Just In
- 2 hrs ago ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- 11 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 11 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 12 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
Don't Miss
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- News Lok Sabha Elections 2024: ಮತದಾನದ ದಿನ ಏನಿರುತ್ತೆ...ಏನಿರಲ್ಲ..?
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀತ ,ಕೆಮ್ಮು, ಗಂಟಲು ಕೆರೆತ ಸಮಸ್ಯೆ ಹೋಗಲಾಡಿಸುವ 'ಕಷಾಯ'
ಬೇಸಿಗೆ ಕಾಲ ಮುಗಿದಿದ್ದೇ ತಡ ಮಳೆಗಾಲ ಬಂದಾಗಿದೆ .ಚುಮು ಚುಮು ಮಳೆಗೆ ನೆನೆಯಲು ಹೆಚ್ಚಿನವರು ಇಷ್ಟ ಪಡುತ್ತಾರೆ. ಜೋರಾಗಿ ಸುರಿಯುವ ಮಳೆಗೆ ಏನಾದರೂ ಬಿಸಿ ಬಿಸಿ ಕರುಂಕುರುಂ ತಿನ್ನಬೇಕೆಂದು ಅನಿಸುತ್ತಿರ ಬೇಕಲ್ಲವೇ? ಮಳೆಗಾಲ ಬಂತೆಂದರೆ ಸಾಕು ಕಾಯಿಲೆಗಳು ಶುರು ಗಾಳಿ ಹಾಗೂ ನೀರಿನಿಂದ ಹೆಚ್ಚಿನ ಕಾಯಿಲೆಗಳು ಹರಡುತ್ತವೆ.
ಮಳೆಯಿಂದ ಒಳ್ಳೆಯದು ಹಾಗೂ ಕೆಟ್ಟದು ಇದ್ದೇ ಇದೆ ಅದಕ್ಕೆ ನಾವು ಸದಾ ತಯಾರಿರಬೇಕು. ರಸ್ತೆ ಬದಿ ,ಚರಂಡಿ ಗುಂಡಿಗಳಲ್ಲಿ ಕೊಚ್ಚೆ ನೀರುಗಳು ಹರಿದು ಹೋಗದೆ ಶೇಕರಣೆಯಾಗಿ ಆ ನೀರಿನಲ್ಲಿ ಸೊಳ್ಳೆ, ಸೂಕ್ಷ್ಮ ಜೀವಿಗಳು ಉತ್ಪತಿಯಾಗಿ ಗಾಳಿಯಿಂದ, ನೀರಿನಿಂದ ಹರಡುವ ಕಾಯಿಲೆಗಳು ಆರಂಭವಾಗುವವು.
ಸಾಮಾನ್ಯವಾಗಿ ಜನರಿಗೆ ಈ ಸಮಯದಲ್ಲಿ ಫ್ಲೂ ಜ್ವರ, ಶೀತ, ಗಂಟಲು ನೋವು ಇತ್ಯಾದಿಯಿಂದ ಪ್ರಮುಖವಾಗಿ ಅಸ್ವಸ್ಥಗೊಳ್ಳುವರು. ಆದರೆ ಜನರಲ್ಲಿ ಹೆಚ್ಚಾಗಿ ಈ ರೋಗಗಳು ವರ್ಷ ಪೂರ್ತಿ ಕಂಡು ಬಂದರೂ ಮಳೆಗಾಲದಲ್ಲಿ ಜಾಸ್ತಿಯೇ ಸರಿ. ಸ್ತ್ರೀ ಪುರುಷರೆನ್ನದೆ ಯಾವುದೇ ಋತುಮಾನಗಳಿಗೆ ಅನುಗುಣವಾಗದೆ ಶೀತ ,ಗಂಟಲು ನೋವು ಇತ್ಯಾದಿ ಭಾದಿಸಿದಾಗ ಜನರಿಗೆ ನೋವು ಕಿರಿಕಿರಿ ಇತ್ಯಾದಿ ತನ್ನ ದಿನ ನಿತ್ಯದ ಚಟುವಟಿಕೆಗಳಿಗೆ ಅಡ್ಡಿಯಾಗುತ್ತವೆ.
ಸಹಜವಾಗಿ
ನಮ್ಮ
ಶರೀರದಲ್ಲಿ
ರೋಗ
ನಿರೋಧಕ
ಶಕ್ತಿ
ಕಡಿಮೆ
ಇರುವುದರಿಂದ
ಸಾಮಾನ್ಯ
ಶೀತ
,ಕೆಮ್ಮು,
ಜ್ವರ,
ಗಂಟಲು
ನೋವುಗಳನ್ನು
ನೀಡುವ
ಬ್ಯಾಕ್ಟೀರಿಯಾಗಳು
ನಮ್ಮ
ರೋಗಕ್ಕೆ
ಗುರಿ
ಪಡಿಸುತ್ತದೆ.ನಮ್ಮ
ಶರೀರದಲ್ಲಿ
ರೋಗ
ನಿರೋಧಕ
ಷಕ್ತಿ
ಹೆಚ್ಚಿಸಿ
ಕಾಯಿಲೆಗಳಿಂದ
ದೂರವಿರಬಹುದು.
ಈ
ರೀತಿ
ರೋಗಕ್ಕೆ
ಒಳಗಾದಾಗ
ವೈದ್ಯರು
ರೋಗನಿರೋಧಕ
(antibiotics)ಔಷಧಿಗಳನ್ನು
ಸೇವಿಸಲು
ಶಿಫಾರಸ್ಸು
ಮಾಡುತ್ತಾರೆ.ಆದರೆ
ನಮಗೆ
ಇದರ
ವಿರುದ್ಧ
ಹೋರಾಡಲು
ಮನೆಯಲ್ಲೇ
ಸುಲಭವಾಗಿ
ಕೆಲವೊಂದು
ಔಷಧಿಗಳನ್ನು
ತಯಾರಿಹಬಹುದು.
ಬೇಕಾಗುವ
ಪದಾರ್ಥಗಳು
ಕಂದು
ಸಕ್ಕರೆ
-
1
ಟೇಬಲ್
ಸ್ಪೂನ್
ಲವಂಗ
-
4
-5
ತುಳಸಿ
-5-6
ಅರಿಶಿನ-
1
ಟೇಬಲ್
ಸ್ಪೂನ್
ಇವುಗಳನ್ನು ಸರಿಯಾದ ಕ್ರಮಗಳಲ್ಲಿ ಇವುಗಳನ್ನು ಸೇವನೆ ಮಾಡಿದ್ದಲ್ಲಿ ಗಂಟಲು ಕೆರೆತ ,ಶೀತದಿಂದ ದೂರವಿರಬಹುದು. ಇದರ ಜೊತೆಯಲ್ಲಿ ಕೆಲವೊಂದು ಪಥ್ಯಗಳಾದ ಎಣ್ಣೆ ತಿಂಡಿ ತಿನ್ನದೇ ಇರುವುದು ,ಬೆಚ್ಚಗಿನ ಕೋಣೆಯಲ್ಲಿರುವುದು, ಸುತ್ತ ಮುತ್ತ ಶುಚಿತ್ವ ಕಾಪಾಡುವುದರಿಂದ ಗಂಟಲು ಕೆರೆತ ,ಇತ್ಯಾದಿಯಿಂದ ರಕ್ಷಣೆ ಪಡೆಯಬಹುದು.
ತೀವ್ರತರವಾಗಿ
ನಮಗೆ
ಜ್ವರ
,ಗಂಟು
ನೋವು
ಕಾಣಿಸಿಕೊಂಡಲ್ಲಿ
ತಕ್ಷಣ
ನಾವು
ವೈದ್ಯರನ್ನು
ಸಂಪರ್ಕಿಸಿಕೊಳ್ಳಬೇಕು.
ಸಾಮಾನ್ಯವಾಗಿ
ನೆಗಡಿ
ಗಂಟಲು
ಕೆರೆತಕ್ಕೆ
ತುಳಸಿ,
ಅರಿಶಿಣ,
ಲವಂಗ
ಕಂದು
ಸಕ್ಕರೆಗಳಲ್ಲಿರುವ
ಔಷಧೀಯ
ಗುಣಗಳು
ಬ್ಯಾಕ್ಟೀರಿಯಗಳ
ವಿರುದ್ಧ
ಹೋರಾಡಲು
ಉಪಯುಕ್ತವಾಗಿವೆ.
ಮಾಡುವ
ವಿಧಾನ
ಮೇಲೆ
ತಿಳಿಸಿದಂತಹ
ಎಲ್ಲಾ
ಪದಾರ್ಥಗಳನ್ನು
ಕುದಿಸಿ
ಸರಿಯಾಗಿ
ಮಿಶ್ರಣ
ಮಾಡಿರಿ
ನಂತರ
ಅದನ್ನು
ಒಂದು
ಕಪ್ಗೆ
ಹಾಕಿರಿ
ಬಿಸಿಯಿರುವಾಗಲೇ
ಇದನ್ನು
ಕುಡಿಯಿರಿ
ಶೀತ
ಹಾಗೂ
ಗಂಟಲು
ಕೆರೆತವಿದ್ದಾಗ
ದಿನಕೊಮ್ಮೆ
ಒಂದೆರಡು
ಬಾರಿ
ಸೇವಿಸಿ.