Latest Updates
-
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ?
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications