Just In
- 6 min ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 1 hr ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
- 3 hrs ago ವೃಷಭ ರಾಶಿಗೆ ಗುರು ಸಂಚಾರ: 10ನೇ ಮನೆಯಲ್ಲಿ ಗುರು ಸಿಂಹ ರಾಶಿಯವರು ಆಸ್ತಿ ಖರೀದಿಸಬಹುದು
- 3 hrs ago ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
Don't Miss
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Movies Puttakkana Makkalu:ಸ್ನೇಹಾ ಕೈ ಸೇರಿಯೇ ಬಿಡ್ತು ವಿಚ್ಛೇದನದ ಪೇಪರ್; ಮುಂದೇನು?
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವನ ಸಿದ್ಧಿ ಪಡೆಯಲು ಶ್ರಾವಣ ಮಾಸದಲ್ಲಿ ಈ ಮಂತ್ರಗಳನ್ನು ಪಠಿಸಿ
ಇದೇ ಬರುವ ಆಗಸ್ಟ್ 9ರಿಂದ ಶ್ರಾವಣ ಮಾಸ ಆರಂಭವಾಗುವುದು. ಶಿವನಿಗೆ ವಿಶೇಷವಾದ ಈ ತಿಂಗಳಲ್ಲಿ, ಶಿವ ಮತ್ತು ಪಾರ್ವತಿ ಭಕ್ತರು ತಮ್ಮ ಆಶೀರ್ವಾದ ಪಡೆಯಲು ದೇವಸ್ಥಾನಗಳಿಗೆ ಆಗಮಿಸುತ್ತಾರೆ. ಶ್ರಾವಣತಿಂಗಳ ಸೋಮವಾರ ಅತ್ಯಂತ ಮಹತ್ವದ್ದಾಗಿದ್ದು, ಈ ಅವಧಿಯಲ್ಲಿ ಭಕ್ತರು, ವ್ರತ ಹಾಗೂ ಪೂಜೆಗಳನ್ನು ಸಲ್ಲಿಸಿ, ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಈ ಸಮಯದಲ್ಲಿ ಕೆಲವೊಂದು ಮಂತ್ರ ಪಠಿಸುವ ಮೂಲಕ ಶಿವನನ್ನು ಒಲಿಸಿಕೊಳ್ಳಬಹುದು, ಇಷ್ಟಾರ್ಥ ಸಿದ್ದಿಸಿಕೊಳ್ಳಬಹುದು.
ಶ್ರಾವಣ ಸೋಮವಾರದಂದು, ಶಿವನ ಕೃಪೆಗೆ ಪಾತ್ರರಾಗಲು ಪಠಿಸಬೇಕಾದ ಮಂತ್ರಗಳನ್ನು ಈ ಕೆಳಗೆ ನೀಡಲಾಗಿದೆ:
ಶಿವ ಮೂಲ ಮಂತ್ರ:
ಓಂ ನಮಃ ಶಿವಾಯ
ಅರ್ಥ: ಓ ಪರಮಾತ್ಮನೇ, ನನ್ನ ಆತ್ಮದಲ್ಲಿ ನೆಲೆಸಿರುವ ನಿನಗೆ ತಲೆಬಾಗುತ್ತೇನೆ.
ರುದ್ರ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ
ತನ್ನೋ ರುದ್ರಃ ಪ್ರಚೋದಯಾತ್||
ರುದ್ರ ಗಾಯತ್ರಿ ಮಂತ್ರದ ಅರ್ಥ: ದೇವರುಗಳಲ್ಲಿ ಅತ್ಯಂತ ಶಕ್ತಿಶಾಲಿ, ಆದರ್ಶ ಪುರುಷ, ಮಹಾದೇವನನ್ನು ನಾನು ಪ್ರಾರ್ಥಿಸುತ್ತೇನೆ. ಬುದ್ಧಿ ನೀಡಿ ನನ್ನನ್ನು ಆಶೀರ್ವದಿಸು ಮತ್ತು ಜ್ಞಾನದಿಂದ ನನ್ನನ್ನು ಬೆಳಗಿಸು.
ಮಹಾಮೃತ್ಯುಂಜಯ ಮಂತ್ರ:
ಓ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಶಿ-ವರ್ಧನಂ ǀ
ಉರ್ವರುಕಂ-ಇವ ಬಂಧನ ಮತ್ಯೋರ್ಮುಕಾಯ ಮಾಮಿತಿತಾ ǁ
ಅರ್ಥ: ನಾವು ನಿನ್ನನ್ನು ಧ್ಯಾನಿಸುತ್ತೇವೆ ಓಹ್ ಶಿವ. ಸಾವಿನ ಬಂಧಗಳಿಂದ ತಪ್ಪಿಸಿಕೊಳ್ಳಲು ನಮಗೆ ಸಹಾಯ ಮಾಡಿ ಮತ್ತು ಅಮರತ್ವವು ಸಾಧ್ಯವಾಗದಿದ್ದರೂ, ದಯವಿಟ್ಟು ಮೋಕ್ಷವನ್ನು ಸಾಧಿಸಲು ನಮಗೆ ಸಹಾಯ ಮಾಡಿ.
ಶಿವ ಧ್ಯಾನ ಮಂತ್ರ:
ಕರ್ಚರಂಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವಣ್ಣಯಂಜಂ ವಾ ಮಾಂಸಂ ವಾ ಪರಧಂ |
ವಿಹಿತಂ ವಿಹಿತಂ ವಾ ಸರ್ವ ಮೆಟತ್ ಕ್ಷಮಸ್ವ ಜೈ ಜೈ ಕರುಣಾಬ್ಧೆ ಶ್ರೀ ಮಹಾದೇವ ಶಂಭೋ
ಅರ್ಥ :ಒಬ್ಬ ವ್ಯಕ್ತಿಯು ಎದುರಿಸುವ ಎಲ್ಲಾ ಒತ್ತಡ, ನಿರಾಕರಣೆ, ವೈಫಲ್ಯ, ಖಿನ್ನತೆ ಮತ್ತು ಇತರ ನಕಾರಾತ್ಮಕ ಶಕ್ತಿಗಳಿಂದ ದೇಹ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸಲು ಪರಮಾತ್ಮನಿಗೆ ವಿನಂತಿಸಿಕೊಳ್ಳುತ್ತಿದ್ದೇನೆ,
ರುದ್ರ ಮಂತ್ರ:
ಓಂ ನಮೋ ಭಗವತೇ ರುದ್ರಾಯ
ಅರ್ಥ : ಶಿವನ ಆಶೀರ್ವಾದ ಪಡೆಯಲು ರುದ್ರ ಮಂತ್ರವನ್ನು ಪಠಿಸಲಾಗುತ್ತದೆ ಮತ್ತು ಒಬ್ಬರ ಆಸೆಗಳನ್ನು ಈಡೇರಿಸಲು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ.