Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಹೂದೋಟ ಕಟ್ಟಿಂಗ್ ಮಾಡಲು ಸುಲಭ ಸರಳ ಸಲಹೆ

ಗಿಡಗಳನ್ನು ಕತ್ತರಿಸಲು ಚಳಿಗಾಲದ ಅಂತ್ಯ ಮತ್ತು ವಸಂತಕಾಲದ ಆರಂಭ ಸೂಕ್ತ ಕಾಲ. ಆ ಸಮಯದಲ್ಲಿ ಬೇಡದ ಗಿಡ ಮತ್ತು ಒಣ ಕೊಂಬೆಗಳನ್ನು ತೆಗೆಯುವುದರಿಂದ ಗಿಡಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅಲ್ಲದೆ ಈ ರೀತಿ ಕತ್ತರಿಸಿದ ಗಿಡಗಳಲ್ಲಿ ಅಧಿಕವಾಗಿ ಹೂ ಬಿಡುತ್ತವೆ. ಗಿಡಗಳನ್ನು ಕತ್ತರಿಸುವಾಗ ಈ ಕೆಳಗಿನ ಅಂಶಗಳನ್ನು ಮುಖ್ಯವಾಗಿ ಗಮನದಲ್ಲಿಡಬೇಕು.
1. ಗಿಡಗಳನ್ನು ಕತ್ತರಿಸುವಾಗ ಬೇಡದ ಮತ್ತು ಒಣಗಿದ ರೆಂಬೆಗಳನ್ನು ಮತ್ತು ಕಾಯಿಲೆ ಹಿಡಿದ ಗಿಡಗಳನ್ನಷ್ಟೆ ಕತ್ತರಿಸಬೇಕು.
2. ಗಿಡಗಳ ಆರೈಕೆಯಲ್ಲಿ ಸೂರ್ಯನ ಕಿರಣಗಳು ಗಿಡದ ಮೇಲೆ ಬೀಳಬೇಕು. ಒಣ ಎಲೆಗಳಿದ್ದರೆ ಇದರಿಂದ ಸೂರ್ಯನ ಕಿರಣಗಳು ನೇರವಾಗಿ ಬೀಳುವುದಿಲ್ಲ. ಆದ್ದರಿಂದ ಒಣ ಎಲೆಗಳನ್ನು ತೆಗೆಯಬೇಕು.
3. ಗಿಡಗಳು ಹೂ ಬಿಡುವ ಕಾಲದಲ್ಲಿ ಅವುಗಳನ್ನು ಅಧಿಕ ಆರೈಕೆ ಮಾಡಬೇಕು. ಸಾಕಷ್ಟು ಗಿಡಗಳು ಬೇಸಿಗೆ ಕಾಲದಲ್ಲಿ ಅಧಿಕ ಹೂ ಬಿಡುತ್ತದೆ.
4. ಮಣ್ಣಿನ ಆರೈಕೆ: ಮಣ್ಣು ಫಲವತ್ತಾಗಿರಬೇಕು. ವರ್ಷಕ್ಕೊಮ್ಮೆ ಗಿಡಗಳ ಬುಡದಲ್ಲಿ ಮಣ್ಣು ಸ್ವಲ್ಪ ಸಡಿಲ ಮಾಡಿ ಮಣ್ಣನ್ನು ತೇವ ಮಾಡಿ ಅದಕ್ಕೆ ನೈಸರ್ಗಿಕ ಗೊಬ್ಬರ ಅಥವಾ ರಾಸಾಯಿನಿಕ ಗೊಬ್ಬರ ಬಳಸಬೇಕು.
ನಿಮ್ಮ ಕೈ ತೋಟವನ್ನು ಆರೈಕೆ ಮಾಡಲು ಇದು ತಕ್ಕ ಸಮಯವಾಗಿದೆ. ಆರೈಕೆಯಿಂದಾಗಿ ಕೈತೋಟದ ಅಂದ ಮತ್ತಷ್ಟು ಹೆಚ್ಚುವುದು.



Click it and Unblock the Notifications