Just In
- 14 min ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 1 hr ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 2 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
- 3 hrs ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
Don't Miss
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊಣಕಾಲು ನೋವು ನಿವಾರಣೆಗೆ ನೈಸರ್ಗಿಕ ಆಯುರ್ವೇದ ಚಿಕಿತ್ಸೆ
ಮಂಡಿನೋವಿನಿಂದಾಗಿ ದೈನಂದಿನ ಚಟುವಟಿಕೆಗಳು ಕೂಡ ಅಸಾಧ್ಯವಾಗುತ್ತದೆ. ಕೆಲವೊಂದು ಸಲ ಮಂಡಿನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮಂಡಿನೋವನ್ನು ಕಡಿಮೆ ಮಾಡಬಹುದು.
ವಯಸ್ಸಾಗುತ್ತಿರುವಂತೆ ಮೂಳೆಗಳು ದುರ್ಬಲಗೊಳ್ಳುವ ಕಾರಣದಿಂದಾಗಿ ಮೊಣಕಾಲು ನೋವು ಅಥವಾ ಮಂಡಿ ನೋವು ಆರಂಭವಾಗುವುದು ಸಹಜ. ಇದರಿಂದಾಗಿ ಯಾವುದೇ ಕೆಲಸಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ನೋವು ತಡೆಯಲಾರದಷ್ಟು ಇರುತ್ತದೆ. ಇಂತಹ ನೋವನ್ನು ಸಹಿಸಿಕೊಂಡು ಜೀವನ ಸಾಗಿಸುವುದು ಕಷ್ಟದ ಕೆಲಸ. ಯಮಯಾತನೆ ನೀಡುವ ಮೊಣಕಾಲು ನೋವಿಗೆ ಪರಿಹಾರವೇನು?
ಸಾಮಾನ್ಯವಾಗಿ ಸ್ನಾಯುಗಳು ಮತ್ತು ಅಂಗಾಂಶಗಳು ದುರ್ಬಲವಾಗುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಅದರಲ್ಲೂ ಪ್ರಮುಖವಾಗಿ ಮೊಣಕಾಲು ನೋವು ವಯಸ್ಸಾಗುವ ಸಮಯದಲ್ಲಿ ಜೀವನವನ್ನು ದುಸ್ತರ ಮಾಡಿಬಿಡುತ್ತದೆ. ದೈನಂದಿನ ಚಟುವಟಿಕೆಗಳು ಕೂಡ ಮಂಡಿನೋವಿನಿಂದಾಗಿ ಅಸಾಧ್ಯವಾಗುತ್ತದೆ. ಮೊಣಕಾಲು ನೋವನ್ನು ನಿವಾರಿಸಲು 5 ಸಲಹೆಗಳು
ಕೆಲವೊಂದು ಸಲ ಮೊಣಕಾಲು ನೋವನ್ನು ಕಡಿಮೆ ಮಾಡಲು ಶಸ್ತ್ರಚಿಕಿತ್ಸೆ ಕೂಡ ಮಾಡಬೇಕಾಗುತ್ತದೆ. ಆದರೆ ಆಯುರ್ವೇದದ ಮೂಲಕ ಮೊಣಕಾಲು ನೋವನ್ನು ಕಡಿಮೆ ಮಾಡಬಹುದು. ಆ ಆಯುರ್ವೇದದ ಔಷಧಿ ಯಾವುದು ಎಂದು ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ.
ಬೇಕಾಗುವ
ಸಾಮಗ್ರಿಗಳು
ಅರಿಶಿನ
2
ಚಮಚ
ಆ್ಯಪಲ್
ಸೀಡರ್
ವಿನೇಗರ್
2
ಚಮಚ
ಅರಿಶಿನದಲ್ಲಿ ಇರುವಂತಹ ಕರ್ಕ್ಯುಮಿನ್ ನಂತಹ ಅಂಶವು ಉರಿಯೂತ ಶಮನಕಾರಿ ಗುಣವನ್ನು ಹೊಂದಿದೆ. ಇದು ಸಂಧಿಯ ಸ್ನಾಯುಗಳಲ್ಲಿ ಕಾಣಿಸಿಕೊಳ್ಳುವ ಊತವನ್ನು ಕಡಿಮೆ ಮಾಡುತ್ತದೆ. ಇದರಿಂದ ನೋವು ಕಡಿಮೆಯಾಗುವುದು.
ಆ್ಯಪಲ್ ಸೀಡರ್ ವಿನೇಗರ್ನಲ್ಲಿ ಆ್ಯಂಟಿಆಕ್ಸಿಡೆಂಟ್ ಸಮೃದ್ಧವಾಗಿದೆ. ಇದು ಗಂಟುಗಳಲ್ಲಿ ಕೀಲೆಣ್ಣೆಯನ್ನು ಉತ್ಪತ್ತಿ ಮಾಡುತ್ತದೆ. ಇದರಿಂದ ನೋವು ಕಡಿಮೆಯಾಗುತ್ತದೆ. ಮಂಡಿ ನೋವೇ? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದು
ತಯಾರಿಸುವ
ವಿಧಾನ
*ಹೇಳಿದಷ್ಟು
ಪ್ರಮಾಣದ
ಸಾಮಗ್ರಿಗಳನ್ನು
ಒಂದು
ಕಪ್ಗೆ
ಹಾಕಿಕೊಳ್ಳಿ.
*ಇದನ್ನು
ಸರಿಯಾಗಿ
ಮಿಶ್ರಣ
ಮಾಡಿಕೊಳ್ಳಿ.
*ಈಗ ಮದ್ದು ಸೇವಿಸಲು ತಯಾರಾಗಿದೆ.
*ಪ್ರತೀ ನಿತ್ಯ ರಾತ್ರಿ ಊಟದ ಬಳಿಕ ಎರಡು ತಿಂಗಳ ಕಾಲ ಸೇವಿಸಿ.