Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಶ್ರೀ ಗಣೇಶನನ್ನು ಸ್ಮರಿಸುವ ಸ್ತೋತ್ರಗಳು
ಚತುರ್ಥಿ ಹಬ್ಬ ಶ್ರೀ ಗಣೇಶನಿಗೆ ಮೀಸಲು. ಈ ದಿನವೂ ಎಂದಿನಂತೆ ಗಣೇಶನೇ ಮೊದಲ ಆರಾಧಕ. ಈ ಸುಸಂದರ್ಭದಲ್ಲಿ ಭಗವಾನ್ ಗಣೇಶನನ್ನು ಸ್ತುತಿಸುವುದು ಬಹಳ ಒಳ್ಳೆಯದು. ಕುಟುಂಬದವರೆಲ್ಲರೂ ಗಣಪನ ಮುಂದೆ ಕುಳಿತು ಭಕ್ತಿಯಿಂದ ಈ ಕೆಳಗಿನ ಶ್ಲೋಕಗಳನ್ನು ಹೇಳಿದರೆ ಒಳ್ಳೆಯದಾಗುವುದು.
ಶ್ರೀ ಗಣೇಶನನ್ನು ಸ್ಮರಿಸುವ ಸ್ತೋತ್ರಗಳು

ವಕ್ರತುಂಡ ಮಹಾಕಾಯ ಕೋಟಿಸೂರ್ಯಸಮಪ್ರಭ |
ನಿರ್ವಿಘ್ನಂ ಕುರುಮೇದೇವ ಸರ್ವಕಾರ್ಯೇಷು ಸರ್ವದಾ ||
ಅಜಂ ನಿರ್ವಿಕಲ್ಪಂ ನಿರಾಕಾರಮೇಕಂ
ನಿರಾನಂದಮಾನಂದವಂದ್ವೈತಪೂರ್ಣಮ್ |
ಪರಂ ನಿರ್ಗುಣಂ ನಿರ್ವಿಶೇಷಂ ನಿರೀಹಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||
ಗುಣಾತೀತಮಾನಂ ಚಿದಾನಂದರೂಪಂ
ಚಿದಾಭಾಸಕಂ ಸರ್ವಗಂ ಜ್ಞಾನಗಮ್ಯಮ್ |
ಮುನಿಧ್ಯೇಯಮಾಕಾಶರೂಪಂ ಪರೇಶಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||
ಜಗತ್ಕಾರಣಂ ಕಾರಣಜ್ಞಾನರೂಪಂ
ಸುರಾದಿಂ ಸುಖಾದಿಂ ಗುಣೇಶಂ ಗಣೇಶಮ್ |
ಜಗದ್ವ್ಯಾಪಿನಂ ವಿಶ್ವವಂದ್ಯಂ ಸುರೇಶಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ
ಭಕ್ತವಾಸಂ ಸ್ಮರೆನಿತ್ಯಂ ಅಯುರ್ಕಾಮರ್ಥ ಸಿದ್ಧಯೇ ||
ಪ್ರಥಮಂ ವಕ್ರತುಂಡಮ್ಚ ಏಕದಂತಂ ದ್ವಿತೀಯಕಂ
ತೃತಿಯಂ ಕೃಷ್ಣಪಿನ್ಗಕಾಶಂ ಗಜವಕ್ರಂ ಚತುರ್ಥಕಂ ||
ಲಂಬೋದರಂ ಪಂಚಮಂಚ ಶಷ್ಟಂ ವಿಕಟಮೇವಚ
ಸಪ್ತಮಂ ವಿಘ್ನರಾಜಮ್ಚ ಧೂಮ್ರವರ್ಣಂ ತಥಾಷ್ಟಕಂ||
ನವಮಂ ಬಾಲಚಂದ್ರಮ್ಚ ದಶಮಂತು ವಿನಾಯಕಂ
ಏಕದಶಂ ಗಣಪತಿಂ ದ್ವಾದಶಂತು ಗಜಾನನಂ ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯ: ಪಠೇನ್ ನರಃ
ನಚವಿಘ್ನ ಭಯಂ ತಸ್ಯ ಸರ್ವಸಿಧಿಕರಂ ಪ್ರಭೋ ||
ಪಾಶಾಕುಶಾಂಪೂಪಕಪಿತ್ಥಜಂಬೂ
ಸ್ವದಂತಶಾಲೀಕ್ಷುಮಪಿ ಸ್ವಹಸ್ತೈ |
ದತ್ತೇ ಸದಾ ಯಸ್ತರುಣಾರುಣಾಭ:
ಪಾಯಾತ್ಸ ಯಂಷ್ಮಾಸ್ತರುಣೋ ಗಣೇಶ: ||
ಓಂ ಗಣಾನಾಂ ತ್ವಾ ಗಣಪ'ತಿಗ್ಮ್ ಹವಾಮಹೇ ಕವಿಂ ಕವೀನಾಮ್ ಉಪಮಶ್ರವಸ್ತವಮ್ | ಜ್ಯೇಷ್ಠರಾಜಂ ಬ್ರಹ್ಮ:ಣಾಂ ಬ್ರಹ್ಮಣಸ್ಪತ ಆ ನಃ ಶೃಣ್ವನ್ನೂತಿಭಿಸ್ಸೀದ ಸಾದನಮ್ ||
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾ
ಲಂಬೋದರಾಯ ಸಕಲಾಯ ಜಗದ್ವಿತಾಯ
ನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯ
ಗೌರಿ-ಸುತಾಯ ಗಣನಾಥ ನಮೋ ನಮಸ್ತೆ ||
ಅಜಂ ನಿರ್ವಿಕಲ್ಪಂ ನಿರಾಕಾರಮೇಕಂ
ನಿರಾನಂದಮಾನಂದ ವಂದ್ವೈತ ಪೂರ್ಣಂ
ಪರಮ ನಿರ್ಗುಣಂ ನಿರ್ವೀಶೇಷಂ ನಿರೀಹಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಗುಣಾಶೀತಮಾನಂ ಚಿದನಂದರೂಪಂ
ಚಿದಾಭಾಸಕಂ ಸರ್ವಗಂ ಜ್ಞಾನಗಮ್ಯಂ
ಮುನಿಧ್ಯೈಯಮಾಕಾಶರೂಪಂ ಪರೇಶಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಜಗತ್ಕಾರಣಂ ಕಾರಣ ಜ್ಞಾನರೂಪಂ
ಸುರಾದಿಂ ಸುಖಾದಿಂ ಗುಣೇಶಂ ಗಣೇಶಂ
ಜಗದ್ವ್ಯಾಪಿನಂ ವಿಶ್ವ ವಂದ್ಯಂ ಸುರೇಶಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಇಂತಹ ಹಲವಾರು ಸ್ತುತಿಗಳು ಗಣೇಶನ ಆಶೀರ್ವಾದವನ್ನು ಪಡೆಯಲು ಸದಾ ಸ್ತುತಿಸುತ್ತಿರುವುದು ಉತ್ತಮ.



Click it and Unblock the Notifications