Latest Updates
-
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ?
ಶ್ರೀ ಗಣೇಶನನ್ನು ಸ್ಮರಿಸುವ ಸ್ತೋತ್ರಗಳು
ಚತುರ್ಥಿ ಹಬ್ಬ ಶ್ರೀ ಗಣೇಶನಿಗೆ ಮೀಸಲು. ಈ ದಿನವೂ ಎಂದಿನಂತೆ ಗಣೇಶನೇ ಮೊದಲ ಆರಾಧಕ. ಈ ಸುಸಂದರ್ಭದಲ್ಲಿ ಭಗವಾನ್ ಗಣೇಶನನ್ನು ಸ್ತುತಿಸುವುದು ಬಹಳ ಒಳ್ಳೆಯದು. ಕುಟುಂಬದವರೆಲ್ಲರೂ ಗಣಪನ ಮುಂದೆ ಕುಳಿತು ಭಕ್ತಿಯಿಂದ ಈ ಕೆಳಗಿನ ಶ್ಲೋಕಗಳನ್ನು ಹೇಳಿದರೆ ಒಳ್ಳೆಯದಾಗುವುದು.
ಶ್ರೀ ಗಣೇಶನನ್ನು ಸ್ಮರಿಸುವ ಸ್ತೋತ್ರಗಳು

ವಕ್ರತುಂಡ ಮಹಾಕಾಯ ಕೋಟಿಸೂರ್ಯಸಮಪ್ರಭ |
ನಿರ್ವಿಘ್ನಂ ಕುರುಮೇದೇವ ಸರ್ವಕಾರ್ಯೇಷು ಸರ್ವದಾ ||
ಅಜಂ ನಿರ್ವಿಕಲ್ಪಂ ನಿರಾಕಾರಮೇಕಂ
ನಿರಾನಂದಮಾನಂದವಂದ್ವೈತಪೂರ್ಣಮ್ |
ಪರಂ ನಿರ್ಗುಣಂ ನಿರ್ವಿಶೇಷಂ ನಿರೀಹಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||
ಗುಣಾತೀತಮಾನಂ ಚಿದಾನಂದರೂಪಂ
ಚಿದಾಭಾಸಕಂ ಸರ್ವಗಂ ಜ್ಞಾನಗಮ್ಯಮ್ |
ಮುನಿಧ್ಯೇಯಮಾಕಾಶರೂಪಂ ಪರೇಶಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||
ಜಗತ್ಕಾರಣಂ ಕಾರಣಜ್ಞಾನರೂಪಂ
ಸುರಾದಿಂ ಸುಖಾದಿಂ ಗುಣೇಶಂ ಗಣೇಶಮ್ |
ಜಗದ್ವ್ಯಾಪಿನಂ ವಿಶ್ವವಂದ್ಯಂ ಸುರೇಶಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ
ಭಕ್ತವಾಸಂ ಸ್ಮರೆನಿತ್ಯಂ ಅಯುರ್ಕಾಮರ್ಥ ಸಿದ್ಧಯೇ ||
ಪ್ರಥಮಂ ವಕ್ರತುಂಡಮ್ಚ ಏಕದಂತಂ ದ್ವಿತೀಯಕಂ
ತೃತಿಯಂ ಕೃಷ್ಣಪಿನ್ಗಕಾಶಂ ಗಜವಕ್ರಂ ಚತುರ್ಥಕಂ ||
ಲಂಬೋದರಂ ಪಂಚಮಂಚ ಶಷ್ಟಂ ವಿಕಟಮೇವಚ
ಸಪ್ತಮಂ ವಿಘ್ನರಾಜಮ್ಚ ಧೂಮ್ರವರ್ಣಂ ತಥಾಷ್ಟಕಂ||
ನವಮಂ ಬಾಲಚಂದ್ರಮ್ಚ ದಶಮಂತು ವಿನಾಯಕಂ
ಏಕದಶಂ ಗಣಪತಿಂ ದ್ವಾದಶಂತು ಗಜಾನನಂ ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯ: ಪಠೇನ್ ನರಃ
ನಚವಿಘ್ನ ಭಯಂ ತಸ್ಯ ಸರ್ವಸಿಧಿಕರಂ ಪ್ರಭೋ ||
ಪಾಶಾಕುಶಾಂಪೂಪಕಪಿತ್ಥಜಂಬೂ
ಸ್ವದಂತಶಾಲೀಕ್ಷುಮಪಿ ಸ್ವಹಸ್ತೈ |
ದತ್ತೇ ಸದಾ ಯಸ್ತರುಣಾರುಣಾಭ:
ಪಾಯಾತ್ಸ ಯಂಷ್ಮಾಸ್ತರುಣೋ ಗಣೇಶ: ||
ಓಂ ಗಣಾನಾಂ ತ್ವಾ ಗಣಪ'ತಿಗ್ಮ್ ಹವಾಮಹೇ ಕವಿಂ ಕವೀನಾಮ್ ಉಪಮಶ್ರವಸ್ತವಮ್ | ಜ್ಯೇಷ್ಠರಾಜಂ ಬ್ರಹ್ಮ:ಣಾಂ ಬ್ರಹ್ಮಣಸ್ಪತ ಆ ನಃ ಶೃಣ್ವನ್ನೂತಿಭಿಸ್ಸೀದ ಸಾದನಮ್ ||
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾ
ಲಂಬೋದರಾಯ ಸಕಲಾಯ ಜಗದ್ವಿತಾಯ
ನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯ
ಗೌರಿ-ಸುತಾಯ ಗಣನಾಥ ನಮೋ ನಮಸ್ತೆ ||
ಅಜಂ ನಿರ್ವಿಕಲ್ಪಂ ನಿರಾಕಾರಮೇಕಂ
ನಿರಾನಂದಮಾನಂದ ವಂದ್ವೈತ ಪೂರ್ಣಂ
ಪರಮ ನಿರ್ಗುಣಂ ನಿರ್ವೀಶೇಷಂ ನಿರೀಹಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಗುಣಾಶೀತಮಾನಂ ಚಿದನಂದರೂಪಂ
ಚಿದಾಭಾಸಕಂ ಸರ್ವಗಂ ಜ್ಞಾನಗಮ್ಯಂ
ಮುನಿಧ್ಯೈಯಮಾಕಾಶರೂಪಂ ಪರೇಶಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಜಗತ್ಕಾರಣಂ ಕಾರಣ ಜ್ಞಾನರೂಪಂ
ಸುರಾದಿಂ ಸುಖಾದಿಂ ಗುಣೇಶಂ ಗಣೇಶಂ
ಜಗದ್ವ್ಯಾಪಿನಂ ವಿಶ್ವ ವಂದ್ಯಂ ಸುರೇಶಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಇಂತಹ ಹಲವಾರು ಸ್ತುತಿಗಳು ಗಣೇಶನ ಆಶೀರ್ವಾದವನ್ನು ಪಡೆಯಲು ಸದಾ ಸ್ತುತಿಸುತ್ತಿರುವುದು ಉತ್ತಮ.



Click it and Unblock the Notifications











