Just In
Don't Miss
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಮ್ಮು , ಶೀತಕ್ಕೆ ಅರಿಶಿನ-ಕರಿಮೆಣಸಿನ ಬಿಸಿ ಬಿಸಿ ಹಾಲು!
ಬಿಸಿಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತವನ್ನು ನಿವಾರಣೆ ಮಾಡಬಹುದು
ಚಳಿಗಾಲ ಆರಂಭವಾಗುತ್ತಿರುವಂತೆ ಶೀತ, ಕೆಮ್ಮು ಸಾಮಾನ್ಯವಾಗಿ ಪ್ರತಿಯೊಬ್ಬರನ್ನು ಕಾಡಲು ಆರಂಭಿಸುತ್ತದೆ. ಒಂದೆರಡು ದಿನದಲ್ಲಿ ಇದು ಕಡಿಮೆಯಾಗದೆ ಇದ್ದರೆ ನಾವು ವೈದ್ಯರನ್ನು ಭೇಟಿಯಾಗುತ್ತೇವೆ. ಆದರೆ ಮನೆಯಲ್ಲಿ ಮಾಡುವಂತಹ ಕೆಲವೊಂದು ಮದ್ದುಗಳು ಇಂತಹ ಸಾಮಾನ್ಯ ಕೆಮ್ಮು ಹಾಗೂ ಶೀತವನ್ನು ಗುಣಪಡಿಸುವುದು. ಬಿಸಿಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತವನ್ನು ನಿವಾರಣೆ ಮಾಡಬಹುದು ಎಂದು ನಾವೆಲ್ಲರೂ ಕೇಳಿದ್ದೇವೆ. 9 ಭಯಂಕರ ಕಾಯಿಲೆಗೆ ಮನೆಮದ್ದು ಈ ಕರಿಮೆಣಸು!
ಆದರೆ ಇದು ನಿಜವಾಗಿಯೂ ಒಳ್ಳೆಯ ಔಷಧಿಯೇ? ಅಥವಾ ಕೇವಲ ಕಟ್ಟುಕತೆಯೇ ಎನ್ನುವ ಪ್ರಶ್ನೆ ಸಹಜ. ಯಾಕೆಂದರೆ ಕೆಲವು ಮಂದಿ ಹಲವಾರು ಮನೆಮದ್ದುಗಳನ್ನು ಪ್ರಯೋಗಿಸಿ ಅದರಿಂದ ಪರಿಣಾಮ ಕಾಣದೆ ಕಂಗೆಟ್ಟು ಅದರ ಸಹವಾಸವೇ ಬೇಡ ಅಂದುಕೊಂಡಿದ್ದಾರೆ.
ಬಿಸಿ ಹಾಲಿಗೆ ಅರಿಶಿನ ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಹಾಗೂ ಶೀತ ಕಡಿಮೆಯಾಗುತ್ತದೆ ಎನ್ನಲಾಗುತ್ತದೆ. ಇದರ ಬಗ್ಗೆ ನಾವು ತಿಳಿದುಕೊಳ್ಳುವ. ಹಾಲು-ಅರಿಶಿನದ ಜೋಡಿ ಮಾಡಲಿದೆ ಕಮಾಲಿನ ಮೋಡಿ!
ಮನೆಮದ್ದನ್ನು
ತಯಾರಿಸುವ
ಹಾಗೂ
ಬಳಸುವ
ವಿಧಾನ
ಕೆಮ್ಮು
ಹಾಗೂ
ಶೀತಕ್ಕೆ
ಪರಿಹಾರ
ನೀಡುವಂತಹ
ಈ
ಮನೆಮದ್ದನ್ನು
ತಯಾರಿಸಲು
ಒಂದು
ಲೋಟ
ಹಾಲಿಗೆ
ಅರ್ಧ
ಚಮಚ
ಕರಿಮೆಣಸಿನ
ಹುಡಿ
ಮತ್ತು
ಎರಡು
ಚಮಚ
ಅರಿಶಿನವನ್ನು
ಹಾಕಿ
ಸರಿಯಾಗಿ
ಕಳಸಿಕೊಳ್ಳಿ.
ಈ
ಮದ್ದನ್ನು
ದಿನದಲ್ಲಿ
ಎರಡು
ಸಲ
ಕುಡಿದರೆ
ಪರಿಹಾರ
ಕಾಣಬಹುದು.
ಜ್ವರ
ಶೀತಕ್ಕೆ
ಸಿದ್ಧೌಷಧ-ಬೆಳ್ಳುಳ್ಳಿ
ಕರಿಮೆಣಸು
ರಸಂ
ಮನೆಮದ್ದು
ಯಾವ
ರೀತಿ
ಕೆಲಸ
ಮಾಡುವುದು?
ಬಿಸಿ
ಹಾಲು,
ಕರಿಮೆಣಸಿನ
ಹುಡಿ
ಮತ್ತು
ಅರಿಶಿನದ
ಮಿಶ್ರಣವು
ಗಂಟಲನ್ನು
ಶಮನಗೊಳಿಸಿ
ಕೆಮ್ಮು
ಹಾಗೂ
ಶೀತದ
ಲಕ್ಷಣಗಳನ್ನು
ಕಡಿಮೆ
ಮಾಡುತ್ತದೆ
ಎಂದು
ಹಲವಾರು
ಅಧ್ಯಯನಗಳು
ಹೇಳಿವೆ.
ಬಿಸಿ
ಹಾಲು
ಗಂಟಲಿನಲ್ಲಿರುವಂತಹ
ಕಫವನ್ನು
ದೂರ
ಮಾಡುತ್ತದೆ.
ಇದರಿಂದ
ಕೆಮ್ಮು
ಹಾಗೂ
ಗಂಟಲಿನಲ್ಲಿ
ಉಂಟಾಗುವಂತಹ
ಕಿರಿಕಿರಿ
ಕಡಿಮೆಯಾಗಿ
ಪರಿಹಾರ
ಸಿಗುತ್ತದೆ.
ಅರಿಶಿನ ಮತ್ತು ಕರಿಮೆಣಸಿನಲ್ಲಿ ಉರಿಯೂತ ಶಮನಕಾರಿ ಹಾಗೂ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಇರುವ ಕಾರಣದಿಂದ ಬ್ಯಾಕ್ಟೀರಿಯಾದಿಂದ ಆಗುವಂತಹ ಸೋಂಕವನ್ನು ನಿವಾರಣೆ ಮಾಡುತ್ತದೆ. ಇದರಿಂದ ಸಾಮಾನ್ಯ ಶೀತ ಹಾಗೂ ಕೆಮ್ಮನ್ನು ಶಮನ ಮಾಡುತ್ತದೆ.
ಮುಂದಿನ ಸಲ ನಿಮಗೆ ಕೆಮ್ಮು ಹಾಗೂ ಶೀತ ಕಾಣಿಸಿಕೊಂಡರೆ ಅರಿಶಿನ, ಕರಿಮೆಣಸಿನ ಹುಡಿ ಹಾಕಿ ಬಿಸಿ ಹಾಲು ಕುಡಿಯಿರಿ. ಇದು ಖಂಡಿತವಾಗಿಯೂ ನಿಮ್ಮ ಶೀತ ಹಾಗೂ ಕೆಮ್ಮನ್ನು ನಿವಾರಿಸುವುದು.