Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಆಯುರ್ವೇದ ಔಷಧಿ
ಏನಪ್ಪಾ ಅಜೀರ್ಣಕ್ಕೆ ಏನಾದರೂ ಮದ್ದು ಇದೆಯಾ ಎಂದು ಕೇಳುವವರು ಈಗ ಹೆಚ್ಚಾಗುತ್ತಾ ಇದ್ದಾರೆ. ದಿನನಿತ್ಯದ ಕೆಲಸ ಹಾಗೂ ಆಹಾರವನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡದೆ ಇರುವುದು ಅಜೀರ್ಣದಂತಹ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅಜೀರ್ಣ ಸಮಸ್ಯೆ ಉಂಟಾಗದಿರಲು ಟಿಪ್ಸ್
ಅಜೀರ್ಣ ಅಥವಾ ಹೊಟ್ಟೆ ಉಬ್ಬರ ಕಾಣಿಸಿಕೊಂಡಾಗ ಒಂದು ಚಮಚ ಜೀರಿಗೆ ಅಥವಾ ಪುದೀನಾ ಎಲೆಯನ್ನು ಜಗಿದರೆ ಸಮಸ್ಯೆ ನಿವಾರಣೆಯಾಗುತ್ತದೆ. ಅಜೀರ್ಣದ ಸಮಸ್ಯೆ ಕಾಣಿಸಿಕೊಳ್ಳುವವರು ಇಲ್ಲಿ ಕೊಟ್ಟಿರುವ ಕೆಲವೊಂದು ಆಹಾರಗಳನ್ನು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವ ಮೂಲಕ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದಾಗಿದೆ.

ಹಸಿ ಪಪ್ಪಾಯಿ
ಹಸಿ ಪಪ್ಪಾಯಿ ಸಲಾಡ್(ಸಾಸಿವೆ, ಅರಶಿನ ಮತ್ತು ಉಪ್ಪು ಬೆರೆಸಿ ಕರಿದ ಪಪ್ಪಾಯಿ) ಸೇವನೆ ಮಾಡಬೇಕು. ಪಪ್ಪಾಯಿಯನ್ನು ತುರಿದುಕೊಂಡು ಪರಾಟ ಅಥವಾ ದೋಸೆಗೆ ಹಾಕಬಹುದು. ಇದರಿಂದ ಜೀರ್ಣಕ್ರಿಯೆ ಹೆಚ್ಚಾಗುತ್ತದೆ.ಸುಗಮ ಜೀರ್ಣಕ್ರಿಯೆಗೆ ಹಸಿ ಪಪ್ಪಾಯಿ ಹಣ್ಣು ಉಪಯುಕ್ತ

ಹಸಿ ಪಪ್ಪಾಯಿ
ಇದರಲ್ಲಿ ಪಪೈನ್ ಮತ್ತು ಚ್ಯಮೊಪಪೈನ್ ಎನ್ನುವ ಕಿಣ್ವಗಳು ಕರುಳಿನ ಕ್ರಿಯೆಯನ್ನು ಸರಾಗವಾಗಿಸುತ್ತದೆ ಮತ್ತು ಕರುಳಿನಲ್ಲಿರುವ ಹಾನಿಕಾರಕ ವಿಷಕಾರಿ ಅಂಶಗಳನ್ನು ಹೊರಗೆ ಹಾಕುತ್ತದೆ.

ಶುಂಠಿ

ಶುಂಠಿ

ಸಿಟ್ರಸ್ ಹಣ್ಣುಗಳು
ಸಿಟ್ರಸ್ ಹಣ್ಣುಗಳನ್ನು ತಿಂದರೆ ಆಸಿಡಿಟಿ ಉಂಟಾಗುತ್ತದೆ ಎನ್ನುವಂತಹ ನಂಬಿಕೆ ಹಿಂದಿನಿಂದಲೂ ಇದೆ. ಆದರೆ ಊಟಕ್ಕೆ ಮೊದಲು ಸಿಟ್ರಸ್ ಹೊಂದಿರುವ ಹಣ್ಣುಗಳನ್ನು ತಿನ್ನುವುದರಿಂದ ಮತ್ತು ಅದರ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆಯು ಸುಗಮವಾಗುತ್ತದೆ. ಆ್ಯಂಟಿಆಕ್ಸಿಡೆಂಟ್ ಹೊಂದಿರುವ ಸಿಟ್ರಸ್ ಹಣ್ಣುಗಳು ಹಾನಿಕಾರಕ ವಿಷಕಾರಿ ಅಂಶಗಳನ್ನು ಜೀರ್ಣಕ್ರಿಯೆ ವ್ಯವಸ್ಥೆಯಿಂದ ತೆಗೆದುಹಾಕಲು ನೆರವಾಗುತ್ತದೆ. ಇಷ್ಟು ಮಾತ್ರವಲ್ಲದೆ ಪೋಷಕಾಂಶವನ್ನು ಹೀರಿಕೊಳ್ಳಲು ಸಹಕರಿಸುತ್ತದೆ.

ಮೊಸರು
ಮೊಸರನ್ನು ತಿನ್ನುವುದರಿಂದ ಅದು ಜೀರ್ಣ ಕ್ರಿಯೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಮತ್ತು ಅಜೀರ್ಣದ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಪ್ರತಿ ದಿನ ಮೊಸರು ಸೇವಿಸಿದರೆ ಖಂಡಿತ ಮೋಸವಿಲ್ಲ

ಮೊಸರು
ಇದರಲ್ಲಿರುವ ಕಿಣ್ವಗಳು ಮತ್ತು ಒಳ್ಳೆಯ ಬ್ಯಾಕ್ಟೀರಿಯಾ ಹೊಟ್ಟೆಯನ್ನು ಸರಾಗವಾಗಿರಿಸಿ ಜೀರ್ಣಕ್ರಿಯೆಯನ್ನು ಸುಗಮವಾಗಿಸುತ್ತದೆ. ಪ್ರತೀ ದಿನ ಮೊಸರಾನ್ನ ಅಥವಾ ಒಂದು ಕಪ್ ಮೊಸರನ್ನು ಸೇವಿಸಿ.



Click it and Unblock the Notifications
