Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಝೆನ್ ಗುರುವಿನ ಜೈಲುವಾಸದ ಹಿಂದಿನ ರಹಸ್ಯ
Short Story
oi-Reena
By Hema S

ಗುರುವಿನ ನೆರೆಹೊರೆಯವರಿಗಂತೂ ಈತ ಈ ರೀತಿ ಸಣ್ಣ ಪುಟ್ಟ ವಸ್ತುಗಳನ್ನು ಕದ್ದು ಜೈಲುವಾಸಿಯಾಗುವುದು ಏಕೆನ್ನುವುದೇ ಬಿಡಿಸಲಾರದ ಒಗಟಾಯಿತು. ಒಂದು ದಿನ ನೆರೆಹೊರೆಯವರೆಲ್ಲರೂ ಸೇರಿ ಗುರುವನ್ನು ಭೇಟಿಯಾಗಿ ಇನ್ನು ಮುಂದೆ ಈ ಕಳ್ಳತನವನ್ನು ಬಿಟ್ಟು ಬಿಡಿ ನಿಮ್ಮ ಅವಶ್ಯಕತೆಗಳನ್ನೆಲ್ಲಾ ನಾವು ನೋಡಿ ಕೊಳ್ಳುತ್ತೇವೆ ಎಂದು ವಿನಂತಿಸಿಕೊಂಡರು.
ಅದಕ್ಕೆ ಝೆನ್ ಗುರುವು, ತಾನು ಅಷ್ಟು ಬಾರಿ ಕದ್ದು ಜೈಲು ಸೇರಿದ್ದು ತನಗೆ ಜೈಲಿನಲ್ಲಿದ್ದ ಕೈದಿಗಳ ಬಗೆಗಿನ ಕಾಳಜಿಯಿಂದ. ಯಾಕೆಂದರೆ ಅವರಿಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಉತ್ತರಿಸಿದನು. ಮುಂದುವರಿಯುತ್ತ, ಹೊರಗಿರುವರಿಗೆ ಸಹಾಯ ಮಾಡಲು ಗುರುಗಳಿದ್ದಾರೆ. ಆದರೆ ಜೈಲು ಬಂಧಿಗಳಿಗೆ ಯಾರೂ ಇಲ್ಲವೆಂದು ತಿಳಿ ಹೇಳಿದರು. ಕಡೆಗೆ, ಸುಂದರ ಹಾಗು ಮುಗ್ಧ ಆತ್ಮ ದ ಪ್ರತಿರೂಪದಂತಹ ಕೈದಿಗಳ ಒಳಿತಿಗಾಗಿ ತಾನು ತನ್ನ ಕಳ್ಳತನಗಳನ್ನು ಮುಂದುವರಿಸುವುದಾಗಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
Comments
English summary



Click it and Unblock the Notifications