Latest Updates
-
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ!
ಶಿವನ ಸಿದ್ಧಿ ಪಡೆಯಲು ಶ್ರಾವಣ ಮಾಸದಲ್ಲಿ ಈ ಮಂತ್ರಗಳನ್ನು ಪಠಿಸಿ
ಇದೇ ಬರುವ ಆಗಸ್ಟ್ 9ರಿಂದ ಶ್ರಾವಣ ಮಾಸ ಆರಂಭವಾಗುವುದು. ಶಿವನಿಗೆ ವಿಶೇಷವಾದ ಈ ತಿಂಗಳಲ್ಲಿ, ಶಿವ ಮತ್ತು ಪಾರ್ವತಿ ಭಕ್ತರು ತಮ್ಮ ಆಶೀರ್ವಾದ ಪಡೆಯಲು ದೇವಸ್ಥಾನಗಳಿಗೆ ಆಗಮಿಸುತ್ತಾರೆ. ಶ್ರಾವಣತಿಂಗಳ ಸೋಮವಾರ ಅತ್ಯಂತ ಮಹತ್ವದ್ದಾಗಿದ್ದು, ಈ ಅವಧಿಯಲ್ಲಿ ಭಕ್ತರು, ವ್ರತ ಹಾಗೂ ಪೂಜೆಗಳನ್ನು ಸಲ್ಲಿಸಿ, ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಈ ಸಮಯದಲ್ಲಿ ಕೆಲವೊಂದು ಮಂತ್ರ ಪಠಿಸುವ ಮೂಲಕ ಶಿವನನ್ನು ಒಲಿಸಿಕೊಳ್ಳಬಹುದು, ಇಷ್ಟಾರ್ಥ ಸಿದ್ದಿಸಿಕೊಳ್ಳಬಹುದು.
ಶ್ರಾವಣ ಸೋಮವಾರದಂದು, ಶಿವನ ಕೃಪೆಗೆ ಪಾತ್ರರಾಗಲು ಪಠಿಸಬೇಕಾದ ಮಂತ್ರಗಳನ್ನು ಈ ಕೆಳಗೆ ನೀಡಲಾಗಿದೆ:

ಶಿವ ಮೂಲ ಮಂತ್ರ:
ಓಂ ನಮಃ ಶಿವಾಯ
ಅರ್ಥ: ಓ ಪರಮಾತ್ಮನೇ, ನನ್ನ ಆತ್ಮದಲ್ಲಿ ನೆಲೆಸಿರುವ ನಿನಗೆ ತಲೆಬಾಗುತ್ತೇನೆ.

ರುದ್ರ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ
ತನ್ನೋ ರುದ್ರಃ ಪ್ರಚೋದಯಾತ್||
ರುದ್ರ ಗಾಯತ್ರಿ ಮಂತ್ರದ ಅರ್ಥ: ದೇವರುಗಳಲ್ಲಿ ಅತ್ಯಂತ ಶಕ್ತಿಶಾಲಿ, ಆದರ್ಶ ಪುರುಷ, ಮಹಾದೇವನನ್ನು ನಾನು ಪ್ರಾರ್ಥಿಸುತ್ತೇನೆ. ಬುದ್ಧಿ ನೀಡಿ ನನ್ನನ್ನು ಆಶೀರ್ವದಿಸು ಮತ್ತು ಜ್ಞಾನದಿಂದ ನನ್ನನ್ನು ಬೆಳಗಿಸು.

ಮಹಾಮೃತ್ಯುಂಜಯ ಮಂತ್ರ:
ಓ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಶಿ-ವರ್ಧನಂ ǀ
ಉರ್ವರುಕಂ-ಇವ ಬಂಧನ ಮತ್ಯೋರ್ಮುಕಾಯ ಮಾಮಿತಿತಾ ǁ
ಅರ್ಥ: ನಾವು ನಿನ್ನನ್ನು ಧ್ಯಾನಿಸುತ್ತೇವೆ ಓಹ್ ಶಿವ. ಸಾವಿನ ಬಂಧಗಳಿಂದ ತಪ್ಪಿಸಿಕೊಳ್ಳಲು ನಮಗೆ ಸಹಾಯ ಮಾಡಿ ಮತ್ತು ಅಮರತ್ವವು ಸಾಧ್ಯವಾಗದಿದ್ದರೂ, ದಯವಿಟ್ಟು ಮೋಕ್ಷವನ್ನು ಸಾಧಿಸಲು ನಮಗೆ ಸಹಾಯ ಮಾಡಿ.

ಶಿವ ಧ್ಯಾನ ಮಂತ್ರ:
ಕರ್ಚರಂಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವಣ್ಣಯಂಜಂ ವಾ ಮಾಂಸಂ ವಾ ಪರಧಂ |
ವಿಹಿತಂ ವಿಹಿತಂ ವಾ ಸರ್ವ ಮೆಟತ್ ಕ್ಷಮಸ್ವ ಜೈ ಜೈ ಕರುಣಾಬ್ಧೆ ಶ್ರೀ ಮಹಾದೇವ ಶಂಭೋ
ಅರ್ಥ :ಒಬ್ಬ ವ್ಯಕ್ತಿಯು ಎದುರಿಸುವ ಎಲ್ಲಾ ಒತ್ತಡ, ನಿರಾಕರಣೆ, ವೈಫಲ್ಯ, ಖಿನ್ನತೆ ಮತ್ತು ಇತರ ನಕಾರಾತ್ಮಕ ಶಕ್ತಿಗಳಿಂದ ದೇಹ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸಲು ಪರಮಾತ್ಮನಿಗೆ ವಿನಂತಿಸಿಕೊಳ್ಳುತ್ತಿದ್ದೇನೆ,

ರುದ್ರ ಮಂತ್ರ:
ಓಂ ನಮೋ ಭಗವತೇ ರುದ್ರಾಯ
ಅರ್ಥ : ಶಿವನ ಆಶೀರ್ವಾದ ಪಡೆಯಲು ರುದ್ರ ಮಂತ್ರವನ್ನು ಪಠಿಸಲಾಗುತ್ತದೆ ಮತ್ತು ಒಬ್ಬರ ಆಸೆಗಳನ್ನು ಈಡೇರಿಸಲು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ.



Click it and Unblock the Notifications