Latest Updates
-
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ
ವಾಂತಿ, ಭೇದಿ, ಅಜೀರ್ಣ, ಸಮಸ್ಯೆಗೆ ಸೂಪರ್ ಮನೆಮದ್ದು
ಹೊಟ್ಟೆಯಲ್ಲಿ ತಳಮಳ ಶುರುವಾದರೆ ಬೇರೆ ಏನೂ ಬೇಡ ಎನ್ನುವಂತಾಗುತ್ತದೆ. ತಿನ್ನುವುದರಿಂದ ತುಂಬಾ ದೂರ ಉಳಿದುಬಿಡುತ್ತೇವೆ. ಹೊಟ್ಟೆಯಲ್ಲಿ ತಳಮಳ ಮತ್ತು ಭೇದಿ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಾಂಶವು ಕಡಿಮೆಯಾಗಿ ನಿಶ್ಯಕ್ತಿ ಕಾಡುತ್ತದೆ. ಈ ಸಮಯದಲ್ಲಿ ಸರಿಯಾಗಿ ಆಹಾರ ಸೇವನೆ ಮಾಡದೆ ಇರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಆಯುರ್ವೇದ ಔಷಧಿ
ಆಹಾರ ಸೇವನೆ ಮಾಡದೆ ಇದ್ದಾಗ ಮತ್ತಷ್ಟು ಸಮಸ್ಯೆ ಕಾಡಲು ಆರಂಭಿಸುತ್ತದೆ. ಹೊಟ್ಟೆ ಸರಿ ಇಲ್ಲದೆ ಇರುವಾಗ ಏನಾದರೂ ತಿನ್ನದೆ ಇದ್ದಾಗ ವಿದ್ಯುದ್ವಿಚ್ಛೇದ್ಯ ಸಮತೋಲನಕ್ಕೆ ತೊಂದರೆ ಉಂಟಾಗುತ್ತದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವುದರಲ್ಲಿ ಸಂಶಯವೇ ಇಲ್ಲ. ಹೊಟ್ಟೆಯ ಗ್ಯಾಸ್ ಕಡಿಮೆ ಮಾಡಲು 7 ಉಪಾಯ
ಹೊಟ್ಟೆ ಸರಿ ಇಲ್ಲದೆ ಇರುವಾಗ ಘನ ಆಹಾರ ಸೇವನೆ ಮಾಡಬಾರದು. ಇದರಿಂದ ಸಮಸ್ಯೆಯಾಗುತ್ತದೆ. ಆದರೆ ದ್ರವ ಆಹಾರ ಸೇವನೆ ಮಾಡಿದರೆ ಯಾವುದೇ ತೊಂದರೆಯಿಲ್ಲ. ಇಲ್ಲಿ ಪಟ್ಟಿ ಮಾಡಲಾಗಿರುವ ಐದು ಪಾನೀಯಗಳನ್ನು ಸೇವನೆ ಮಾಡುವುದರಿಂದ ನಿರ್ಜಲೀಕರಣದಿಂದ ಮುಕ್ತಿ ಪಡೆದು ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುವುದು.....

ಸಕ್ಕರೆ ಹಾಗೂ ಉಪ್ಪಿನ ನೀರು
ಇದನ್ನು ಹಿಂದಿನ ಕಾಲದಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಸಕ್ಕರೆ ಹಾಗೂ ಸ್ವಲ್ಪ ಉಪ್ಪು ಬೆರೆಸಿರುವ ನೀರನ್ನು ಕುಡಿದರೆ ದೇಹದಲ್ಲಿ ನೀರಿನಾಂಶವು ಸರಿಯಾಗಿರುತ್ತದೆ ಮತ್ತು ವಾಂತಿ, ಭೇದಿಯಿಂದ ಉಂಟಾಗಿರುವ ನಿಶ್ಯಕ್ತಿಯಿಂದ ಪಾರಾಗಬಹುದು.

ಮಜ್ಜಿಗೆ

ಎಳನೀರು

ಕೋಕಂ ಜ್ಯೂಸ್
ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿಕೊಳ್ಳಿ. ಇದರಲ್ಲಿ ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣ ಹೊಂದಿರುವ ಗಾರ್ಸಿನೊಲ್ ಇರುವುದರಿಂದ ಹೊಟ್ಟೆ ಸರಿಯಿಲ್ಲದಾಗ ಇದನ್ನು ಕುಡಿಯಿರಿ. ಕೋಕಂ ಶರಬತ್ತು- ಸ್ವಲ್ಪ ಹುಳಿ, ದುಪ್ಪಟ್ಟು ಸಿಹಿ..



Click it and Unblock the Notifications