Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಶ್ರೀ ಗಣೇಶನನ್ನು ಸ್ಮರಿಸುವ ಸ್ತೋತ್ರಗಳು
ಚತುರ್ಥಿ ಹಬ್ಬ ಶ್ರೀ ಗಣೇಶನಿಗೆ ಮೀಸಲು. ಈ ದಿನವೂ ಎಂದಿನಂತೆ ಗಣೇಶನೇ ಮೊದಲ ಆರಾಧಕ. ಈ ಸುಸಂದರ್ಭದಲ್ಲಿ ಭಗವಾನ್ ಗಣೇಶನನ್ನು ಸ್ತುತಿಸುವುದು ಬಹಳ ಒಳ್ಳೆಯದು. ಕುಟುಂಬದವರೆಲ್ಲರೂ ಗಣಪನ ಮುಂದೆ ಕುಳಿತು ಭಕ್ತಿಯಿಂದ ಈ ಕೆಳಗಿನ ಶ್ಲೋಕಗಳನ್ನು ಹೇಳಿದರೆ ಒಳ್ಳೆಯದಾಗುವುದು.
ಶ್ರೀ ಗಣೇಶನನ್ನು ಸ್ಮರಿಸುವ ಸ್ತೋತ್ರಗಳು

ವಕ್ರತುಂಡ ಮಹಾಕಾಯ ಕೋಟಿಸೂರ್ಯಸಮಪ್ರಭ |
ನಿರ್ವಿಘ್ನಂ ಕುರುಮೇದೇವ ಸರ್ವಕಾರ್ಯೇಷು ಸರ್ವದಾ ||
ಅಜಂ ನಿರ್ವಿಕಲ್ಪಂ ನಿರಾಕಾರಮೇಕಂ
ನಿರಾನಂದಮಾನಂದವಂದ್ವೈತಪೂರ್ಣಮ್ |
ಪರಂ ನಿರ್ಗುಣಂ ನಿರ್ವಿಶೇಷಂ ನಿರೀಹಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||
ಗುಣಾತೀತಮಾನಂ ಚಿದಾನಂದರೂಪಂ
ಚಿದಾಭಾಸಕಂ ಸರ್ವಗಂ ಜ್ಞಾನಗಮ್ಯಮ್ |
ಮುನಿಧ್ಯೇಯಮಾಕಾಶರೂಪಂ ಪರೇಶಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||
ಜಗತ್ಕಾರಣಂ ಕಾರಣಜ್ಞಾನರೂಪಂ
ಸುರಾದಿಂ ಸುಖಾದಿಂ ಗುಣೇಶಂ ಗಣೇಶಮ್ |
ಜಗದ್ವ್ಯಾಪಿನಂ ವಿಶ್ವವಂದ್ಯಂ ಸುರೇಶಂ
ಪರಬ್ರಹ್ಮರೂಪಂ ಗಣೇಶಂ ಭಜೇಮ ||ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ
ಭಕ್ತವಾಸಂ ಸ್ಮರೆನಿತ್ಯಂ ಅಯುರ್ಕಾಮರ್ಥ ಸಿದ್ಧಯೇ ||
ಪ್ರಥಮಂ ವಕ್ರತುಂಡಮ್ಚ ಏಕದಂತಂ ದ್ವಿತೀಯಕಂ
ತೃತಿಯಂ ಕೃಷ್ಣಪಿನ್ಗಕಾಶಂ ಗಜವಕ್ರಂ ಚತುರ್ಥಕಂ ||
ಲಂಬೋದರಂ ಪಂಚಮಂಚ ಶಷ್ಟಂ ವಿಕಟಮೇವಚ
ಸಪ್ತಮಂ ವಿಘ್ನರಾಜಮ್ಚ ಧೂಮ್ರವರ್ಣಂ ತಥಾಷ್ಟಕಂ||
ನವಮಂ ಬಾಲಚಂದ್ರಮ್ಚ ದಶಮಂತು ವಿನಾಯಕಂ
ಏಕದಶಂ ಗಣಪತಿಂ ದ್ವಾದಶಂತು ಗಜಾನನಂ ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯ: ಪಠೇನ್ ನರಃ
ನಚವಿಘ್ನ ಭಯಂ ತಸ್ಯ ಸರ್ವಸಿಧಿಕರಂ ಪ್ರಭೋ ||
ಪಾಶಾಕುಶಾಂಪೂಪಕಪಿತ್ಥಜಂಬೂ
ಸ್ವದಂತಶಾಲೀಕ್ಷುಮಪಿ ಸ್ವಹಸ್ತೈ |
ದತ್ತೇ ಸದಾ ಯಸ್ತರುಣಾರುಣಾಭ:
ಪಾಯಾತ್ಸ ಯಂಷ್ಮಾಸ್ತರುಣೋ ಗಣೇಶ: ||
ಓಂ ಗಣಾನಾಂ ತ್ವಾ ಗಣಪ'ತಿಗ್ಮ್ ಹವಾಮಹೇ ಕವಿಂ ಕವೀನಾಮ್ ಉಪಮಶ್ರವಸ್ತವಮ್ | ಜ್ಯೇಷ್ಠರಾಜಂ ಬ್ರಹ್ಮ:ಣಾಂ ಬ್ರಹ್ಮಣಸ್ಪತ ಆ ನಃ ಶೃಣ್ವನ್ನೂತಿಭಿಸ್ಸೀದ ಸಾದನಮ್ ||
ವಿಘ್ನೇಶ್ವರಾಯ ವರದಾಯ ಸುರಪ್ರಿಯಯಾ
ಲಂಬೋದರಾಯ ಸಕಲಾಯ ಜಗದ್ವಿತಾಯ
ನಾಗಾನನ್ಯಾಯ ಶ್ರುತಿಯಗ್ನ ವಿಭೂಶಿತಾಯ
ಗೌರಿ-ಸುತಾಯ ಗಣನಾಥ ನಮೋ ನಮಸ್ತೆ ||
ಅಜಂ ನಿರ್ವಿಕಲ್ಪಂ ನಿರಾಕಾರಮೇಕಂ
ನಿರಾನಂದಮಾನಂದ ವಂದ್ವೈತ ಪೂರ್ಣಂ
ಪರಮ ನಿರ್ಗುಣಂ ನಿರ್ವೀಶೇಷಂ ನಿರೀಹಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಗುಣಾಶೀತಮಾನಂ ಚಿದನಂದರೂಪಂ
ಚಿದಾಭಾಸಕಂ ಸರ್ವಗಂ ಜ್ಞಾನಗಮ್ಯಂ
ಮುನಿಧ್ಯೈಯಮಾಕಾಶರೂಪಂ ಪರೇಶಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಜಗತ್ಕಾರಣಂ ಕಾರಣ ಜ್ಞಾನರೂಪಂ
ಸುರಾದಿಂ ಸುಖಾದಿಂ ಗುಣೇಶಂ ಗಣೇಶಂ
ಜಗದ್ವ್ಯಾಪಿನಂ ವಿಶ್ವ ವಂದ್ಯಂ ಸುರೇಶಂ
ಪರಬ್ರಹ್ಮ ರೂಪಂ ಗಣೇಶಂ ಭಜೇಮ
ಓಂ ಶ್ರೀ ಗಣೇಶಾಯ ನಮಃ
ಇಂತಹ ಹಲವಾರು ಸ್ತುತಿಗಳು ಗಣೇಶನ ಆಶೀರ್ವಾದವನ್ನು ಪಡೆಯಲು ಸದಾ ಸ್ತುತಿಸುತ್ತಿರುವುದು ಉತ್ತಮ.



Click it and Unblock the Notifications
