Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications











