Just In
- 42 min ago 2024 ಏಪ್ರಿಲ್ ತಿಂಗಳ ರಾಶಿಫಲ: 12 ರಾಶಿಗಳ ವೃತ್ತಿ, ಆರ್ಥಿಕ, ಸಂಬಂಧ, ಆರೋಗ್ಯ ಭವಿಷ್ಯ
- 1 hr ago ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- 3 hrs ago ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- 5 hrs ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
Don't Miss
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಡುಗೆಮನೆಯ ರಾಣಿ, ಅರಿಶಿನದ ಚಿನ್ನದಂತಹ ಗುಣಗಳು
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ
ಅರಿಶಿನವನ್ನು ಹಿಂದಿನ ಕಾಲದಿಂದಲೂ ಭಾರತೀಯರು ಅಡುಗೆ ಹಾಗೂ ಕೆಲವೊಂದು ಔಷಧಿಗಳಲ್ಲಿ ಬಳಸುತ್ತಾ ಬಂದಿದ್ದಾರೆ. ಇದರಲ್ಲಿರುವ ಕೆಲವೊಂದು ಔಷಧಿಯ ಗುಣಗಳು ತುಂಬಾ ಪರಿಣಾಮಕಾರಿಯಾಗಿ ರೋಗಗಳನ್ನು ನಿವಾರಣೆ ಮಾಡುತ್ತದೆ ಮತ್ತು ಇನ್ನು ಕೆಲವು ಕಾಯಿಲೆಗಳು ಬರದಂತೆ ತಡೆಯುತ್ತದೆ. ಇದರಿಂದ ಅರಿಶಿನವನ್ನು ಹೆಚ್ಚಾಗಿ ಅಡುಗೆಗಳಲ್ಲಿ ಬಳಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನಸ್ಸನ್ನು ಹಿಂಡುವ ಖಿನ್ನತೆಯ ನಿಯಂತ್ರಣಕ್ಕೆ- ಅರಿಶಿನ ಜ್ಯೂಸ್
ಬನ್ನಿ ಇಂದು ಬೋಲ್ಡ್ ಸ್ಕೈ ಈ ಲೇಖನದಲ್ಲಿ ಎರಡು ಪ್ರಮುಖ ಕಾಯಿಲೆಗಳಾದ ಯಕೃತ್ ಮತ್ತು ಮೆದುಳಿಗೆ ಸಂಬಂಧಿಸಿದ ಕಾಯಿಲೆಯನ್ನು ನಿವಾರಿಸಲು ಅರಿಶಿನವು ಹೇಗೆ ನೆರವಾಗಲಿದೆ ಎಂದು ನಿಮಗೆ ತಿಳಿಸಿಕೊಡಲಾಗುವುದು. ಅರಿಶಿನದಲ್ಲಿ ಉರಿಯೂತ ಶಮನಕಾರಿ ಹಾಗೂ ಆ್ಯಂಟಿಆ್ಸಕ್ಸಿಡೆಂಟ್ ಗುಣಗಳು ಸಮೃದ್ಧವಾಗಿದೆ. ಅಲ್ಲದೆ ಇದರಲ್ಲಿರುವ ಕುರ್ಕುಮಿನ್ ಎನ್ನುವಂತಹ ಅಂಶವು ಯಕೃತ್ನ ಉರಿಯೂತವನ್ನು ಕಡಿಮೆ ಮಾಡಿಕೊಂಡು ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆ ಮಾಡುವುದು. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ
ಕುರ್ಕುಮಿನ್ನ ಮತ್ತೊಂದು ಲಾಭವೆಂದರೆ ಇದು ಬೆಟಾ ಅಮ್ಲಯ್ಡ್ ಪದರಗಳು ನಿರ್ಮಾಣವಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಅಲ್ಝೆಮರ್ ಕಾಯಿಲೆಯನ್ನು ತಡೆಯಬಹುದು. ಅದರಲ್ಲಿಯೂ ಅರಿಶಿನದೊಂದಿಗೆ ತೆಂಗಿನ ಹಾಲನ್ನು ಬಳಸಿದಾಗ ಇದರಲ್ಲಿ ಇರುವಂತಹ ಮಧ್ಯಮ ಸರಪಳಿಯ ಗ್ಲಿಸರೈಡ್ಗಳು ಖಿನ್ನತೆ ಬರದಂತೆ ನೋಡಿಕೊಂಡು ನೆನಪಿನ ಶಕ್ತಿಯ ಕಳೆದುಕೊಳ್ಳುವುದನ್ನು ತಡೆಯುವುದು ಮತ್ತು ಯಕೃತ್ ಅನ್ನು ಶುದ್ಧೀಕರಿಸಲು ನೆರವಾಗುವುದು.....
1#
ಒಂದು ಚಮಚ ಅರಿಶಿನ ತೆಗೆದುಕೊಳ್ಳಿ.
2#
ಒಂದು ಚಮಚ ತೆಂಗಿನ ಎಣ್ಣೆ
3#
ಎರಡು ಕಪ್ ತೆಂಗಿನ ಹಾಲು
4#
ಒಂದು ಚಿಟಿಕೆ ಕರಿಮೆಣಸಿನ ಹುಡಿ
5#
ಈ ಎಲ್ಲಾ ಸಾಮಗ್ರಿಗಳನ್ನು ಒಂದು ತವಾಗೆ ಹಾಕಿ ಬಿಸಿ ಮಾಡಿ.
5#
ಈ ಪಾನೀಯವನ್ನು ಬಿಸಿಯಾಗಿರುವಾಗಲೇ ಕುಡಿಯಿರಿ. ಅಥವಾ ಇದನ್ನು ಸೂಪ್ ಅಥವಾ ಪದಾರ್ಥಗಳಿಗೆ ಬಳಸಬಹುದು. ಇದನ್ನು ಪ್ರತೀದಿನ ಸೇವಿಸಿ.