Latest Updates
-
ಸಿಲಿಂಡರ್ 3 ತಿಂಗಳು ಬರಬೇಕೆ? ಇನ್ಮುಂದೆ ಗ್ಯಾಸ್ ಚಿಂತೆ ಬೇಡ.. LPG ಉಳಿಸಲು ಇಲ್ಲಿದೆ 5 ಸ್ಮಾರ್ಟ್ ಟಿಪ್ಸ್ -
ಅಕ್ಕಿ ಬೇಡ, ಉದ್ದಿನಬೇಳೆ ಬೇಡ.. 15 ನಿಮಿಷದ ಹೆಸರು ಬೇಳೆ-ತರಕಾರಿ ಇಡ್ಲಿ! ಉಳಿದ ಇಡ್ಲಿ ಫ್ರೆಶ್ ಆಗಿಡೋದು ಹೇಗೆ? -
ಗ್ಯಾಸ್ ಇಲ್ವಾ? ಚಿಂತೆ ಬೇಡ.. ಒಲೆ ಹಚ್ಚದೇ ಮಾಡುವ 5 ಆರೋಗ್ಯಕರ ಊಟಗಳಿವು! -
ಮಿಕ್ಸಿಯಲ್ಲೇ ಮಾಡಿ ಕಬ್ಬಿನ ಹಾಲು! ಕಬ್ಬು ಇಲ್ಲದೆಯೇ ಶುದ್ಧವಾದ ಹಾಲು ಮಾಡೋದು ಹೇಗೆ? ರಸ್ತೆ ಬದಿಗಿಂತ ರುಚಿ -
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ
ಶಿವನ ಸಿದ್ಧಿ ಪಡೆಯಲು ಶ್ರಾವಣ ಮಾಸದಲ್ಲಿ ಈ ಮಂತ್ರಗಳನ್ನು ಪಠಿಸಿ
ಇದೇ ಬರುವ ಆಗಸ್ಟ್ 9ರಿಂದ ಶ್ರಾವಣ ಮಾಸ ಆರಂಭವಾಗುವುದು. ಶಿವನಿಗೆ ವಿಶೇಷವಾದ ಈ ತಿಂಗಳಲ್ಲಿ, ಶಿವ ಮತ್ತು ಪಾರ್ವತಿ ಭಕ್ತರು ತಮ್ಮ ಆಶೀರ್ವಾದ ಪಡೆಯಲು ದೇವಸ್ಥಾನಗಳಿಗೆ ಆಗಮಿಸುತ್ತಾರೆ. ಶ್ರಾವಣತಿಂಗಳ ಸೋಮವಾರ ಅತ್ಯಂತ ಮಹತ್ವದ್ದಾಗಿದ್ದು, ಈ ಅವಧಿಯಲ್ಲಿ ಭಕ್ತರು, ವ್ರತ ಹಾಗೂ ಪೂಜೆಗಳನ್ನು ಸಲ್ಲಿಸಿ, ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಈ ಸಮಯದಲ್ಲಿ ಕೆಲವೊಂದು ಮಂತ್ರ ಪಠಿಸುವ ಮೂಲಕ ಶಿವನನ್ನು ಒಲಿಸಿಕೊಳ್ಳಬಹುದು, ಇಷ್ಟಾರ್ಥ ಸಿದ್ದಿಸಿಕೊಳ್ಳಬಹುದು.
ಶ್ರಾವಣ ಸೋಮವಾರದಂದು, ಶಿವನ ಕೃಪೆಗೆ ಪಾತ್ರರಾಗಲು ಪಠಿಸಬೇಕಾದ ಮಂತ್ರಗಳನ್ನು ಈ ಕೆಳಗೆ ನೀಡಲಾಗಿದೆ:

ಶಿವ ಮೂಲ ಮಂತ್ರ:
ಓಂ ನಮಃ ಶಿವಾಯ
ಅರ್ಥ: ಓ ಪರಮಾತ್ಮನೇ, ನನ್ನ ಆತ್ಮದಲ್ಲಿ ನೆಲೆಸಿರುವ ನಿನಗೆ ತಲೆಬಾಗುತ್ತೇನೆ.

ರುದ್ರ ಗಾಯತ್ರಿ ಮಂತ್ರ:
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ
ತನ್ನೋ ರುದ್ರಃ ಪ್ರಚೋದಯಾತ್||
ರುದ್ರ ಗಾಯತ್ರಿ ಮಂತ್ರದ ಅರ್ಥ: ದೇವರುಗಳಲ್ಲಿ ಅತ್ಯಂತ ಶಕ್ತಿಶಾಲಿ, ಆದರ್ಶ ಪುರುಷ, ಮಹಾದೇವನನ್ನು ನಾನು ಪ್ರಾರ್ಥಿಸುತ್ತೇನೆ. ಬುದ್ಧಿ ನೀಡಿ ನನ್ನನ್ನು ಆಶೀರ್ವದಿಸು ಮತ್ತು ಜ್ಞಾನದಿಂದ ನನ್ನನ್ನು ಬೆಳಗಿಸು.

ಮಹಾಮೃತ್ಯುಂಜಯ ಮಂತ್ರ:
ಓ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಶಿ-ವರ್ಧನಂ ǀ
ಉರ್ವರುಕಂ-ಇವ ಬಂಧನ ಮತ್ಯೋರ್ಮುಕಾಯ ಮಾಮಿತಿತಾ ǁ
ಅರ್ಥ: ನಾವು ನಿನ್ನನ್ನು ಧ್ಯಾನಿಸುತ್ತೇವೆ ಓಹ್ ಶಿವ. ಸಾವಿನ ಬಂಧಗಳಿಂದ ತಪ್ಪಿಸಿಕೊಳ್ಳಲು ನಮಗೆ ಸಹಾಯ ಮಾಡಿ ಮತ್ತು ಅಮರತ್ವವು ಸಾಧ್ಯವಾಗದಿದ್ದರೂ, ದಯವಿಟ್ಟು ಮೋಕ್ಷವನ್ನು ಸಾಧಿಸಲು ನಮಗೆ ಸಹಾಯ ಮಾಡಿ.

ಶಿವ ಧ್ಯಾನ ಮಂತ್ರ:
ಕರ್ಚರಂಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವಣ್ಣಯಂಜಂ ವಾ ಮಾಂಸಂ ವಾ ಪರಧಂ |
ವಿಹಿತಂ ವಿಹಿತಂ ವಾ ಸರ್ವ ಮೆಟತ್ ಕ್ಷಮಸ್ವ ಜೈ ಜೈ ಕರುಣಾಬ್ಧೆ ಶ್ರೀ ಮಹಾದೇವ ಶಂಭೋ
ಅರ್ಥ :ಒಬ್ಬ ವ್ಯಕ್ತಿಯು ಎದುರಿಸುವ ಎಲ್ಲಾ ಒತ್ತಡ, ನಿರಾಕರಣೆ, ವೈಫಲ್ಯ, ಖಿನ್ನತೆ ಮತ್ತು ಇತರ ನಕಾರಾತ್ಮಕ ಶಕ್ತಿಗಳಿಂದ ದೇಹ, ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸಲು ಪರಮಾತ್ಮನಿಗೆ ವಿನಂತಿಸಿಕೊಳ್ಳುತ್ತಿದ್ದೇನೆ,

ರುದ್ರ ಮಂತ್ರ:
ಓಂ ನಮೋ ಭಗವತೇ ರುದ್ರಾಯ
ಅರ್ಥ : ಶಿವನ ಆಶೀರ್ವಾದ ಪಡೆಯಲು ರುದ್ರ ಮಂತ್ರವನ್ನು ಪಠಿಸಲಾಗುತ್ತದೆ ಮತ್ತು ಒಬ್ಬರ ಆಸೆಗಳನ್ನು ಈಡೇರಿಸಲು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ.



Click it and Unblock the Notifications











