Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications