Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ವಾಂತಿ, ಭೇದಿ, ಅಜೀರ್ಣ, ಸಮಸ್ಯೆಗೆ ಸೂಪರ್ ಮನೆಮದ್ದು
ಹೊಟ್ಟೆಯಲ್ಲಿ ತಳಮಳ ಶುರುವಾದರೆ ಬೇರೆ ಏನೂ ಬೇಡ ಎನ್ನುವಂತಾಗುತ್ತದೆ. ತಿನ್ನುವುದರಿಂದ ತುಂಬಾ ದೂರ ಉಳಿದುಬಿಡುತ್ತೇವೆ. ಹೊಟ್ಟೆಯಲ್ಲಿ ತಳಮಳ ಮತ್ತು ಭೇದಿ ಕಾಣಿಸಿಕೊಂಡಾಗ ದೇಹದಲ್ಲಿ ನೀರಿನಾಂಶವು ಕಡಿಮೆಯಾಗಿ ನಿಶ್ಯಕ್ತಿ ಕಾಡುತ್ತದೆ. ಈ ಸಮಯದಲ್ಲಿ ಸರಿಯಾಗಿ ಆಹಾರ ಸೇವನೆ ಮಾಡದೆ ಇರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದೆ. ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಆಯುರ್ವೇದ ಔಷಧಿ
ಆಹಾರ ಸೇವನೆ ಮಾಡದೆ ಇದ್ದಾಗ ಮತ್ತಷ್ಟು ಸಮಸ್ಯೆ ಕಾಡಲು ಆರಂಭಿಸುತ್ತದೆ. ಹೊಟ್ಟೆ ಸರಿ ಇಲ್ಲದೆ ಇರುವಾಗ ಏನಾದರೂ ತಿನ್ನದೆ ಇದ್ದಾಗ ವಿದ್ಯುದ್ವಿಚ್ಛೇದ್ಯ ಸಮತೋಲನಕ್ಕೆ ತೊಂದರೆ ಉಂಟಾಗುತ್ತದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವುದರಲ್ಲಿ ಸಂಶಯವೇ ಇಲ್ಲ. ಹೊಟ್ಟೆಯ ಗ್ಯಾಸ್ ಕಡಿಮೆ ಮಾಡಲು 7 ಉಪಾಯ
ಹೊಟ್ಟೆ ಸರಿ ಇಲ್ಲದೆ ಇರುವಾಗ ಘನ ಆಹಾರ ಸೇವನೆ ಮಾಡಬಾರದು. ಇದರಿಂದ ಸಮಸ್ಯೆಯಾಗುತ್ತದೆ. ಆದರೆ ದ್ರವ ಆಹಾರ ಸೇವನೆ ಮಾಡಿದರೆ ಯಾವುದೇ ತೊಂದರೆಯಿಲ್ಲ. ಇಲ್ಲಿ ಪಟ್ಟಿ ಮಾಡಲಾಗಿರುವ ಐದು ಪಾನೀಯಗಳನ್ನು ಸೇವನೆ ಮಾಡುವುದರಿಂದ ನಿರ್ಜಲೀಕರಣದಿಂದ ಮುಕ್ತಿ ಪಡೆದು ಹೊಟ್ಟೆಯ ಸಮಸ್ಯೆಯೂ ಕಡಿಮೆಯಾಗುವುದು.....

ಸಕ್ಕರೆ ಹಾಗೂ ಉಪ್ಪಿನ ನೀರು
ಇದನ್ನು ಹಿಂದಿನ ಕಾಲದಿಂದಲೂ ಬಳಸಿಕೊಂಡು ಬರಲಾಗುತ್ತಿದೆ. ಸಕ್ಕರೆ ಹಾಗೂ ಸ್ವಲ್ಪ ಉಪ್ಪು ಬೆರೆಸಿರುವ ನೀರನ್ನು ಕುಡಿದರೆ ದೇಹದಲ್ಲಿ ನೀರಿನಾಂಶವು ಸರಿಯಾಗಿರುತ್ತದೆ ಮತ್ತು ವಾಂತಿ, ಭೇದಿಯಿಂದ ಉಂಟಾಗಿರುವ ನಿಶ್ಯಕ್ತಿಯಿಂದ ಪಾರಾಗಬಹುದು.

ಮಜ್ಜಿಗೆ

ಎಳನೀರು

ಕೋಕಂ ಜ್ಯೂಸ್
ಒಂದು ಲೋಟ ನೀರಿಗೆ ಒಂದು ಚಮಚ ಕೋಕಮ್ ಜ್ಯೂಸ್, ಸ್ವಲ್ಪ ಸಕ್ಕರೆ ಹಾಗೂ ಉಪ್ಪನ್ನು ಹಾಕಿ ಬೆರೆಸಿಕೊಳ್ಳಿ. ಇದರಲ್ಲಿ ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣ ಹೊಂದಿರುವ ಗಾರ್ಸಿನೊಲ್ ಇರುವುದರಿಂದ ಹೊಟ್ಟೆ ಸರಿಯಿಲ್ಲದಾಗ ಇದನ್ನು ಕುಡಿಯಿರಿ. ಕೋಕಂ ಶರಬತ್ತು- ಸ್ವಲ್ಪ ಹುಳಿ, ದುಪ್ಪಟ್ಟು ಸಿಹಿ..



Click it and Unblock the Notifications
