Latest Updates
-
ಶ್ರಾವಣ ಶಿವರಾತ್ರಿ 2026: ಮಳೆಗಾಲದಲ್ಲಿ ಜಾಗರಣೆ ಮಾಡುವಾಗ ಈ ಮುನ್ನೆಚ್ಚರಿಕೆ ಮರೆಯದಿರಿ, ಪೂಜೆ ಸುಗಮವಾಗಲಿ! -
ಬೆಂಗಳೂರಿನ ಹೈ-ಎಂಡ್ ಹೋಟೆಲ್ಗಳಲ್ಲಿ ಕೊಳೆತ ಆಹಾರ: ನೀವು ತಿನ್ನುವ ಊಟ ನಿಜಕ್ಕೂ ಸುರಕ್ಷಿತವೇ? -
2026ರ ಫ್ರೀಡಂ ಸೇಲ್: ಆನ್ಲೈನ್ ಶಾಪಿಂಗ್ನಲ್ಲಿ ಹಣ ಉಳಿಸಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದಲ್ಲಿ ಟಾಟಾ ಮುಂಬೈ ಮ್ಯಾರಥಾನ್ 2027 ತಯಾರಿ: ಸುರಕ್ಷಿತವಾಗಿ ಓಡಲು 14 ನಿಮಿಷಗಳ ಬೆಸ್ಟ್ ವರ್ಕೌಟ್ ಟಿಪ್ಸ್ -
ಬೆಕ್ಕು ಸಾಕುವ ದಂಪತಿಗಳೇ ಎಚ್ಚರ! ಜಗಳ ತಪ್ಪಿಸಲು ಈ 'ಪೆಟ್-ಕೇರ್ ಒಪ್ಪಂದ' ಕಡ್ಡಾಯ -
ಮಳೆಗಾಲದಲ್ಲೂ ಬಾಡದ ಹೂವುಗಳು: ಶ್ರಾವಣ ಸೋಮವಾರದ ಪೂಜೆಗೆ ಸುಲಭ ಮತ್ತು ಪರಿಸರ ಸ್ನೇಹಿ ಅಲಂಕಾರ ಐಡಿಯಾಗಳು -
ಕಾಮಿಕಾ ಏಕಾದಶಿ 2026: ಉಪವಾಸದ ವೇಳೆ ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ, ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ -
ರಾಷ್ಟ್ರೀಯ ಕೈಮಗ್ಗ ದಿನ: ನೇಕಾರರ ಹೆಗಲು-ಮಣಿಕಟ್ಟು ನೋವು ಮರೆಸುವ 12 ನಿಮಿಷದ ಸರಳ ಮಂತ್ರ! -
ರೆಪೋ ದರ ಸ್ಥಿರ: ಸಾಲಗಾರರೇ ಎಚ್ಚರ, ನಿಮ್ಮ EMI ಹೊರೆಯನ್ನು ಕಡಿಮೆ ಮಾಡಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ!
ಗಣೇಶ ನಾಮಾವಳಿ ಮಂತ್ರಗಳು ಹಾಗೂ ಇದರ ಪ್ರಯೋಜನಗಳು
ಯಾವುದೇ ಪೂಜೆ ಮಾಡುವ ಮುನ್ನ ನಾವು ಗಣಪನನ್ನು ಪೂಜಿಸುತ್ತೇವೆ. ಗಣೇಶನನ್ನು ಪೂಜಿಸಿದರೆ ಖಂಡಿತ ಗಣೇಶ ನಮ್ಮನ್ನು ಎಲ್ಲಾ ಕಷ್ಟಗಳಿಂದ ಪಾರು ಮಾಡುತ್ತಾನೆ, ಗರಿಕೆಯನ್ನು ಅರ್ಪಿಸಿ ಗಣೇಶನ ಆರಾಧನೆ ಮಾಡಿದರೆ ಸಾಕು, ಗಣೇಶ ತೃಪ್ತನಾಗುತ್ತಾನೆ ಎಂದು ಹೇಳಲಾಗುವುದು. ಗಣೇಶನನ್ನು ವಿವಿಧ ಹೆಸರಿನಿಂದ ಆರಾಧಿಸಲಾಗುವುದು, ನಾವಿಲ್ಲಿ ನಾಮಾವಳಿ ಗಣೇಶ ಮಂತ್ರಗಳ ಬಗ್ಗೆ ಹೇಳಿದ್ದೇವೆ ನೋಡಿ:

1. ಗಣಾಧ್ಯಕ್ಷಯ ಮಂತ್ರ
ಓಂ ಗಣಧ್ಯಾಕ್ಷಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರವನ್ನು ಹೇಳುವುದರಿಂದ ಆತ್ಮವಿಶ್ವಾಸ ಹೆಚ್ಚಾಗುವುದು.
2. ಗಜಾನನಯ ಮಂತ್ರ
ಓಂ ಗಜಾನನಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು, ಆತಂಕ ಕಡಿಮೆಯಾಗುವುದು.
3. ವಿಘ್ನನಾಶಾಯ ಮಂತ್ರ
ಓಂ ವಿಘ್ನನಾಶಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ವೃತ್ತಿ ಜೀವನದಲ್ಲಿರುವ ತೊಂದರೆಗಳು ದೂರಾಗುವುದು. ಈ ಮಂತ್ರ ಪಠಣೆ ಮಾಡುವುದರಿಂದ ಬುದ್ಧಿವಂತಿಕೆ ಹೆಚ್ಚಾಗುವುದು.
4. ಲಂಬೋದರಾಯ ಮಂತ್ರ
ಓಂ ಲಂಬೋದರಾಯ ನಮಃ ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ನಿಮ್ಮ ಶತ್ರುಗಳನ್ನು ಸೋಲಿಸುತ್ತೀರಿ.
5. ಸುಮುಖಾಯ ಮಂತ್ರ
ಓಂ ಸುಮುಖಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಎಲ್ಲಾ ಸವಾಲುಗಳು, ನ್ಯೂನ್ಯತೆಗಳು ದೂರಾಗುವುದು.
6. ಗಜಕರ್ಣಕಾಯ ಮಂತ್ರ
ಓಂ ಗಜಕರ್ಣಕಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯುವುದು.
7. ವಿಕಟಾಯ ಮಂತ್ರ
ಓಂ ವಿಕಟಾಯ ನಮಃ ।।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುವುದು
8. ವಿನಾಯಕಾಯ ಮಂತ್ರ
ಓಂ ವಿನಾಯಕಾಯ ನಮಃ ।।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ನಿಮ್ಮ ಜೀವನದಲ್ಲಿ ಯಶಸ್ಸು ದೊರೆಯಲಿದೆ. ನಿಮ್ಮ ಕೆಲಸ-ಕಾರ್ಯಗಳು ಸುಗಮವಾಗಲಿದೆ.



Click it and Unblock the Notifications