Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಹೂದೋಟ ಕಟ್ಟಿಂಗ್ ಮಾಡಲು ಸುಲಭ ಸರಳ ಸಲಹೆ

ಗಿಡಗಳನ್ನು ಕತ್ತರಿಸಲು ಚಳಿಗಾಲದ ಅಂತ್ಯ ಮತ್ತು ವಸಂತಕಾಲದ ಆರಂಭ ಸೂಕ್ತ ಕಾಲ. ಆ ಸಮಯದಲ್ಲಿ ಬೇಡದ ಗಿಡ ಮತ್ತು ಒಣ ಕೊಂಬೆಗಳನ್ನು ತೆಗೆಯುವುದರಿಂದ ಗಿಡಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅಲ್ಲದೆ ಈ ರೀತಿ ಕತ್ತರಿಸಿದ ಗಿಡಗಳಲ್ಲಿ ಅಧಿಕವಾಗಿ ಹೂ ಬಿಡುತ್ತವೆ. ಗಿಡಗಳನ್ನು ಕತ್ತರಿಸುವಾಗ ಈ ಕೆಳಗಿನ ಅಂಶಗಳನ್ನು ಮುಖ್ಯವಾಗಿ ಗಮನದಲ್ಲಿಡಬೇಕು.
1. ಗಿಡಗಳನ್ನು ಕತ್ತರಿಸುವಾಗ ಬೇಡದ ಮತ್ತು ಒಣಗಿದ ರೆಂಬೆಗಳನ್ನು ಮತ್ತು ಕಾಯಿಲೆ ಹಿಡಿದ ಗಿಡಗಳನ್ನಷ್ಟೆ ಕತ್ತರಿಸಬೇಕು.
2. ಗಿಡಗಳ ಆರೈಕೆಯಲ್ಲಿ ಸೂರ್ಯನ ಕಿರಣಗಳು ಗಿಡದ ಮೇಲೆ ಬೀಳಬೇಕು. ಒಣ ಎಲೆಗಳಿದ್ದರೆ ಇದರಿಂದ ಸೂರ್ಯನ ಕಿರಣಗಳು ನೇರವಾಗಿ ಬೀಳುವುದಿಲ್ಲ. ಆದ್ದರಿಂದ ಒಣ ಎಲೆಗಳನ್ನು ತೆಗೆಯಬೇಕು.
3. ಗಿಡಗಳು ಹೂ ಬಿಡುವ ಕಾಲದಲ್ಲಿ ಅವುಗಳನ್ನು ಅಧಿಕ ಆರೈಕೆ ಮಾಡಬೇಕು. ಸಾಕಷ್ಟು ಗಿಡಗಳು ಬೇಸಿಗೆ ಕಾಲದಲ್ಲಿ ಅಧಿಕ ಹೂ ಬಿಡುತ್ತದೆ.
4. ಮಣ್ಣಿನ ಆರೈಕೆ: ಮಣ್ಣು ಫಲವತ್ತಾಗಿರಬೇಕು. ವರ್ಷಕ್ಕೊಮ್ಮೆ ಗಿಡಗಳ ಬುಡದಲ್ಲಿ ಮಣ್ಣು ಸ್ವಲ್ಪ ಸಡಿಲ ಮಾಡಿ ಮಣ್ಣನ್ನು ತೇವ ಮಾಡಿ ಅದಕ್ಕೆ ನೈಸರ್ಗಿಕ ಗೊಬ್ಬರ ಅಥವಾ ರಾಸಾಯಿನಿಕ ಗೊಬ್ಬರ ಬಳಸಬೇಕು.
ನಿಮ್ಮ ಕೈ ತೋಟವನ್ನು ಆರೈಕೆ ಮಾಡಲು ಇದು ತಕ್ಕ ಸಮಯವಾಗಿದೆ. ಆರೈಕೆಯಿಂದಾಗಿ ಕೈತೋಟದ ಅಂದ ಮತ್ತಷ್ಟು ಹೆಚ್ಚುವುದು.



Click it and Unblock the Notifications
