Just In
- 59 min ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 1 hr ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 3 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 4 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
Don't Miss
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀತ, ಜ್ವರ ಹಾಗೂ ಗಂಟಲು ಕೆರೆತವೇ? ಇಲ್ಲಿದೆ ನೋಡಿ ಕಷಾಯ
ಮಳೆಗಾಲ ಆರಂಭವಾದರೆ ಸಾಕು ಒಂದು ರೀತಿಯ ತಂಪಾದ ವಾತಾವರಣ, ತಂಗಾಳಿ ಸೋನೆ ಮಳೆ ಎಲ್ಲವೂ ಒಮ್ಮಿಂದೊಮ್ಮೆಲೆ ಆರಂಭಗೊಂಡಿರುತ್ತವೆ. ಒಂದೇ ಸಮನೆ ಬದಲಾಗುವ ವಾತಾವರಣ ಹಾಗೂ ಹೆಚ್ಚುವ ತೇವಾಂಶದಿಂದ ದೇಹದ ಆರೋಗ್ಯದಲ್ಲೂ ಕೊಂಚ ಏರುಪೇರು ಉಂಟಾಗುವುದು ಸಹಜ. ಈ ವ್ಯತ್ಯಾಸಕ್ಕೆ ಭಯ ಪಡುವ ಅಗತ್ಯ ಇರುವುದಿಲ್ಲ. ಸ್ವಲ್ಪ ಬಿಸಿಯಾದ ಪಾನೀಯ ಮತ್ತು ಮಸಾಲೆ ಭರಿತ ಆಹಾರವನ್ನು ಸೇವಿಸುವುದರ ಮೂಲಕ ದೇಹವನ್ನು ಬಲಪಡಿಸಿಕೊಳ್ಳಬಹುದು.
ಬಿಸಿಯ
ಬೇಗೆಯಿಂದ
ಮಳೆಗಾಲದ
ತಂಪು
ಅನುಭವಿಸುತ್ತಿದ್ದಂತೆಯೇ
ಕೆಲವು
ರೋಗಗಳೂ
ಹುಟ್ಟಿಕೊಳ್ಳುತ್ತವೆ.
ಸೊಳ್ಳೆಗಳು,
ಸೂಕ್ಷ್ಮಾಣುಗಳ
ಸಂಖ್ಯೆಯೂ
ಹೆಚ್ಚುತ್ತವೆ.
ಇವುಗಳಿಂದ
ಸಾಮಾನ್ಯವಾಗಿ
ಜ್ವರ,
ಶೀತ
ಮತ್ತು
ಗಂಟಲು
ನೋವು
ಪ್ರಾರಂಭವಾಗುವುದು.
ಎಲ್ಲಾ
ಕಾಲದಲ್ಲೂ
ಸಾಮಾನ್ಯವಾಗಿ
ಬರುವ
ಈ
ರೋಗಗಳು
ಮಳೆಗಾಲದಲ್ಲಿ
ಸ್ವಲ್ಪ
ಜಾಸ್ತಿ
ಎನ್ನಬಹುದು.
ಈ
ಕಾಯಿಲೆಗಳ
ಸಲುವಾಗಿ
ಆಸ್ಪತ್ರೆಗೆ
ಅಲೆದಾಡುವ
ಬದಲು
ಮನೆ
ಮದ್ದಿನಿಂದಲೇ
ಆರೈಕೆ
ಮಾಡಿಕೊಳ್ಳಬಹುದು.
ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಪ್ರಮಾಣದಲ್ಲಿರುವಾಗಲೇ ಅನೇಕ ಕಾಯಿಲೆಗಳು ನಮ್ಮನ್ನು ಆವರಿಸಿಕೊಳ್ಳುತ್ತವೆ. ಯಾವಾಗ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತವೆಯೋ ಆಗ ಎಲ್ಲ ಬಗೆಯ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಹಾಗಾಗಿ ನಾವು ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವಂತೆ ಮಾಡಿಕೊಳ್ಳಬೇಕು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸಣ್ಣ ಪುಟ್ಟ ಶೀತ, ಗಂಟಲು ನೋವನ್ನು ಓಡಿಸುವ ಚಿಕಿತ್ಸೆ ಇಲ್ಲಿದೆ ನೋಡಿ...
ಎಡೆಬಿಡದೆ ಕಾಡುವ ಕೆಮ್ಮಿಗೆ ಶುಂಠಿ-ಉಪ್ಪಿನ ಕಷಾಯ
ಮನೆ
ಔಷಧಿ
*
ಬ್ರೌನ್
ಶುಗರ್
-1
ಚಮಚ
*
ಲವಂಗ
4-5
*
ತುಳಸಿ
5-6
*
ಅರಿಶಿನ
1
ಚಮಚ
ವಿಧಾನ
*
ಒಂದು
ಪಾತ್ರೆಯಲ್ಲಿ
ನೀರು
ಮತ್ತು
ಮೇಲೆ
ಹೇಳಿರುವ
ಎಲ್ಲಾ
ಸಾಮಾಗ್ರಿಯನ್ನು
ಹಾಕಿ
ಕುದಿಯಲು
ಬಿಡಿ.
*
ಪಾತ್ರೆಯಲ್ಲಿ
ಇದ್ದ
ನೀರಿನ
ಪ್ರಮಾಣ
ಕುದಿಯುತ್ತಲೇ
ಕಡಿಮೆಯಾಗುತ್ತಾ
ಬರುತ್ತದೆ,
ಎಂದು
ಅದು
ಒಂದು
ಕಪ್
ನಷ್ಟು
ಉಳಿದಿರುತ್ತದೋ,
ಆಗ
ಉರಿಯನ್ನು
ಆರಿಸಿ.
*
ಒಂದು
ಕಪ್ನಲ್ಲಿ
ಸೋಸಿಕೊಳ್ಳಬೇಕು.
* ಸ್ವಲ್ಪ ಬಿಸಿ ಬಿಸಿ ಇರುವಾಗಲೇ ಇದನ್ನು ಕುಡಿಯಿರಿ.
* ಹೀಗೆ ದಿನಕ್ಕೊಮ್ಮೆ ಈ ಕಷಾಯವನ್ನು ಸೇವಿಸಿದರೆ ಕಾಯಿಲೆ ಕಡಿಮೆಯಾಗುವುದು.
ರೋಗದ ಲಕ್ಷಣ ಕಾಣಿಸಿಕೊಂಡಾಗ ಹಾಗೂ ರೋಗ ಗುಣಮುಖವಾಗುವವರೆಗೂ ಎಣ್ಣೆಯುಕ್ತ ಆಹಾರದಿಂದ ದೂರ ಇರಬೇಕು. ದೇಹವನ್ನು ಆದಷ್ಟು ಬೆಚ್ಚಗಿರುವಂತೆ ನೋಡಿಕೊಳ್ಳಬೇಕು.
ಹಾಗೊಮ್ಮೆ ಜ್ವರ, ಶೀತವು ಅತಿಯಾಗುತ್ತಿದ್ದರೆ ವೈದ್ಯರಲ್ಲಿ ಪರೀಕ್ಷಿಸಿ ಕೊಳ್ಳುವುದು ಸೂಕ್ತ. ವೈರಲ್ ಫ್ಲೂ ಆಗಿದ್ದರೆ ಸೂಕ್ತ ಚಿಕಿತ್ಸೆ ಪಡೆದು ಗುಣಮುಖ ಹೊಂದಬಹುದು.