Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಝೆನ್ ಗುರುವಿನ ಜೈಲುವಾಸದ ಹಿಂದಿನ ರಹಸ್ಯ
Short Story
oi-Reena
By Hema S

ಗುರುವಿನ ನೆರೆಹೊರೆಯವರಿಗಂತೂ ಈತ ಈ ರೀತಿ ಸಣ್ಣ ಪುಟ್ಟ ವಸ್ತುಗಳನ್ನು ಕದ್ದು ಜೈಲುವಾಸಿಯಾಗುವುದು ಏಕೆನ್ನುವುದೇ ಬಿಡಿಸಲಾರದ ಒಗಟಾಯಿತು. ಒಂದು ದಿನ ನೆರೆಹೊರೆಯವರೆಲ್ಲರೂ ಸೇರಿ ಗುರುವನ್ನು ಭೇಟಿಯಾಗಿ ಇನ್ನು ಮುಂದೆ ಈ ಕಳ್ಳತನವನ್ನು ಬಿಟ್ಟು ಬಿಡಿ ನಿಮ್ಮ ಅವಶ್ಯಕತೆಗಳನ್ನೆಲ್ಲಾ ನಾವು ನೋಡಿ ಕೊಳ್ಳುತ್ತೇವೆ ಎಂದು ವಿನಂತಿಸಿಕೊಂಡರು.
ಅದಕ್ಕೆ ಝೆನ್ ಗುರುವು, ತಾನು ಅಷ್ಟು ಬಾರಿ ಕದ್ದು ಜೈಲು ಸೇರಿದ್ದು ತನಗೆ ಜೈಲಿನಲ್ಲಿದ್ದ ಕೈದಿಗಳ ಬಗೆಗಿನ ಕಾಳಜಿಯಿಂದ. ಯಾಕೆಂದರೆ ಅವರಿಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಉತ್ತರಿಸಿದನು. ಮುಂದುವರಿಯುತ್ತ, ಹೊರಗಿರುವರಿಗೆ ಸಹಾಯ ಮಾಡಲು ಗುರುಗಳಿದ್ದಾರೆ. ಆದರೆ ಜೈಲು ಬಂಧಿಗಳಿಗೆ ಯಾರೂ ಇಲ್ಲವೆಂದು ತಿಳಿ ಹೇಳಿದರು. ಕಡೆಗೆ, ಸುಂದರ ಹಾಗು ಮುಗ್ಧ ಆತ್ಮ ದ ಪ್ರತಿರೂಪದಂತಹ ಕೈದಿಗಳ ಒಳಿತಿಗಾಗಿ ತಾನು ತನ್ನ ಕಳ್ಳತನಗಳನ್ನು ಮುಂದುವರಿಸುವುದಾಗಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
Comments
English summary



Click it and Unblock the Notifications