Just In
- 2 hrs ago ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- 3 hrs ago ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- 4 hrs ago ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- 8 hrs ago ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
Don't Miss
- News ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ, 55,000 ರೂಪಾಯಿ ದಂಡ
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Movies ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೂದೋಟ ಕಟ್ಟಿಂಗ್ ಮಾಡಲು ಸುಲಭ ಸರಳ ಸಲಹೆ
ಗಿಡಗಳನ್ನು ಕತ್ತರಿಸಲು ಚಳಿಗಾಲದ ಅಂತ್ಯ ಮತ್ತು ವಸಂತಕಾಲದ ಆರಂಭ ಸೂಕ್ತ ಕಾಲ. ಆ ಸಮಯದಲ್ಲಿ ಬೇಡದ ಗಿಡ ಮತ್ತು ಒಣ ಕೊಂಬೆಗಳನ್ನು ತೆಗೆಯುವುದರಿಂದ ಗಿಡಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅಲ್ಲದೆ ಈ ರೀತಿ ಕತ್ತರಿಸಿದ ಗಿಡಗಳಲ್ಲಿ ಅಧಿಕವಾಗಿ ಹೂ ಬಿಡುತ್ತವೆ. ಗಿಡಗಳನ್ನು ಕತ್ತರಿಸುವಾಗ ಈ ಕೆಳಗಿನ ಅಂಶಗಳನ್ನು ಮುಖ್ಯವಾಗಿ ಗಮನದಲ್ಲಿಡಬೇಕು.
1. ಗಿಡಗಳನ್ನು ಕತ್ತರಿಸುವಾಗ ಬೇಡದ ಮತ್ತು ಒಣಗಿದ ರೆಂಬೆಗಳನ್ನು ಮತ್ತು ಕಾಯಿಲೆ ಹಿಡಿದ ಗಿಡಗಳನ್ನಷ್ಟೆ ಕತ್ತರಿಸಬೇಕು.
2. ಗಿಡಗಳ ಆರೈಕೆಯಲ್ಲಿ ಸೂರ್ಯನ ಕಿರಣಗಳು ಗಿಡದ ಮೇಲೆ ಬೀಳಬೇಕು. ಒಣ ಎಲೆಗಳಿದ್ದರೆ ಇದರಿಂದ ಸೂರ್ಯನ ಕಿರಣಗಳು ನೇರವಾಗಿ ಬೀಳುವುದಿಲ್ಲ. ಆದ್ದರಿಂದ ಒಣ ಎಲೆಗಳನ್ನು ತೆಗೆಯಬೇಕು.
3. ಗಿಡಗಳು ಹೂ ಬಿಡುವ ಕಾಲದಲ್ಲಿ ಅವುಗಳನ್ನು ಅಧಿಕ ಆರೈಕೆ ಮಾಡಬೇಕು. ಸಾಕಷ್ಟು ಗಿಡಗಳು ಬೇಸಿಗೆ ಕಾಲದಲ್ಲಿ ಅಧಿಕ ಹೂ ಬಿಡುತ್ತದೆ.
4. ಮಣ್ಣಿನ ಆರೈಕೆ: ಮಣ್ಣು ಫಲವತ್ತಾಗಿರಬೇಕು. ವರ್ಷಕ್ಕೊಮ್ಮೆ ಗಿಡಗಳ ಬುಡದಲ್ಲಿ ಮಣ್ಣು ಸ್ವಲ್ಪ ಸಡಿಲ ಮಾಡಿ ಮಣ್ಣನ್ನು ತೇವ ಮಾಡಿ ಅದಕ್ಕೆ ನೈಸರ್ಗಿಕ ಗೊಬ್ಬರ ಅಥವಾ ರಾಸಾಯಿನಿಕ ಗೊಬ್ಬರ ಬಳಸಬೇಕು.
ನಿಮ್ಮ ಕೈ ತೋಟವನ್ನು ಆರೈಕೆ ಮಾಡಲು ಇದು ತಕ್ಕ ಸಮಯವಾಗಿದೆ. ಆರೈಕೆಯಿಂದಾಗಿ ಕೈತೋಟದ ಅಂದ ಮತ್ತಷ್ಟು ಹೆಚ್ಚುವುದು.