Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications
