Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
ಗಣೇಶ ನಾಮಾವಳಿ ಮಂತ್ರಗಳು ಹಾಗೂ ಇದರ ಪ್ರಯೋಜನಗಳು
ಯಾವುದೇ ಪೂಜೆ ಮಾಡುವ ಮುನ್ನ ನಾವು ಗಣಪನನ್ನು ಪೂಜಿಸುತ್ತೇವೆ. ಗಣೇಶನನ್ನು ಪೂಜಿಸಿದರೆ ಖಂಡಿತ ಗಣೇಶ ನಮ್ಮನ್ನು ಎಲ್ಲಾ ಕಷ್ಟಗಳಿಂದ ಪಾರು ಮಾಡುತ್ತಾನೆ, ಗರಿಕೆಯನ್ನು ಅರ್ಪಿಸಿ ಗಣೇಶನ ಆರಾಧನೆ ಮಾಡಿದರೆ ಸಾಕು, ಗಣೇಶ ತೃಪ್ತನಾಗುತ್ತಾನೆ ಎಂದು ಹೇಳಲಾಗುವುದು. ಗಣೇಶನನ್ನು ವಿವಿಧ ಹೆಸರಿನಿಂದ ಆರಾಧಿಸಲಾಗುವುದು, ನಾವಿಲ್ಲಿ ನಾಮಾವಳಿ ಗಣೇಶ ಮಂತ್ರಗಳ ಬಗ್ಗೆ ಹೇಳಿದ್ದೇವೆ ನೋಡಿ:

1. ಗಣಾಧ್ಯಕ್ಷಯ ಮಂತ್ರ
ಓಂ ಗಣಧ್ಯಾಕ್ಷಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರವನ್ನು ಹೇಳುವುದರಿಂದ ಆತ್ಮವಿಶ್ವಾಸ ಹೆಚ್ಚಾಗುವುದು.
2. ಗಜಾನನಯ ಮಂತ್ರ
ಓಂ ಗಜಾನನಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು, ಆತಂಕ ಕಡಿಮೆಯಾಗುವುದು.
3. ವಿಘ್ನನಾಶಾಯ ಮಂತ್ರ
ಓಂ ವಿಘ್ನನಾಶಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ವೃತ್ತಿ ಜೀವನದಲ್ಲಿರುವ ತೊಂದರೆಗಳು ದೂರಾಗುವುದು. ಈ ಮಂತ್ರ ಪಠಣೆ ಮಾಡುವುದರಿಂದ ಬುದ್ಧಿವಂತಿಕೆ ಹೆಚ್ಚಾಗುವುದು.
4. ಲಂಬೋದರಾಯ ಮಂತ್ರ
ಓಂ ಲಂಬೋದರಾಯ ನಮಃ ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ನಿಮ್ಮ ಶತ್ರುಗಳನ್ನು ಸೋಲಿಸುತ್ತೀರಿ.
5. ಸುಮುಖಾಯ ಮಂತ್ರ
ಓಂ ಸುಮುಖಾಯ ನಮಃ
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಎಲ್ಲಾ ಸವಾಲುಗಳು, ನ್ಯೂನ್ಯತೆಗಳು ದೂರಾಗುವುದು.
6. ಗಜಕರ್ಣಕಾಯ ಮಂತ್ರ
ಓಂ ಗಜಕರ್ಣಕಾಯ ನಮಃ।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯುವುದು.
7. ವಿಕಟಾಯ ಮಂತ್ರ
ಓಂ ವಿಕಟಾಯ ನಮಃ ।।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ಈ ಮಂತ್ರ ಪಠಣೆ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುವುದು
8. ವಿನಾಯಕಾಯ ಮಂತ್ರ
ಓಂ ವಿನಾಯಕಾಯ ನಮಃ ।।
ಈ ಮಂತ್ರ ಪಠಣೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
ನಿಮ್ಮ ಜೀವನದಲ್ಲಿ ಯಶಸ್ಸು ದೊರೆಯಲಿದೆ. ನಿಮ್ಮ ಕೆಲಸ-ಕಾರ್ಯಗಳು ಸುಗಮವಾಗಲಿದೆ.



Click it and Unblock the Notifications