Latest Updates
-
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ! -
8,000mAh ಬ್ಯಾಟರಿಯ ರೆಡ್ಮಿ ನೋಟ್ 17 ಲಾಂಚ್: ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ಪ್ರಮುಖ ವಿಷಯಗಳಿವು! -
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ!
ಅಡುಗೆಮನೆಯ ರಾಣಿ, ಅರಿಶಿನದ ಚಿನ್ನದಂತಹ ಗುಣಗಳು
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ ಮತ್ತು ಇನ್ನು ಕೆಲವು ಕಾಯಿಲೆಗಳು ಬರದಂತೆ ತಡೆಯುತ್ತದೆ. ಇದರಿಂದ ಅರಿಶಿನವನ್ನು ಹೆಚ್ಚಾಗಿ ಅಡುಗೆಗಳಲ್ಲಿ ಬಳಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನಸ್ಸನ್ನು ಹಿಂಡುವ ಖಿನ್ನತೆಯ ನಿಯಂತ್ರಣಕ್ಕೆ- ಅರಿಶಿನ ಜ್ಯೂಸ್
ಬನ್ನಿ ಇಂದು ಬೋಲ್ಡ್ ಸ್ಕೈ ಈ ಲೇಖನದಲ್ಲಿ ಎರಡು ಪ್ರಮುಖ ಕಾಯಿಲೆಗಳಾದ ಯಕೃತ್ ಮತ್ತು ಮೆದುಳಿಗೆ ಸಂಬಂಧಿಸಿದ ಕಾಯಿಲೆಯನ್ನು ನಿವಾರಿಸಲು ಅರಿಶಿನವು ಹೇಗೆ ನೆರವಾಗಲಿದೆ ಎಂದು ನಿಮಗೆ ತಿಳಿಸಿಕೊಡಲಾಗುವುದು. ಅರಿಶಿನದಲ್ಲಿ ಉರಿಯೂತ ಶಮನಕಾರಿ ಹಾಗೂ ಆ್ಯಂಟಿಆ್ಸಕ್ಸಿಡೆಂಟ್ ಗುಣಗಳು ಸಮೃದ್ಧವಾಗಿದೆ. ಅಲ್ಲದೆ ಇದರಲ್ಲಿರುವ ಕುರ್ಕುಮಿನ್ ಎನ್ನುವಂತಹ ಅಂಶವು ಯಕೃತ್ನ ಉರಿಯೂತವನ್ನು ಕಡಿಮೆ ಮಾಡಿಕೊಂಡು ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ ಮಾಡುವುದು. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಕುರ್ಕುಮಿನ್ನ ಮತ್ತೊಂದು ಲಾಭವೆಂದರೆ ಇದು ಬೆಟಾ ಅಮ್ಲಯ್ಡ್ ಪದರಗಳು ನಿರ್ಮಾಣವಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಅಲ್ಝೆಮರ್ ಕಾಯಿಲೆಯನ್ನು ತಡೆಯಬಹುದು. ಅದರಲ್ಲಿಯೂ ಅರಿಶಿನದೊಂದಿಗೆ ತೆಂಗಿನ ಹಾಲನ್ನು ಬಳಸಿದಾಗ ಇದರಲ್ಲಿ ಇರುವಂತಹ ಮಧ್ಯಮ ಸರಪಳಿಯ ಗ್ಲಿಸರೈಡ್ಗಳು ಖಿನ್ನತೆ ಬರದಂತೆ ನೋಡಿಕೊಂಡು ನೆನಪಿನ ಶಕ್ತಿಯ ಕಳೆದುಕೊಳ್ಳುವುದನ್ನು ತಡೆಯುವುದು ಮತ್ತು ಯಕೃತ್ ಅನ್ನು ಶುದ್ಧೀಕರಿಸಲು ನೆರವಾಗುವುದು.....

1#
ಒಂದು ಚಮಚ ಅರಿಶಿನ ತೆಗೆದುಕೊಳ್ಳಿ.

2#
ಒಂದು ಚಮಚ ತೆಂಗಿನ ಎಣ್ಣೆ

3#
ಎರಡು ಕಪ್ ತೆಂಗಿನ ಹಾಲು

4#
ಒಂದು ಚಿಟಿಕೆ ಕರಿಮೆಣಸಿನ ಹುಡಿ

5#
ಈ ಎಲ್ಲಾ ಸಾಮಗ್ರಿಗಳನ್ನು ಒಂದು ತವಾಗೆ ಹಾಕಿ ಬಿಸಿ ಮಾಡಿ.

5#
ಈ ಪಾನೀಯವನ್ನು ಬಿಸಿಯಾಗಿರುವಾಗಲೇ ಕುಡಿಯಿರಿ. ಅಥವಾ ಇದನ್ನು ಸೂಪ್ ಅಥವಾ ಪದಾರ್ಥಗಳಿಗೆ ಬಳಸಬಹುದು. ಇದನ್ನು ಪ್ರತೀದಿನ ಸೇವಿಸಿ.



Click it and Unblock the Notifications