Latest Updates
-
ವಿಶ್ವ ಐವಿಎಫ್ ದಿನ: ಪೋಷಕರಾಗುವ ಕನಸಿಗೆ ದಂಪತಿಗಳು ಮಾಡಬೇಕಾದ ಸಿದ್ಧತೆಗಳೇನು? -
ಮುಂಬೈ-ಥಾಣೆ ಮಳೆ ಅಲರ್ಟ್: ನಿಮ್ಮ ಮನೆಗೆ ನೀರು ನುಗ್ಗದಂತೆ ತಡೆಯಲು ಈ 20 ನಿಮಿಷದ ಟಿಪ್ಸ್ ಫಾಲೋ ಮಾಡಿ -
ಮಕ್ಕಳ ಟಿಫಿನ್ ಬಾಕ್ಸ್ನಲ್ಲಿ ಅಡಗಿದೆ ಅಪಾಯ? ಪೋಷಕರು ಮರೆಯದೆ ಪಾಲಿಸಬೇಕಾದ ಸುರಕ್ಷತಾ ಸೂತ್ರಗಳು -
ರಾಮಾಯಣದಲ್ಲಿ ರಾವಣನಾಗಿ ಯಶ್: ಸ್ಯಾನ್ ಡಿಯಾಗೋ ಕಾಮಿಕ್-ಕಾನ್ನಲ್ಲಿ ಅಬ್ಬರಿಸಲು ಸಜ್ಜಾದ ರಾಕಿಂಗ್ ಸ್ಟಾರ್! -
ಅಂತರಾಷ್ಟ್ರೀಯ ಸ್ವಯಂ ಆರೈಕೆ ದಿನ: ಕೆಲಸದ ಒತ್ತಡ ಕಡಿಮೆ ಮಾಡಲು 12 ನಿಮಿಷದ ಈ ಸಿಂಪಲ್ ರೂಟೀನ್ ಫಾಲೋ ಮಾಡಿ! -
ಮಳೆಗಾಲದ WFH: ದಂಪತಿಗಳ ನಡುವಿನ ಕಿರಿಕಿರಿ ತಪ್ಪಿಸಿ, ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳಲು ಈ ಸರಳ ಸೂತ್ರಗಳು! -
ದೆಹಲಿ ಐಕಿಯಾ ಸ್ಟೋರ್: ಸಾಕೇತ್ನಲ್ಲಿ ಹೊಸ ಶಾಖೆ ಆರಂಭ, ಸಣ್ಣ ಮನೆಗಳಿಗೆ ಬೆಸ್ಟ್ ಐಡಿಯಾಸ್! -
IMD ರೆಡ್ ಅಲರ್ಟ್: ಮಳೆಗಾಲದಲ್ಲಿ ಹೊಟ್ಟೆಯ ಆರೋಗ್ಯ ಹಾಳಾಗದಂತೆ ತಡೆಯುವುದು ಹೇಗೆ? -
ನೈನಿತಾಲ್ನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ, ಪ್ರವಾಸಿಗರಿಗೆ ಹೈ ಅಲರ್ಟ್! -
ರಾಷ್ಟ್ರಧ್ವಜ ಅಂಗೀಕಾರ ದಿನ: ಧ್ವಜಾರೋಹಣದ ವೇಳೆ ಲವಲವಿಕೆಯಿಂದ ಇರಲು ಈ 'ತ್ರಿವರ್ಣ' ವ್ಯಾಯಾಮಗಳನ್ನು ಮಾಡಿ!
ಆಹಾರ ಪಥ್ಯ ಸರಿಯಾಗಿದ್ದರೆ ಕ್ಯಾನ್ಸರ್ ಭಯ, ದೂರ ಬಲು ದೂರ!
ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಇತ್ತೀಚೆಗೆ ಹೆಚ್ಚುನ ಜನರು ಮಾರಕ ಕಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಲ್ಲಿ ಕಾಯಿಲೆಗಳಿಂದ ದೂರವಿರಬಹುದು. ಇತ್ತೀಚಿಗಿನ ವೈದ್ಯಕೀಯ ಸಂಶೋಧನೆಗಳ ಪ್ರಕಾರ ಶೇ 86% ಜನಗಳು ದೊಡ್ಡ ಕರುಳಿನ ಕ್ಯಾನ್ಸರ್ ಸಮಸ್ಯೆಯಿಂದ ನರಳುತ್ತಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಬೆಳೆಯುವಂತಹ ಚೆರಿ, ಸ್ಟ್ರಾಬೆರಿ, ಖರ್ಜೂರ ಹಾಗೂ ಇನ್ನಿತರ ಹಣ್ಣುಗಳ ಹೆಚ್ಚಿನ ಸೇವನೆಯಿಂದ ದೊಡ್ಡ ಕರುಳಿನ ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ನಮ್ಮ ನಿತ್ಯ ಸೇವನೆಯಾದ ಮಾಂಸಹಾರ, ಕುಡಿತ ಹಾಗೂ ಕಡಿಮೆ ನಾರಿನಾಂಶವಿರುವ ಆಹಾರಗಳನ್ನು ಸೇವನೆ ಮಾಡಿದಲ್ಲಿ ಬೇಗನೆ ದೊಡ್ಡ ಕುರುಳಿಗೆ ತಗಲುವಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತೇವೆ.

ಟೆಲಿ ಅಲಿವ್ ಮೆಡಿಕಲ್ ಸೆಂಟರ್ ಇಸ್ರೇಲ್ ನ ಖ್ಯಾತ ವೈದ್ಯರಾದಂತಹ ನವೋಮಿ ಫ್ಲಿಸ್ ಇಸಾಕೋ ಪ್ರಕಾರ ಶೇ 36% ಜನರು ಮೇಲೆ ತಿಳಿಸಿದಂತಹ ಆಹಾರ ಸೇವನೆಯಿಂದ ಆರೋಗ್ಯವಂತರಾಗಿಯೂ ಉಳಿದ ಸೇವನೆ ಮಾಡದೆ ಇರುವಂತವರು ಬೇಗ ಕಾಯಿಲೆಗೆ ತುತ್ತಾಗುತ್ತಾರೆ. ದೊಡ್ಡ ಕರುಳಿನ ಕ್ಯಾನ್ಸರ್ ಅನ್ನು ತಡೆಗಟ್ಟಲು ಈ ರೀತೀಯ ಡಯಟ್ ಬಳಕೆ ಮಾಡಿದಲ್ಲಿ ಶೇ.86% ಜನರು ರೋಗ ನಿರೋಧಕ ಶಕ್ತಿಯನ್ನು ಬೆಳೆಸಿಕೊಂಡು ಆರೋಗ್ಯವಂತರಾಗಿ ಇರಬಹುದೆಂಬುದು ಇಸಾಕೋವ್ ರವರ ಅಭಿಪ್ರಾಯ...
ESMO 19ನೇ ವರ್ಲ್ಡ್ ಕಾಂಗ್ರೆಸ್ ದೊಡ್ಡ ಕರುಳಿನ ವೈದ್ಯಕೀಯ ಸಮಾವೇಶದಲ್ಲಿ ಅಂದಾಜು 800ಕ್ಕಿಂತಲೂ ಅಧಿಕ ಸಂಖ್ಯೆಯ 40 ರಿಂದ 70 ವಯಸ್ಸಿನವರನ್ನು ಕೊಲೊನೋಸ್ಕೋಪಿ ಪರೀಕ್ಷೆಗೆ ಒಳ ಪಡಿಸಿದಾಗ ಮಧ್ಯಪ್ರಾಚಿ ಆಹಾರವನ್ನು ಅನುಸರಿಸಿದವರು ನಿರೋಗಿಗಳಾಗಿದ್ದರು.
ಹಸಿರು ತರಕಾರಿಗಳು, ದ್ವಿದಳಧಾನ್ಯಗಳು, ಹಾಲು, ಬೆಣ್ಣೆ, ಮೊಟ್ಟೆ ಮತ್ತು ಜಿಡ್ಡಿನಾಂಶ ಕಡಿಮೆಯಿರುವಂತಹ ಆಹಾರವನ್ನು ಸ್ವೀಕರಿಸಿ ದುಷ್ಚಟವಾದ ಕುಡಿತ, ಮಾಂಸ, ತಂಪು ಪಾನೀಯಗಳನ್ನು ದೂರವಿಟ್ಟಲ್ಲಿ ಮತ್ತು ಸಮತೋಲನ ಆಹಾರವನ್ನು ಸ್ವೀಕರಿಸಿದಲ್ಲಿ ಆರೋಗ್ಯವಾಗಿರಬಹುದು....
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
