Latest Updates
-
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್
ಫಿಟ್ ಇಂಡಿಯಾ ಚಳುವಳಿಗೆ ಕರೆ ನೀಡಿದ 2020 ಬಜೆಟ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2020ರ ಕೇಂದ್ರ ಬಜೆಟ್ ಮಾಡಿದ್ದು ಅದರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಆರೋಗ್ಯವೇ ಭಾಗ್ಯ ಎಂಬ ನಿಟ್ಟಿನಲ್ಲಿ ಬಡವರಿಗೂ ಕೂಡ ಉತ್ತಮ ಆರೋಗ್ಯ ಸೌಲಭ್ಯ ನೀಡಬೇಕೆಂದು ಆಯುಷ್ಮಾನ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಇದರ ಕುರಿತ ಹೆಚ್ಚಿನ ಮಾಹಿತಿ ನೋಡಿ ಇಲ್ಲಿದೆ.

ಮೋದಿ ಸರಕಾರದ ಆರೋಗ್ಯ ಕೊಡುಗೆ
* ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವ ಮೋದಿ ಸರಕಾರ ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂ. ಅನುದಾನ ನೀಡಿದೆ.
* ಈ ಬಾರಿ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಇಂಧ್ರಧನುಷ್ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಯೋಜನೆ ಮುಖಾಂತರ ಅನೇಕ ಕಾಯಿಲೆಗಳನ್ನು ತಡೆಗಟ್ಟಲು ಭಾರತ ಮುಂದಾಗಿದೆ. 5 ಹೊಸ ಲಸಿಕೆಗಳನ್ನು ಇದರಲ್ಲಿ ಸೇರಿಸಲಾಗಿದೆ.
* ಈ ಬಾರಿಯ ಬಜೆಟ್ನಲ್ಲಿ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೋಲನೆ ಮಾಡಲು ಒತ್ತು ನೀಡಲಾಗಿದೆ.
* ಜನರ ಆರೋಗ್ಯ ಸುಧಾರಿಸಲು ಸ್ವಚ್ಛ ಕುಡಿಯುವ ನೀರು ಹಾಗೂ ಸ್ವಚ್ಛ ಭಾರತ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
* ಆಯುಷ್ಮಾನ್ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಈ ಯೋಜನೆ ಇಲ್ಲದೆ ಜಿಲ್ಲೆಗಳ
* ಇದುವರೆಗೆ 20 ಸಾವಿರ ಆಸ್ಪತ್ರೆಯಲ್ಲಿ ಆಯುಷ್ಮಾನ್ ಟ್ರೀಟ್ಮೆಂಟ್ ಸೌಲಭ್ಯವಿದ್ದು ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
* ಬಡ ಜನರಿಗೆ ಅನುಕೂಲವಾಗಲು ಅವರಿಗೆ ಅತ್ಯಂತ ಉತ್ತಮವಾಧ ಆರೋಗ್ಯ ಸೌಲಭ್ಯ ದೊರೆಯುವ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.
* 2024ರಷ್ಟರಲ್ಲಿ ಎಲ್ಲಾ ಜಿಲ್ಲೆಯ ಜನೌಷಧಿ ಕೇಂದ್ರದಲ್ಲಿ 2000ಕ್ಕೂ ಅಧಿಕ ಔಷಧಿಗಳು ದೊರೆಯುವಂತೆ ಮಾಡಲಾಗುವುದು.
* ಜೀವನಶೈಲಿಯಿಂದಾಗಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆರೋಗ್ಯಕರ ಜೀವನ ಶೈಲಿ ರೂಪಿಸಲು ಫಿಟ್ ಇಂಡಿಯಾ ಹೆಲ್ತ್ ಚಳುವಳಿಗೆ ಮೋದಿ ಸರಕಾರ ಒತ್ತು ನೀಡಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications