Latest Updates
-
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ಫಿಟ್ ಇಂಡಿಯಾ ಚಳುವಳಿಗೆ ಕರೆ ನೀಡಿದ 2020 ಬಜೆಟ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2020ರ ಕೇಂದ್ರ ಬಜೆಟ್ ಮಾಡಿದ್ದು ಅದರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಆರೋಗ್ಯವೇ ಭಾಗ್ಯ ಎಂಬ ನಿಟ್ಟಿನಲ್ಲಿ ಬಡವರಿಗೂ ಕೂಡ ಉತ್ತಮ ಆರೋಗ್ಯ ಸೌಲಭ್ಯ ನೀಡಬೇಕೆಂದು ಆಯುಷ್ಮಾನ್ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ. ಇದರ ಕುರಿತ ಹೆಚ್ಚಿನ ಮಾಹಿತಿ ನೋಡಿ ಇಲ್ಲಿದೆ.

ಮೋದಿ ಸರಕಾರದ ಆರೋಗ್ಯ ಕೊಡುಗೆ
* ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವ ಮೋದಿ ಸರಕಾರ ಆರೋಗ್ಯ ಕ್ಷೇತ್ರಕ್ಕೆ 69 ಸಾವಿರ ಕೋಟಿ ರೂ. ಅನುದಾನ ನೀಡಿದೆ.
* ಈ ಬಾರಿ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಇಂಧ್ರಧನುಷ್ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಯೋಜನೆ ಮುಖಾಂತರ ಅನೇಕ ಕಾಯಿಲೆಗಳನ್ನು ತಡೆಗಟ್ಟಲು ಭಾರತ ಮುಂದಾಗಿದೆ. 5 ಹೊಸ ಲಸಿಕೆಗಳನ್ನು ಇದರಲ್ಲಿ ಸೇರಿಸಲಾಗಿದೆ.
* ಈ ಬಾರಿಯ ಬಜೆಟ್ನಲ್ಲಿ ಕ್ಷಯ ರೋಗವನ್ನು ಸಂಪೂರ್ಣ ನಿರ್ಮೋಲನೆ ಮಾಡಲು ಒತ್ತು ನೀಡಲಾಗಿದೆ.
* ಜನರ ಆರೋಗ್ಯ ಸುಧಾರಿಸಲು ಸ್ವಚ್ಛ ಕುಡಿಯುವ ನೀರು ಹಾಗೂ ಸ್ವಚ್ಛ ಭಾರತ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದೆ.
* ಆಯುಷ್ಮಾನ್ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಈ ಯೋಜನೆ ಇಲ್ಲದೆ ಜಿಲ್ಲೆಗಳ
* ಇದುವರೆಗೆ 20 ಸಾವಿರ ಆಸ್ಪತ್ರೆಯಲ್ಲಿ ಆಯುಷ್ಮಾನ್ ಟ್ರೀಟ್ಮೆಂಟ್ ಸೌಲಭ್ಯವಿದ್ದು ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
* ಬಡ ಜನರಿಗೆ ಅನುಕೂಲವಾಗಲು ಅವರಿಗೆ ಅತ್ಯಂತ ಉತ್ತಮವಾಧ ಆರೋಗ್ಯ ಸೌಲಭ್ಯ ದೊರೆಯುವ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.
* 2024ರಷ್ಟರಲ್ಲಿ ಎಲ್ಲಾ ಜಿಲ್ಲೆಯ ಜನೌಷಧಿ ಕೇಂದ್ರದಲ್ಲಿ 2000ಕ್ಕೂ ಅಧಿಕ ಔಷಧಿಗಳು ದೊರೆಯುವಂತೆ ಮಾಡಲಾಗುವುದು.
* ಜೀವನಶೈಲಿಯಿಂದಾಗಿ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆರೋಗ್ಯಕರ ಜೀವನ ಶೈಲಿ ರೂಪಿಸಲು ಫಿಟ್ ಇಂಡಿಯಾ ಹೆಲ್ತ್ ಚಳುವಳಿಗೆ ಮೋದಿ ಸರಕಾರ ಒತ್ತು ನೀಡಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications