Just In
- 16 min ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 1 hr ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 1 hr ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 3 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಟಲು ಬೇನೆಯ ಕಿರಿಕಿರಿಗೆ-ಇಲ್ಲಿದೆ ನೋಡಿ ಮನೆಮದ್ದು
ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗುತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು. ಅದರಲ್ಲಿ ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿಬಿಡುತ್ತದೆ.
ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟವಾಗುತ್ತದೆ. ಏನಾದರು ಆಹಾರ ಸೇವಿಸಲು ಸಹ ಕಷ್ಟವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಗಂಟಲು ನೋವಿನ ಕಿರಿಕಿರಿಗೆ, ಇಲ್ಲಿದೆ ಗಿಡಮೂಲಿಕೆ ಚಹಾ
ಇದಕ್ಕೆ ಪ್ರಮುಖ ಕಾರಣ ಫ್ಯಾರಿಂಕ್ಸ್ ಎಂಬ ಉರಿಬಾವು. ಇದು ನಮ್ಮ ಬಾಯಿಯಿಂದ ಹಿಡಿದು ಅನ್ನನಾಳದವರೆಗೆ ಹಬ್ಬಿ, ನಮ್ಮ ಗಂಟಲಿನಲ್ಲಿ ನೋವನ್ನು ತರುತ್ತದೆ.
ಗಂಟಲು
ನೋವು
ಸಾಮಾನ್ಯವಾಗಿ
ಕಂಡು
ಬರುವ
ಒಂದು
ಸಮಸ್ಯೆಯಾಗಿರುವುದರಿಂದಾಗಿ
ಅದರ
ಕುರಿತು
ಭಯಪಡುವ
ಅಗತ್ಯವಿರುವುದಿಲ್ಲ.
ಆದರೂ
ಇದರ
ನೋವನ್ನು
ಮತ್ತು
ಇದು
ಉಂಟು
ಮಾಡುವ
ಅಸೌಕರ್ಯವನ್ನು
ಸಹಿಸಿಕೊಳ್ಳಲು
ಸಾಧ್ಯವಿಲ್ಲ.
ಇದಕ್ಕಾಗಿ
ವೈದ್ಯರ
ಬಳಿ
ಹೋಗುವ
ಬದಲಿಗೆ
ಮನೆಯಲ್ಲಿಯೇ
ಕೆಲವೊಂದು
ಪರಿಹಾರಗಳನ್ನು
ಮಾಡಿಕೊಳ್ಳುವ
ಮೂಲಕ
ಅದನ್ನು
ನಿವಾರಿಸಿಕೊಳ್ಳಿ.....
ಮೆಂತೆಯ ನೀರು
ಮೆಂತೆಯಲ್ಲಿಯೂ ಬ್ಯಾಕ್ಟೀರಿಯಾ ನಿವಾರಕ ಮತ್ತು ಉರಿಯೂತ ನಿವಾರಕ ಗುಣಗಳಿದ್ದು ಗಂಟಲ ಸೋಂಕು ನಿವಾರಿಸಲು ಶಕ್ತವಾಗಿವೆ. ಒಂದು ಲೀಟರ್ ನೀರಿಗೆ ಎರಡು ದೊಡ್ಡಚಮಚ ಮೆಂತೆಕಾಳುಗಳನ್ನು ಹಾಕಿ ಚಿಕ್ಕ ಉರಿಯಲ್ಲಿ ಕುದಿಸಿ. ನೀರು ಕುದಿಯುತ್ತಿದ್ದಂತೆಯೇ ನೀರಿನ ಬಣ್ಣವನ್ನು ಗಮನಿಸಿ. ಅಡುಗೆಮನೆಯ ಮೆಂತೆ- ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು!
ಮೆಂತೆಯ ನೀರು
ಯಾವಾಗ ನೀರಿನಲ್ಲಿ ಮೆಂತೆ ಬಣ್ಣ ಬಿಡತೊಡಗುತ್ತದೆಯೋ ಆಗ ತಕ್ಷಣ ಉರಿ ಆರಿಸಿ ನೀರನ್ನು ಹಾಗೇ ತಣಿಯಲು ಬಿಡಿ. ಈ ನೀರಿನಿಂದ ಬಾಯಿಯನ್ನು ದಿನಕ್ಕೆ ಎರಡು ಬಾರಿ ಅಥವಾ ಮೂರು ಬಾರಿ ಮುಕ್ಕಳಿಸುತ್ತಿರಿ. ವಿಶೇಷವಾಗಿ ಮುಖ ಮೇಲೆತ್ತಿ ಗಂಟಲಿಗೆ ಗಳಗಳ ಮಾಡಿದರೆ ಗಂಟಲ ಬೇನೆ ಶೀಘ್ರವಾಗಿ ಕಡಿಮೆಯಾಗುತ್ತದೆ.
ದಾಳಿಂಬೆಯ ಸಿಪ್ಪೆ
ಸ್ವರ್ಗ ಲೋಕದ ಹಣ್ಣು ದಾಳಿಂಬೆ ಸಿಪ್ಪೆಯ ಔಷಧೀಯ ಗುಣಗಳೇನು?
ದಾಳಿಂಬೆಯ ಸಿಪ್ಪೆ
ಇದಕ್ಕೆ ದಾಳಿಂಬೆ ಸಿಪ್ಪೆಯನ್ನು ಚೆನ್ನಾಗಿ ಒಣಗಿಸಿ ಕುಟ್ಟಿ ಪುಡಿಮಾಡಿ ಒಂದು ಬಾಟಲಿಯಲ್ಲಿ ಸಂಗ್ರಹಿಸಿ. ಕೆಮ್ಮು ಇದ್ದಾಗ ಒಂದು ದೊಡ್ಡ ಚಮಚ ಪುಡಿಯನ್ನು ಒಂದು ಲೀಟರ್ ನೀರಿನಲ್ಲಿ ಸುಮಾರು ಐದು ನಿಮಿಷಗಳವರೆಗೆ ಕುದಿಸಿ ತಣಿಸಿ ಬಳಿಕ ದಿನಕ್ಕೆರಡು ಬಾರಿ ಬಾಯಿಯನ್ನು ಮುಕ್ಕಳಿಸಿ. ಇದರಿಂದ ಗಂಟಲು ಕೆರೆತ, ಕಫ ಸುಲಭವಾಗಿ ಹೊರಬರಲು ಸಾಧ್ಯವಾಗುತ್ತದೆ ಹಾಗೂ ಕೆಮ್ಮು ಕಡಿಮೆಯಾಗುತ್ತದೆ.
ಲವಂಗ ಮತ್ತು ಜೇನು
ಜೇನು ಮತ್ತು ಲವಂಗದಲ್ಲಿರುವ ಬ್ಯಾಕ್ಟೀರಿಯಾನಿವಾರಕ ಗುಣ ಗಂಟಲ ಕೆರೆತಕ್ಕೆ ಅತ್ಯಂತ ಸಮರ್ಥವಾದ ಮನೆಮದ್ದಾಗಿದೆ. ಸೋಂಕು ಹೆಚ್ಚಾಗಿ ಗಂಟಲಿಗೆ ಆಗಿರುವ ನೋವನ್ನು ಶಮನಗೊಳಿಸಲು, ಕಟ್ಟಿಕೊಂಡಿದ್ದ ಕಫವನ್ನು ಸಡಿಲಗೊಳಿಸಿ ನಿವಾರಿಸಲು ಶಕ್ತವಾಗಿದೆ. ಆಹಾ...ಲವಂಗ ಚಹಾ, ಕಣ ಕಣದಲ್ಲೂ ಆರೋಗ್ಯದ ಶಕ್ತಿ!