Latest Updates
-
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್
ಕರ್ನಾಟದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹತ್ತೇ ದಿನದಲ್ಲಿಮೂರು ಪಟ್ಟು ಹೆಚ್ಚಳ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿದೆ. ಜೂನ್ 1ಕ್ಕೆ ಹೋಲಿಸಿದರೆ ಈಗ ಕೊರೊನಾ ಸಮಖ್ಯೆ ಮೂರು ಪಟ್ಟು ಹೆಚ್ಚಾಗಿದೆ.

ಶಾಲೆಗಳು ಪ್ರಾರಂಭವಾಗಿದೆ, ಆಫೀಸ್ಗಳು ತಮ್ಮ ಉದ್ಯೋಗಿಗಳನ್ನು ಆಫೀಸ್ಗೆ ಬರಲು ಹೇಳುತ್ತಿದ್ದಾರೆ, ಜನ ಜೀವನ ಮೊದಲಿನ ಸ್ಥಿತಿಗೆ ಮರಲಿದೆ ಹೀಗಿರುವಾಗ ಮತ್ತೆ ಕೊರೊನಾ ಅಧಿಕವಾಗುತ್ತಿರುವುದು ಈಗ ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಮೂರೂವರೆ ತಿಂಗಳ ಬಳಿಕ ಮತ್ತೆ ಕೊರೊನಾ ಸಂಖ್ಯೆ ಹೆಚ್ಚಳ
ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು, ಕೆಲವೊಂದು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯವಾಗಿತ್ತು. ಆದರೆ ಮೂರೂವರೆ ತಿಂಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ 500 ದಾಟಿದೆ. ಶನಿವಾರ ಅಂದರೆ ಜೂನ್ 11ಕ್ಕೆ 562 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. Covid -19 Information Portal ಮಾಹಿತಿ ಪ್ರಕಾರ ಇಂದಿಗೆ ಕರ್ನಾಟಕದಲ್ಲಿ 3, 882 ಸಕ್ರೀಯ ಕೇಸ್ಗಳಿವೆ.

ಬೆಂಗಳೂರಿನಲ್ಲಿ ಅಧಿಕ ಕೇಸ್
ಜೂನ್ 1ಕ್ಕೆ 178 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಹತ್ತೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3 ಪಟ್ಟು ಹೆಚ್ಚಾಗಿದೆ. ಆದರೆ ಕಳೆದ ಸಾವಿನ ಸಂಖ್ಯೆ ತುಂಬಾ ಕಡಿಮೆಯಿದೆ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ತುಂಬಾ ಕಡಿಮೆ ಇದೆ. ತುಂಬಾ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ
ಕರ್ನಾಟಕದಲ್ಲಿ ಯಾವುದೇ ಹೊಸ ತಳಿ ವೈರಸ್ ಕಂಡು ಬಂದಿಲ್ಲ. ಈಗ ಹರಡುತ್ತಿರುವುದು ಒಮಿಕ್ರಾನ್ ವೈರಸ್ ಆಗಿದೆ. ಒಮಿಕ್ರಾನ್ ಈಗಾಗಲೇ ಒಮ್ಮೆ ಬಂದು ಹೋಗಿರುವುದರಿಂದ ಇದರಿಂದ ನಾಲ್ಕನೇ ಅಲೆ ಉಂಟಾಗಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ
* ಕೊರೊನಾ ಬಗ್ಗೆ ಈ ಹಿಂದೆ ನಿರ್ಲಕ್ಷ್ಯ ತೋರಿ ಎಷ್ಟು ನಷ್ಟ ಅನುಭವಿಸಿದ್ದೇವೆ ಎಂಬುವುದು ಜನರ ಅನುಭವಕ್ಕೆ ಬಂದಿದೆ
* ಆದ್ದರಿಂದ ಈ ಬಾರಿ ಕೊರೊನಾ ನಿಯಮಗಳನ್ನು ತಪ್ಪದೆ ಪಾಲಿಸಿ, ಕೊರೊನಾ ಹರಡದಂತೆ ಮುನ್ನೆಚ್ಚರಿಕೆವಹಿಸಿ.



Click it and Unblock the Notifications