Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ!
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications