Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಫಿಟ್ ಇಂಡಿಯಾ ಚಳುವಳಿಗೆ ಕರೆ ನೀಡಿದ 2020 ಬಜೆಟ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2020ರ ಕೇಂದ್ರ ಬಜೆಟ್ ಮಾಡಿದ್ದು ಅದರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಆರೋಗ್ಯವೇ ಭಾಗ್ಯ ಎಂಬ ನಿಟ್ಟಿನಲ್ಲಿ ಬಡವರಿಗೂ ಕೂಡ ಉತ್ತಮ ಆರೋಗ್ಯ ಸೌಲಭ್ಯ ನೀಡಬೇಕೆಂದು ಆಯುಷ್ಮಾನ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಇದರ ಕುರಿತ ಹೆಚ್ಚಿನ ಮಾಹಿತಿ ನೋಡಿ ಇಲ್ಲಿದೆ.

ಮೋದಿ ಸರಕಾರದ ಆರೋಗ್ಯ ಕೊಡುಗೆ
* ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವ ಮೋದಿ ಸರಕಾರ ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂ. ಅನುದಾನ ನೀಡಿದೆ.
* ಈ ಬಾರಿ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಇಂಧ್ರಧನುಷ್ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಯೋಜನೆ ಮುಖಾಂತರ ಅನೇಕ ಕಾಯಿಲೆಗಳನ್ನು ತಡೆಗಟ್ಟಲು ಭಾರತ ಮುಂದಾಗಿದೆ. 5 ಹೊಸ ಲಸಿಕೆಗಳನ್ನು ಇದರಲ್ಲಿ ಸೇರಿಸಲಾಗಿದೆ.
* ಈ ಬಾರಿಯ ಬಜೆಟ್ನಲ್ಲಿ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೋಲನೆ ಮಾಡಲು ಒತ್ತು ನೀಡಲಾಗಿದೆ.
* ಜನರ ಆರೋಗ್ಯ ಸುಧಾರಿಸಲು ಸ್ವಚ್ಛ ಕುಡಿಯುವ ನೀರು ಹಾಗೂ ಸ್ವಚ್ಛ ಭಾರತ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
* ಆಯುಷ್ಮಾನ್ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಈ ಯೋಜನೆ ಇಲ್ಲದೆ ಜಿಲ್ಲೆಗಳ
* ಇದುವರೆಗೆ 20 ಸಾವಿರ ಆಸ್ಪತ್ರೆಯಲ್ಲಿ ಆಯುಷ್ಮಾನ್ ಟ್ರೀಟ್ಮೆಂಟ್ ಸೌಲಭ್ಯವಿದ್ದು ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
* ಬಡ ಜನರಿಗೆ ಅನುಕೂಲವಾಗಲು ಅವರಿಗೆ ಅತ್ಯಂತ ಉತ್ತಮವಾಧ ಆರೋಗ್ಯ ಸೌಲಭ್ಯ ದೊರೆಯುವ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.
* 2024ರಷ್ಟರಲ್ಲಿ ಎಲ್ಲಾ ಜಿಲ್ಲೆಯ ಜನೌಷಧಿ ಕೇಂದ್ರದಲ್ಲಿ 2000ಕ್ಕೂ ಅಧಿಕ ಔಷಧಿಗಳು ದೊರೆಯುವಂತೆ ಮಾಡಲಾಗುವುದು.
* ಜೀವನಶೈಲಿಯಿಂದಾಗಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆರೋಗ್ಯಕರ ಜೀವನ ಶೈಲಿ ರೂಪಿಸಲು ಫಿಟ್ ಇಂಡಿಯಾ ಹೆಲ್ತ್ ಚಳುವಳಿಗೆ ಮೋದಿ ಸರಕಾರ ಒತ್ತು ನೀಡಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
