Just In
- 2 hrs ago ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- 3 hrs ago ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- 4 hrs ago ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- 8 hrs ago ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
Don't Miss
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Movies ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಚ್ಚರಿ! ವೈದ್ಯಕೀಯ ಲೋಕವನ್ನೇ ತಲ್ಲಣಗೊಳಿಸುವ ಚಿಕಿತ್ಸೆ!
ಏಷ್ಯಾ
ಅದರಲ್ಲೂ
ಭಾರತ
ಹಾಗೂ
ಚೀನಾದಲ್ಲಿ
ಹಿಂದಿನಿಂದಲೂ
ಆಯುರ್ವೇದ
ಹಾಗೂ
ಕೆಲವೊಂದು
ಚಿಕಿತ್ಸಾ
ಪದ್ಧತಿಗಳು
ಸಾವಿರಾರು
ವರ್ಷಗಳಿಂದ
ಜಾರಿಯಲ್ಲಿದ್ದವು.
ಈ
ಪದ್ಧತಿಯು
ಇಂದಿನ
ವೈದ್ಯಕೀಯ
ಲೋಕವನ್ನು
ಅಚ್ಚರಿಗೊಳಿಸುವಂತಹ
ಚಿಕಿತ್ಸೆಯನ್ನು
ಹೊಂದಿದೆ.
ಪ್ರಮುಖ
ಔಷಧೀಯ
ಕ್ರಮದಲ್ಲಿ
ನಿವಾರಣೆಯಾಗದ
ಕೆಲವೊಂದು
ರೋಗಗಳು
ಕೂಡ
ಇಂತಹ
ಚಿಕಿತ್ಸೆಗಳಿಂದ
ಗುಣವಾಗುತ್ತಿವೆ.
ಇಂತಹ ಒಂದು ಚಿಕಿತ್ಸಾ ಕ್ರಮದಲ್ಲಿ ಜಿನ್ ಶಿನ್ ಜಯುತ್ಸು ಚಿಕಿತ್ಸೆಯು ಪ್ರಮುಖವಾಗಿದೆ. ಅಲ್ಲದೆ ಇದನ್ನು ಶಕ್ತಿ ಶಮನಕಾರಿ ಚಿಕಿತ್ಸಾ ಕ್ರಮವೆಂದು ಹೇಳಲಾಗುತ್ತದೆ. ಇದು ಜೀವನದ ಶಕ್ತಿ ಮತ್ತು ಅದರ ಹರಿವನ್ನು ನಿಯಂತ್ರಿಸುತ್ತದೆ ಎನ್ನಲಾಗಿದೆ. ಲವಲವಿಕೆಯ ಜೀವನ ಶೈಲಿಗೆ, 'ಆಕ್ಯುಪ್ರೆಷರ್ ಚಿಕಿತ್ಸೆ'
ಖಿನ್ನತೆ, ಆತಂಕ, ಬೆನ್ನುನೋವು, ಕುತ್ತಿಗೆ ನೋವಿನಂತಹ ಹಲವಾರು ರೀತಿಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೆರಳುಗಳನ್ನು ಒತ್ತುವುದು ಅಥವಾ ಜತೆಯಾಗಿ ಹಿಡಿದುಕೊಳ್ಳುವುದು ಈ ಚಿಕಿತ್ಸಾ ಕ್ರಮವಾಗಿದೆ. ಈ ಚಿಕಿತ್ಸಾ ಕ್ರಮದಿಂದ ಯಾವೆಲ್ಲಾ ಲಾಭಗಳು ಇವೆ ಎಂದು ತಿಳಿಯಲು ಮುಂದಕ್ಕೆ ಓದಿಕೊಳ್ಳಿ.
1#
ಕೈಯಲ್ಲಿರುವ ಪ್ರತಿಯೊಂದು ಬೆರಳು ಕೂಡ ದೇಹದ ಯಾವುದಾದರೊಂದು ಅಂಗಕ್ಕೆ ಸಂಪರ್ಕ ಹೊಂದಿರುತ್ತದೆ. ಹೆಬ್ಬೆರಳು-ಹೊಟ್ಟೆ, ತೋರು ಬೆರಳು-ಕಿಡ್ನಿ, ಮಧ್ಯದ ಬೆರಳು-ಮೂತ್ರನಾಳ, ಯಕೃತ್, ಉಂಗುರ ಬೆರಳು-ಕರುಳು, ಶ್ವಾಸಕೋಶ, ಕಿರಿ ಬೆರಳು-ಸಣ್ಣ ಕರುಳು, ಹೃದಯ, ಅಂಗೈಯ ಮಧ್ಯಭಾಗ-ಹೊಕ್ಕಳು.
2#
ಪ್ರತಿಯೊಂದು ಬೆರಳು ಕೂಡ ಕೆಲವೊಂದು ಭಾವನಾತ್ಮಕ ಸಂಬಂಧವನ್ನು ಹೊಂದಿದೆ. ಹೆಬ್ಬೆರಳು-ಚಿಂತೆ, ತೋರು ಬೆರಳು-ಭಯ, ಖಿನ್ನತೆ, ಮಧ್ಯದ ಬೆರಳು-ಕೋಪ, ಹತಾಶೆ, ಉಂಗುರ ಬೆರಳು-ಬೇಸರ, ಪಶ್ವಾತ್ತಾಪ, ಕಿರುಬೆರಳು-ಅಂಜಿಕೆ, ಕಡಿಮೆ ಸ್ವಾಭಿಮಾನ, ಅಂಗೈಯ ಮಧ್ಯಭಾಗ-ಸಂಪೂರ್ಣ ಸಂತೋಷ
1ನೇ ವಿಧಾನ
ಯಾವುದೇ ಭಾವನೆ ನಿಮ್ಮ ಅನುಭವಕ್ಕೆ ಬರುತ್ತಾ ಇದ್ದರೆ ಇದನ್ನು ಮೊದಲು ಗುರುತಿಸಿಕೊಳ್ಳಿ. 2 ನಿಮಿಷ ಕಾಲ ಮೌನವಾಗಿ ಕುಳಿತುಕೊಳ್ಳಿ ಮತ್ತು ದೀರ್ಘವಾಗಿ ಉಸಿರಾಡಿ. ನಿಮಗೆ ಒತ್ತಡ ನೀಡುವಂತಹ ಯಾವುದೇ ಪರಿಸ್ಥಿತಿಯಾಗಿದ್ದರೂ ಹೀಗೆ ಮಾಡಿ.
2ನೇ ವಿಧಾನ
ನಿಮ್ಮ ಭಾವನೆಗೆ ಸಂಬಂಧಿಸಿದ ಕೈಯ ಬೆರಳನ್ನು ಗುರುತಿಸಿ ಅದನ್ನು ಇನ್ನೊಂದು ಕೈಯಿಂದ ಹಿಡಿದುಕೊಳ್ಳಿ. ತುಂಬಾ ಬಲವಾಗಿ ಅಥವಾ ತುಂಬಾ ಲಘುವಾಗಿ ಹಿಡಿಯಬೇಡಿ. ನಿಮಗೆ ತುಂಬಾ ಭಯವಾಗಿ ಖಿನ್ನತೆಯಿಂದ ಬಳಲುತ್ತಾ ಇದ್ದರೆ ತೋರು ಬೆರಳನ್ನು ಹಿಡಿದುಕೊಳ್ಳಿ. ಯಾವುದೇ ಕೆಲಸದ ಸಂದರ್ಶನ ವೇಳೆ ತುಂಬಾ ಅಂಜಿಕೆಯಾಗಿದ್ದರೆ ಕಿರು ಬೆರಳನ್ನು ಹಿಡಿದುಕೊಳ್ಳಿ.
3ನೇ ವಿಧಾನ
ಬೆರಳನ್ನು 3-5 ನಿಮಿಷ ಕಾಲ ಹಿಡಿದುಕೊಂಡು ದೀರ್ಘವಾಗಿ ಉಸಿರಾಡಿ. ನಿಮಗೆ ಮಿಡಿಯುವ ಸಂವೇದನೆಯಾದಾಗ ಹಿಡಿತ ಬಿಟ್ಟುಬಿಡಿ. ಇನ್ನೊಂದು ಕೈಯ ಬೆರಳಿಗೂ ಇದೇ ರೀತಿ ಮಾಡಿ.
4ನೇ ವಿಧಾನ
ಹೀಗೆ ಮಾಡಿದ ಬಳಿಕ ಒತ್ತಡವು ಕಡಿಮೆಯಾಗುತ್ತದೆ. ಈ ವಿಧಾನವನ್ನು ಯಾವುದೇ ಸಮಯ ಮತ್ತು ಯಾವ ಜಾಗದಲ್ಲೂ ಮಾಡಬಹುದು.
5ನೇ ವಿಧಾನ
ದೇಹದಲ್ಲಿ ರಕ್ತ ಪರಿಚಲನೆಯಾಗುವಂತೆ ಶಕ್ತಿ ಕೂಡ ಪರಿಚಲನೆಯಾಗುತ್ತಾ ಇರುತ್ತದೆ. ಯೋಗದ ಪ್ರಕಾರ ಪ್ರಾಣ ಅಥವಾ ಜೀವನದ ಶಕ್ತಿಯು ನಾಡಿಗಳ ಮೂಲಕ ದೇಹದೆಲ್ಲೆಡೆ ಸಂಚಾರವಾಗುತ್ತದೆ. ಜೀವನ ಶಕ್ತಿಯು ನಾವು ಬದುಕಲು, ಉಸಿರಾಡಲು ಮತ್ತು ನಡೆದಾಡಲು ನೆರವಾಗುತ್ತದೆ. ಈ ಚಿಕಿತ್ಸೆಯು ಎಲ್ಲಾ ಅಡೆತಡೆಗಳನ್ನು ನಿವಾರಣೆ ಮಾಡಿ ಶಕ್ತಿಯು ಹರಿಯುವಂತೆ ಮಾಡುತ್ತದೆ.