Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಆಹಾರ ಪಥ್ಯ ಸರಿಯಾಗಿದ್ದರೆ ಕ್ಯಾನ್ಸರ್ ಭಯ, ದೂರ ಬಲು ದೂರ!
ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಇತ್ತೀಚೆಗೆ ಹೆಚ್ಚುನ ಜನರು ಮಾರಕ ಕಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಲ್ಲಿ ಕಾಯಿಲೆಗಳಿಂದ ದೂರವಿರಬಹುದು. ಇತ್ತೀಚಿಗಿನ ವೈದ್ಯಕೀಯ ಸಂಶೋಧನೆಗಳ ಪ್ರಕಾರ ಶೇ 86% ಜನಗಳು ದೊಡ್ಡ ಕರುಳಿನ ಕ್ಯಾನ್ಸರ್ ಸಮಸ್ಯೆಯಿಂದ ನರಳುತ್ತಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಬೆಳೆಯುವಂತಹ ಚೆರಿ, ಸ್ಟ್ರಾಬೆರಿ, ಖರ್ಜೂರ ಹಾಗೂ ಇನ್ನಿತರ ಹಣ್ಣುಗಳ ಹೆಚ್ಚಿನ ಸೇವನೆಯಿಂದ ದೊಡ್ಡ ಕರುಳಿನ ಕ್ಯಾನ್ಸರ್ ನಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ನಮ್ಮ ನಿತ್ಯ ಸೇವನೆಯಾದ ಮಾಂಸಹಾರ, ಕುಡಿತ ಹಾಗೂ ಕಡಿಮೆ ನಾರಿನಾಂಶವಿರುವ ಆಹಾರಗಳನ್ನು ಸೇವನೆ ಮಾಡಿದಲ್ಲಿ ಬೇಗನೆ ದೊಡ್ಡ ಕುರುಳಿಗೆ ತಗಲುವಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತೇವೆ.

ಟೆಲಿ ಅಲಿವ್ ಮೆಡಿಕಲ್ ಸೆಂಟರ್ ಇಸ್ರೇಲ್ ನ ಖ್ಯಾತ ವೈದ್ಯರಾದಂತಹ ನವೋಮಿ ಫ್ಲಿಸ್ ಇಸಾಕೋ ಪ್ರಕಾರ ಶೇ 36% ಜನರು ಮೇಲೆ ತಿಳಿಸಿದಂತಹ ಆಹಾರ ಸೇವನೆಯಿಂದ ಆರೋಗ್ಯವಂತರಾಗಿಯೂ ಉಳಿದ ಸೇವನೆ ಮಾಡದೆ ಇರುವಂತವರು ಬೇಗ ಕಾಯಿಲೆಗೆ ತುತ್ತಾಗುತ್ತಾರೆ. ದೊಡ್ಡ ಕರುಳಿನ ಕ್ಯಾನ್ಸರ್ ಅನ್ನು ತಡೆಗಟ್ಟಲು ಈ ರೀತೀಯ ಡಯಟ್ ಬಳಕೆ ಮಾಡಿದಲ್ಲಿ ಶೇ.86% ಜನರು ರೋಗ ನಿರೋಧಕ ಶಕ್ತಿಯನ್ನು ಬೆಳೆಸಿಕೊಂಡು ಆರೋಗ್ಯವಂತರಾಗಿ ಇರಬಹುದೆಂಬುದು ಇಸಾಕೋವ್ ರವರ ಅಭಿಪ್ರಾಯ...
ESMO 19ನೇ ವರ್ಲ್ಡ್ ಕಾಂಗ್ರೆಸ್ ದೊಡ್ಡ ಕರುಳಿನ ವೈದ್ಯಕೀಯ ಸಮಾವೇಶದಲ್ಲಿ ಅಂದಾಜು 800ಕ್ಕಿಂತಲೂ ಅಧಿಕ ಸಂಖ್ಯೆಯ 40 ರಿಂದ 70 ವಯಸ್ಸಿನವರನ್ನು ಕೊಲೊನೋಸ್ಕೋಪಿ ಪರೀಕ್ಷೆಗೆ ಒಳ ಪಡಿಸಿದಾಗ ಮಧ್ಯಪ್ರಾಚಿ ಆಹಾರವನ್ನು ಅನುಸರಿಸಿದವರು ನಿರೋಗಿಗಳಾಗಿದ್ದರು.
ಹಸಿರು ತರಕಾರಿಗಳು, ದ್ವಿದಳಧಾನ್ಯಗಳು, ಹಾಲು, ಬೆಣ್ಣೆ, ಮೊಟ್ಟೆ ಮತ್ತು ಜಿಡ್ಡಿನಾಂಶ ಕಡಿಮೆಯಿರುವಂತಹ ಆಹಾರವನ್ನು ಸ್ವೀಕರಿಸಿ ದುಷ್ಚಟವಾದ ಕುಡಿತ, ಮಾಂಸ, ತಂಪು ಪಾನೀಯಗಳನ್ನು ದೂರವಿಟ್ಟಲ್ಲಿ ಮತ್ತು ಸಮತೋಲನ ಆಹಾರವನ್ನು ಸ್ವೀಕರಿಸಿದಲ್ಲಿ ಆರೋಗ್ಯವಾಗಿರಬಹುದು....
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
