಿ ಮೆಣಸು ಮತ್ತು ಆಲೂಗಡ್ಡೆ. ಬೆಳೆಯುವ ವಿಧಾನವನ್ನು ಅವಲಂಬಿಸಿ ಬದನೆಕಾಯಿಯಲ್ಲಿ ನಾನಾ ವಿಧದ ಆಕಾರ ಮತ್ತು ಬಣ್ಣಗಳು ಕಂಡು ಬರುತ್ತವೆ. ಬನ್ನಿ ಇವುಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ ಕಾಲು ಅಲ್ಲಾಡಿಸುವ ದುರಭ್ಯಾಸಕ್ಕೆ ಮ೦ಗಳ ಹಾಡುವುದು ಹೇಗೆ?

ಕಫ ನಿವಾರಿಸಲು
ಬೆಂಕಿಯಲ್ಲಿ ಸುಟ್ಟು, ಅದಕ್ಕೆ ಉಪ್ಪನ್ನು ಹಾಕಿದ ಬದನೆಕಾಯಿಯನ್ನು ತಿನ್ನುವುದರಿಂದ ನಮ್ಮ ಗಂಟಲಿನಲ್ಲಿ ತೊಂದರೆ ಕೊಡುವ ಅಧಿಕ ಕಫವನ್ನು ತೆಗೆಯಬಹುದು ಮತ್ತು ಉಸಿರಾಟ ಹಾಗು ಕೆಮ್ಮನ್ನು ಸಹ ಸುಧಾರಿಸಬಹುದು. ಇದು ಕಫ ತೆಗೆಯಲು ಬಳಸುವ ತುಂಬಾ ಪ್ರಾಚೀನ ವಿಧಾನವಾಗಿದೆ.
ವಿಟಮಿನ್ಗಳು ಮತ್ತು ಖನಿಜಗಳ ಗಣಿ
ಬದನೆಕಾಯಿಯಲ್ಲಿ ತಕ್ಕ ಮಟ್ಟಿಗೆ ಪ್ರೋಟಿನ್, ವಿಟಮಿನ್ ಸಿ ಮತ್ತು ಕಬ್ಬಿಣಾಂಶಗಳು ಇರುತ್ತವೆ. ಇದರ ಜೊತೆಗೆ ಕ್ಯಾಲ್ಶಿಯಂ, ಪೊಟಾಶಿಯಂ, ಫಾಸ್ಪರಸ್, ಫೊಲಿಕ್ ಆಮ್ಲ ಮತ್ತು ಬೀಟಾ ಕೆರೊಟಿನ್ಗಳು ಸಹ ಇರುತ್ತವೆ. ಸೂಕ್ತ ಆಹಾರ ಪದ್ಧತಿಯೇ ಎಲ್ಲಾ ರೋಗಕ್ಕೂ ರಾಮಬಾಣ!
ಒಡೆದ ತ್ವಚೆಗೆ ಪರಿಹಾರ ನೀಡುತ್ತದೆ
ಒಡೆದ ಹಿಮ್ಮಡಿ ಮತ್ತು ಸೀಳು ಬಿಟ್ಟ ಬೆರಳುಗಳಿಗೆ ಹಣ್ಣಾದ ಬದನೆಕಾಯಿಯನ್ನು ಪೆಟ್ರೋಲಿಯಂ ಜೆಲ್ಲಿ ಜೊತೆಗೆ ಬೆರೆಸಿ ಬಳಸುವುದರಿಂದ ಈ ಸಮಸ್ಯೆಯಿಂದ ಮುಕ್ತಿಯನ್ನು ಪಡೆಯಬಹುದು. ಅರ್ಧ ಕತ್ತರಿಸಿದ ಬದನೆಕಾಯಿಗೆ ಸ್ವಲ್ಪ ಅರಿಶಿಣ ಪುಡಿಯನ್ನು ಚಿಮುಕಿಸಿ ಫ್ರೈ ಪ್ಯಾನ್ ಮೇಲೆ ಕೆಲವು ಸೆಕೆಂಡುಗಳ ಕಾಲ ಉರಿದು ಅದನ್ನು ಕೀಲು ನೋವು, ಬಾವು ಮತ್ತು ಗಾಯಗಳ ಮೇಲೆ ಇಡುವುದರಿಂದ ಬಾವು ಮತ್ತು ನೋವು ಶಮನಗೊಳ್ಳುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

