Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಝೆನ್ ಗುರುವಿನ ಜೈಲುವಾಸದ ಹಿಂದಿನ ರಹಸ್ಯ
Short Story
oi-Reena
By Hema S

ಗುರುವಿನ ನೆರೆಹೊರೆಯವರಿಗಂತೂ ಈತ ಈ ರೀತಿ ಸಣ್ಣ ಪುಟ್ಟ ವಸ್ತುಗಳನ್ನು ಕದ್ದು ಜೈಲುವಾಸಿಯಾಗುವುದು ಏಕೆನ್ನುವುದೇ ಬಿಡಿಸಲಾರದ ಒಗಟಾಯಿತು. ಒಂದು ದಿನ ನೆರೆಹೊರೆಯವರೆಲ್ಲರೂ ಸೇರಿ ಗುರುವನ್ನು ಭೇಟಿಯಾಗಿ ಇನ್ನು ಮುಂದೆ ಈ ಕಳ್ಳತನವನ್ನು ಬಿಟ್ಟು ಬಿಡಿ ನಿಮ್ಮ ಅವಶ್ಯಕತೆಗಳನ್ನೆಲ್ಲಾ ನಾವು ನೋಡಿ ಕೊಳ್ಳುತ್ತೇವೆ ಎಂದು ವಿನಂತಿಸಿಕೊಂಡರು.
ಅದಕ್ಕೆ ಝೆನ್ ಗುರುವು, ತಾನು ಅಷ್ಟು ಬಾರಿ ಕದ್ದು ಜೈಲು ಸೇರಿದ್ದು ತನಗೆ ಜೈಲಿನಲ್ಲಿದ್ದ ಕೈದಿಗಳ ಬಗೆಗಿನ ಕಾಳಜಿಯಿಂದ. ಯಾಕೆಂದರೆ ಅವರಿಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಉತ್ತರಿಸಿದನು. ಮುಂದುವರಿಯುತ್ತ, ಹೊರಗಿರುವರಿಗೆ ಸಹಾಯ ಮಾಡಲು ಗುರುಗಳಿದ್ದಾರೆ. ಆದರೆ ಜೈಲು ಬಂಧಿಗಳಿಗೆ ಯಾರೂ ಇಲ್ಲವೆಂದು ತಿಳಿ ಹೇಳಿದರು. ಕಡೆಗೆ, ಸುಂದರ ಹಾಗು ಮುಗ್ಧ ಆತ್ಮ ದ ಪ್ರತಿರೂಪದಂತಹ ಕೈದಿಗಳ ಒಳಿತಿಗಾಗಿ ತಾನು ತನ್ನ ಕಳ್ಳತನಗಳನ್ನು ಮುಂದುವರಿಸುವುದಾಗಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
Comments
English summary



Click it and Unblock the Notifications
