Latest Updates
-
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ!
ಜು.14 ಆಷಾಢ ಕೊನೆಯ ಶುಕ್ರವಾರ: ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಈ ಮಂತ್ರಗಳನ್ನು ಹೇಳಿದರೆ ಸಂಪತ್ತು ವೃದ್ಧಿಸುವುದು
ಜುಲೈ 14ರಂದು ಆಷಾಢ ಕೊನೆಯ ಶುಕ್ರವಾರ, ಆಷಾಢ ಮಾಸದ ಶುಕ್ರವಾರದಂದು ಲಕ್ಷ್ಮಿ ಪೂಜೆಗೆ ತುಂಬಾನೇ ಮಹತ್ವವಿದೆ, ಈ ದಿನ ಲಕ್ಷ್ಮಿಯನ್ನು ಪೂಜಿಸಿದರೆ ಸಂಪತ್ತು ವೃದ್ಧಿಸುವುದು ಎಂದು ಹೇಳಲಾಗುವುದು. ನೀವು ಆಷಾಢ ಕೊನೆಯ ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಈ ಮಂತ್ರಗಳನ್ನು ಹೇಳಿದರೆ ಹಣಕಾಸಿನ ಸಮಸ್ಯೆ ದೂರಾಗಿ ಸಂಪತ್ತು ವೃದ್ಧಿಸುವುದು.

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರ ಪೂಜಿತೇ|
ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಸ್ತುತೇ||
ಅರ್ಥ: ಹೇ ಮಹಾಮಾಯೇ ಸ್ವರೂಪಳೇ ಶ್ರೀ ಚಕ್ರವಾಸಿನಿ, ದೇವತೆಗಳಿಂದ ಪೂಜಿತಳಾಗಿರುವ ಶಂಖಚಕ್ರ ಗದೆಗಳನ್ನು ಧರಿಸಿದ ಶ್ರೀ ಮಹಾಲಕ್ಷ್ಮಿಯೇ ನಿನಗೆ ನಮಸ್ಕಾರಗಳು
ವಂದೇ ಲಕ್ಷ್ಮೀಂ ಪರಶಿವಮಮೀಂ ಶುದ್ಧಜಾಂಬೂನ ಧಾಭಾಂ
ತೇಜೋರೂಪಾಂ ಕನಕವಸನಾಂ ಸರ್ಪ ಭೂಷೋಜ್ಜ್ವಲಾಂಗೀಂ
ಬೀಜಾಪೂರಂ ಕನಕಲಶಂ ಹೇಮ ಪದ್ಮಂ ಧಧಾನಾಂ
ಆದ್ಯಾಂ ಶಕ್ತಿಂ ಸಕಲ ಜನನೀಂ ವಿಷ್ಣುವಾನಾಂಕಸಂ ಸ್ಥಾಮ್
ಪರಮಾತ್ಮ ಸ್ವರೂಪಿಣಿಯಾದ, ಬಂಗಾರದ ಮೈಕಾಂತಿಯುಳ್ಳ, ಚಿನ್ನದ ವಸ್ತ್ರ ಭೂಷಿತಳಾಗಿ ಸರ್ವಾಂಕಾರಭರಿತಳಾಗಿರುವ, ಸ್ವರ್ಣ ಕಲಶ, ಸ್ವರ್ಣ ಪದ್ಮಗಳನ್ನು ಧರಿಸಿರುವ ಆದಿ ಶಕ್ತಿ ಸ್ವರೂಪಿಣಿಯೇ, ಜಗಜ್ಜನನಿಯೇ, ವಿಷ್ಣುವಿನ ಎಡ ತೊಡೆಯ ಮೇಲೆ ಆಸೀನಳಾಗಿರುವ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು
ಲಕ್ಷ್ಮಿಬೀಜ ಮಂತ್ರ
ಓಂ ಹ್ರೀಮ್ ಶ್ರೀಮ್ ಲಕ್ಷ್ಮೀಭ್ಯೋ ನಮಃ
ಓಂ ಶ್ರಿಂಗ್ ಶ್ರೀಯೆ ನಮಃ
ಲಕ್ಷ್ಮಿ ಗಾಯತ್ರಿ ಮಂತ್ರ
ಓಂ ಶ್ರೀ ಮಹಾಲಕ್ಷ್ಮೀಯೇ ಚ ವಿದಾಮಹೇ ವಿಷ್ಣು ಪತ್ನಿಯೇ ಚ ದೀಮಹಿ ತನ್ನೊ ಲಕ್ಷ್ಮೀ ಪ್ರಚೋದಯಾತ್ ಓಂ
ಮಹಾಲಕ್ಷ್ಮಿ ಮಂತ್ರ
ಓಂ ಸರ್ವಬಾಧಾ ವಿನಿರ್ಮುಕ್ತೋ, ಧನ್ ಧಾನ್ಯ್ ಸು ತನ್ವಿತಾಃ ಮನುಷ್ಯೊ ಮತಪ್ರಸಾದಿನ್ ಭವಿಷ್ಯತಿ ನ ಸನ್ಷ್ಯಾ ಓಂ
ಒಂಭತ್ತು ಮಹಾಲಕ್ಷ್ಮಿಯ ಹೆಸರುಗಳಿರುವ ಈ ಮಂತ್ರ ಪಠಿಸಿ
ಓಂ ಮಹಾಲಕ್ಷ್ಮಿ ನಮಃ
ಓಂ ಗಜಾ ಲಕ್ಷ್ಮಿ ನಮಃ
ಓಂ ಜಯ ಲಕ್ಷ್ಮಿ ನಮಃ
ಓಂ ಧನ ಲಕ್ಷ್ಮಿ ನಮಃ
ಓಂ ಸಂತಾನ ಲಕ್ಷ್ಮಿ ನಮಃ
ಓಂ ಸೀತಾ ಲಕ್ಷ್ಮಿ ನಮಃ
ಓಂ ಧೈರ್ಯಲಕ್ಷ್ಮಿ ನಮಃ
ಓಂ ಧಾನ್ಯ ಲಕ್ಷ್ಮಿ ನಮಃ
ಓಂ ವಿದ್ಯಾ ಲಕ್ಞ್ಮಿ ನಮಃ



Click it and Unblock the Notifications