Latest Updates
-
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ! -
8,000mAh ಬ್ಯಾಟರಿಯ ರೆಡ್ಮಿ ನೋಟ್ 17 ಲಾಂಚ್: ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ಪ್ರಮುಖ ವಿಷಯಗಳಿವು! -
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ!
ಫಿಟ್ ಇಂಡಿಯಾ ಚಳುವಳಿಗೆ ಕರೆ ನೀಡಿದ 2020 ಬಜೆಟ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2020ರ ಕೇಂದ್ರ ಬಜೆಟ್ ಮಾಡಿದ್ದು ಅದರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಆರೋಗ್ಯವೇ ಭಾಗ್ಯ ಎಂಬ ನಿಟ್ಟಿನಲ್ಲಿ ಬಡವರಿಗೂ ಕೂಡ ಉತ್ತಮ ಆರೋಗ್ಯ ಸೌಲಭ್ಯ ನೀಡಬೇಕೆಂದು ಆಯುಷ್ಮಾನ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಇದರ ಕುರಿತ ಹೆಚ್ಚಿನ ಮಾಹಿತಿ ನೋಡಿ ಇಲ್ಲಿದೆ.

ಮೋದಿ ಸರಕಾರದ ಆರೋಗ್ಯ ಕೊಡುಗೆ
* ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವ ಮೋದಿ ಸರಕಾರ ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂ. ಅನುದಾನ ನೀಡಿದೆ.
* ಈ ಬಾರಿ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಇಂಧ್ರಧನುಷ್ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಯೋಜನೆ ಮುಖಾಂತರ ಅನೇಕ ಕಾಯಿಲೆಗಳನ್ನು ತಡೆಗಟ್ಟಲು ಭಾರತ ಮುಂದಾಗಿದೆ. 5 ಹೊಸ ಲಸಿಕೆಗಳನ್ನು ಇದರಲ್ಲಿ ಸೇರಿಸಲಾಗಿದೆ.
* ಈ ಬಾರಿಯ ಬಜೆಟ್ನಲ್ಲಿ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೋಲನೆ ಮಾಡಲು ಒತ್ತು ನೀಡಲಾಗಿದೆ.
* ಜನರ ಆರೋಗ್ಯ ಸುಧಾರಿಸಲು ಸ್ವಚ್ಛ ಕುಡಿಯುವ ನೀರು ಹಾಗೂ ಸ್ವಚ್ಛ ಭಾರತ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
* ಆಯುಷ್ಮಾನ್ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಈ ಯೋಜನೆ ಇಲ್ಲದೆ ಜಿಲ್ಲೆಗಳ
* ಇದುವರೆಗೆ 20 ಸಾವಿರ ಆಸ್ಪತ್ರೆಯಲ್ಲಿ ಆಯುಷ್ಮಾನ್ ಟ್ರೀಟ್ಮೆಂಟ್ ಸೌಲಭ್ಯವಿದ್ದು ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
* ಬಡ ಜನರಿಗೆ ಅನುಕೂಲವಾಗಲು ಅವರಿಗೆ ಅತ್ಯಂತ ಉತ್ತಮವಾಧ ಆರೋಗ್ಯ ಸೌಲಭ್ಯ ದೊರೆಯುವ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.
* 2024ರಷ್ಟರಲ್ಲಿ ಎಲ್ಲಾ ಜಿಲ್ಲೆಯ ಜನೌಷಧಿ ಕೇಂದ್ರದಲ್ಲಿ 2000ಕ್ಕೂ ಅಧಿಕ ಔಷಧಿಗಳು ದೊರೆಯುವಂತೆ ಮಾಡಲಾಗುವುದು.
* ಜೀವನಶೈಲಿಯಿಂದಾಗಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆರೋಗ್ಯಕರ ಜೀವನ ಶೈಲಿ ರೂಪಿಸಲು ಫಿಟ್ ಇಂಡಿಯಾ ಹೆಲ್ತ್ ಚಳುವಳಿಗೆ ಮೋದಿ ಸರಕಾರ ಒತ್ತು ನೀಡಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications