Just In
- 4 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 5 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 5 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 7 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲಕ್ಷ್ಯ ಮಾಡಬೇಡಿ, ಕಣ್ಣುಗಳೇ ನಮ್ಮ ಅಮೂಲ್ಯ ಸಂಪತ್ತು
ಕಣ್ಣು ತುಂಬಾ ಸೂಕ್ಷ್ಮ ಮತ್ತು ಪ್ರಮುಖ ಅಂಗವಾದ್ದರಿಂದ ಇದರೆಡೆಗಿನ ನಿರ್ಲಕ್ಷ್ಯ ಸಲ್ಲದು. ಕಣ್ಣಿನ ಮೇಲಿನ ಅತಿಯಾದ ಒತ್ತಡ ಕಣ್ಣು ನೋವಿಗೆ ಕಾರಣವಾಗಬಹುದು. ಆದ್ದರಿಂದ ಕಣ್ಣಿಗೂ ಸ್ಪೆಷಲ್ ಕೇರ್ ಅಗತ್ಯವಿದೆ...
ದೇಹದಲ್ಲಿ ಕಣ್ಣುಗಳು ಸೂರ್ಯ-ಚಂದ್ರರು ಇದ್ದಂತೆ. ಆಕಾಶದಲ್ಲಿ ಸೂರ್ಯ ಚಂದ್ರರು ಇಲ್ಲದೆ ಭೂಮಿಯ ಮೇಲೆ ಯಾವ ಪರಿಣಾಮ ಬೀರಬಹುದೋ ಅದೇ ಕಣ್ಣುಗಳು ಇಲ್ಲದೆ ದೇಹದ ಮೇಲೆ ಅದೇ ಪರಿಣಾಮ ಉಂಟಾಗಬಹುದು. ಕಣ್ಣುಗಳ ಆರೋಗ್ಯ ಹಾಗೂ ಅವುಗಳ ಆರೈಕೆ ತುಂಬಾ ಮುಖ್ಯವಾಗಿದೆ. ಕಣ್ಣುಗಳಿಗೆ ತೊಂದರೆಯಾದರೆ ಅದರಿಂದ ದೇಹಕ್ಕೆ ದೊಡ್ಡ ಅಡ್ಡಪರಿಣಾಮ ಬೀರಲಿದೆ. ಕಣ್ಣುಗಳೇ ನಮ್ಮ ಅಮೂಲ್ಯ ಸಂಪತ್ತು- ನಿರ್ಲಕ್ಷ್ಯ ಮಾಡದಿರಿ....
ದೃಷ್ಟಿ ಸರಿಯಿಲ್ಲದೆ ಇದ್ದಾಗ ನಮಗೆ ಸುತ್ತಮುತ್ತಲಿನಲ್ಲಿರುವ ವಸ್ತುಗಳನ್ನು ನೋಡಲು ಸಾಧ್ಯವಾಗುತ್ತದೆ. ಇಲ್ಲವೆಂದಾದರೆ ನಮ್ಮ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವೇ ಇಲ್ಲ. ಇಂದಿನ ದಿನಗಳಲ್ಲಿ ಅತಿಯಾಗಿ ಕಂಪ್ಯೂಟರ್ ಮತ್ತು ಮೊಬೈಲ್ ಅನ್ನು ಬಳಸುವುದರಿಂದ ಕಣ್ಣಿನ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.
ಹಲವಾರು ಸಮಸ್ಯೆಗಳು ಕಣ್ಣುಗಳನ್ನು ಕಾಡುವುದರಲ್ಲಿ ಸಂಶಯವೇ ಇಲ್ಲ. ಕಣ್ಣು ಒಣಗುವುದು, ಕಣ್ಣು ನೋವು ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇದಕ್ಕಾಗಿ ಕೆಲವೊಂದು ಮನೆಮದ್ದನ್ನು ಬಳಸಬಹುದು. ಇದು ಯಾವುದೆಂದು ಈ ಲೇಖನದ ಮೂಲಕ ನೀವು ತಿಳಿಯಿರಿ. ಇಂತಹ ಲಕ್ಷಣಗಳು ಕಂಡುಬಂದರೆ 'ಓದುವ ಕನ್ನಡಕ' ಅತ್ಯವಶ್ಯಕ...
ಮನೆಮದ್ದು
ತಯಾರಿಸಲು
ಬೇಕಾಗುವ
ಸಾಮಗ್ರಿಗಳು
ಕ್ಯಾಮೊಮೈಲ್
ಟೀ
ಬ್ಯಾಗ್
-2
ರೋಸ್
ವಾಟರ್
-2
ಚಮಚ
ಕಂಪ್ಯೂಟರ್ ಹಾಗೂ ಮೊಬೈಲ್ನಲ್ಲಿ ಕಡಿಮೆ ಸಮಯ ವ್ಯಯ ಮಾಡಿ, ಕಲುಷಿತ ವಾತಾವರಣಕ್ಕೆ ಕಣ್ಣುಗಳನ್ನು ಬಿಟ್ಟುಕೊಡಬಾರದು. ಹೀಗೆ ಮಾಡಿದಲ್ಲಿ ಈ ನೈಸರ್ಗಿಕ ಮನೆಮದ್ದು ಕಣ್ಣಿನ ಒತ್ತಡ ಕಡಿಮೆ ಮಾಡಿ ಆರೋಗ್ಯ ನೀಡುವಲ್ಲಿ ತುಂಬಾ ಪರಿಣಾಮಕಾರಿಯಾಗಲಿದೆ.
ಕ್ಯಾಮೊಮೈಲ್ ಮತ್ತು ರೋಸ್ ವಾಟರ್ ಕಣ್ಣಿಗೆ ಶಮನ ನೀಡಿ ಒತ್ತಡ ಕಡಿಮೆ ಮಾಡುವುದು. ಇದು ಉರಿಯೂತವನ್ನು ಕಡಿಮೆ ಮಾಡುವುದರಿಂದ ಕಣ್ಣು ಕೆಂಪಾಗುವುದು ಮತ್ತು ಕಣ್ಣು ಒಣಗುವುದನ್ನು ಇದು ತಡೆಯುವುದು. ಈ ಮನೆಮದ್ದನ್ನು ಕೋಶಗಳು ಹೀರಿಕೊಂಡಾಗ ಇದು ದೃಷ್ಟಿಯ ನರಗಳನ್ನು ಬಲಗೊಳಿಸಿ ಕಣ್ಣುಗಳನ್ನು ಆರೋಗ್ಯವಾಗಿಡುತ್ತದೆ.
ಮನೆಮದ್ದು
ತಯಾರಿಸುವ
ಮತ್ತು
ಬಳಸುವ
ವಿಧಾನ
*ಕ್ಯಾಮೊಮೈಲ್
ಟೀ
ಬ್ಯಾಗ್
ಗಳನ್ನು
ಬಿಸಿ
ನೀರಿನಲ್ಲಿ
ಮುಳುಗಿಸಿ.
ಸ್ವಲ್ಪ
ಸಮಯ
ಹಾಗೆ
ಇರಲಿ.
*ಹತ್ತಿಯ
ಉಂಡೆಯನ್ನು
ರೋಸ್
ವಾಟರ್ನಲ್ಲಿ
ಅದ್ದಿ
ಅದನ್ನು
ಕಣ್ಣಿನ
ರೆಪ್ಪೆಗಳ
ಒಳಭಾಗಕ್ಕೆ
ಹಚ್ಚಿಕೊಳ್ಳಿ.
*ಎರಡು
ಟೀ
ಬ್ಯಾಗ್ಗಳನ್ನು
ಕಣ್ಣಿನ
ಮೇಲಿಡಿ.
*30 ನಿಮಿಷಗಳ ಕಾಲ ಹಾಗೆ ಇರಲಿ. ಕಣ್ಣುಗಳು ಮುಚ್ಚಿರಲಿ. ಒಂದು ತಿಂಗಳ ಕಾಲ ಪ್ರತೀ ದಿನ ಹೀಗೆ ಮಾಡಿ.