Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಗುರುವಾರ ಈ ಮಂತ್ರ ಪಠಿಸಿದರೆ ಗುರುಕೃಪೆಯಿಂದಾಗಿ ಒಳಿತಾಗುವುದು
ವೈದಿಕ ಜ್ಯೋತಿಷ್ಯದಲ್ಲ ಗುರುಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುವುದು. ಗುರು ನಮ್ಮ ಜಾತಕದಲ್ಲಿ ದೋಷಪೂರಿತ ಸ್ಥಾನದಲ್ಲಿದ್ದರೆ ಮಕ್ಕಳ ಕಲಿಕೆಗೆ ತೊಂದರೆಯಾಗುವುದು. ದೊಡ್ಡವರಿಗೆ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾಗುವುದು. ಗುರುವಾರ ಈ ಮಂತ್ರಗಳನ್ನು ಹೇಳುವುದರಿಂದ ಗುರುವಿನ ಸ್ಥಾನ ಬಲಪಡಿಸಿ ಅನುಕೂಲಕರವಾರವಾದ ಫಲಿತಾಂಶ ಪಡೆಯಬಹುದು.

ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್
ತತ್ಪದಂ ದರ್ಶಿತ ಯೇನ ತಸ್ಮೈಶ್ರೀಗುರವೇ ನಮಃ||
ಅಜ್ಞಾನತಿರಮಿರಾಂಧಸ್ಯ ಜ್ಞಾನಾಂಜನಶಲಾಕಯಾ
ಚಕ್ಚರುನ್ಮೀಲಿತಂ ಯೇನ ತಸ್ಮೈಶ್ರೀಗುರವೇ ನಮಃ||
ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ಸಾಕ್ಷಿ ||
ಗುರು ಬ್ರಹ್ಮ ಗುರು ವಿಷ್ಣು, ಗುರು ದೇವೋ ಮಹೇಶ್ವರ |
ಗುರು ಸಾಕ್ಷಾತ್ ಪರಬ್ರಹ್ಮ, ತಸ್ಮೈ ಶ್ರೀ ಗುರುವೇ ನಮಃ ||
ಚಿನ್ಮಯಂ ವ್ಯಾಪಿ ಯತ್ಸವರ್ವಂ ತ್ರೈಲೋಕ್ಯಂ ಸಚರಾಚರಮ್|
ತತ್ಪದಂ ದರ್ಶಿತಂ ಯೇನ ತ್ಸಮೈ ಶ್ರೀಗುರವೇ ನಮಃ||
ಸರ್ವಶ್ರುತಿಶರೋರತ್ನವಿರಾಜಿತಪದಾಂಬುಜಃ|
ವೇದಾಂತಾಂಬುಜಸೂರ್ಯೋ ಯಸ್ತಸ್ಮೈಶ್ರೀಗುರವೇ ನಮಃ||
ಚೈತನ್ಯಃ ಶಾಶ್ವತ ಶಾಂತೋ ವ್ಯೋಮಾತೀತೋ ನಿರಂಜನಃ|
ಬಿಂದುನಾದಕಲಾತೀತಸ್ತಸ್ಮೈಶ್ರೀಗುರವೇ ನಮಃ
ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ
ಅನೇಕಜನ್ಮಸಂಪ್ರಾಪ್ರಕರ್ಮಬಂಧವಿದಾಹಿನೇ
ಆತ್ಮಜ್ಞಾನಪ್ರದಾನೇನ ತ್ಸಮೈಶ್ರೀಗುರವೇ ನಮಃ
ಸೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ
ಗುರೋಃ ಪಾದೋದಕಂ ಸಮ್ಯಕ್ ತಸ್ಮೈಶ್ರೀಗುರವೇ ನಮಃ
ನ ಗುರೋರಧಿಕಂ ತತ್ತ್ವಂನ ಗುರೋಧಿಕಂ ತಪಃ
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀ ಗುರವೇ ನಮಃ
ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ
ಮದಾತ್ಮಾ ಸರ್ವಭೂತಾತ್ಮಾ ತಸ್ಮೈಶ್ರೀ ಗುರುವೇ ನಮಃ||
ಗುರುರಾದಿರನಾದಿಶ್ಚ ಗುರುಃ ಪರಮಧೈವತಮ್
ಗುರೋಃಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ
ಬ್ರಹ್ಮಾನಂದನಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಣದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರಂ ತಂ ನಮಾಮಿ||
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಕಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ



Click it and Unblock the Notifications