Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications