Latest Updates
-
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ?
ಝೆನ್ ಗುರುವಿನ ಜೈಲುವಾಸದ ಹಿಂದಿನ ರಹಸ್ಯ
Short Story
oi-Reena
By Hema S

ಗುರುವಿನ ನೆರೆಹೊರೆಯವರಿಗಂತೂ ಈತ ಈ ರೀತಿ ಸಣ್ಣ ಪುಟ್ಟ ವಸ್ತುಗಳನ್ನು ಕದ್ದು ಜೈಲುವಾಸಿಯಾಗುವುದು ಏಕೆನ್ನುವುದೇ ಬಿಡಿಸಲಾರದ ಒಗಟಾಯಿತು. ಒಂದು ದಿನ ನೆರೆಹೊರೆಯವರೆಲ್ಲರೂ ಸೇರಿ ಗುರುವನ್ನು ಭೇಟಿಯಾಗಿ ಇನ್ನು ಮುಂದೆ ಈ ಕಳ್ಳತನವನ್ನು ಬಿಟ್ಟು ಬಿಡಿ ನಿಮ್ಮ ಅವಶ್ಯಕತೆಗಳನ್ನೆಲ್ಲಾ ನಾವು ನೋಡಿ ಕೊಳ್ಳುತ್ತೇವೆ ಎಂದು ವಿನಂತಿಸಿಕೊಂಡರು.
ಅದಕ್ಕೆ ಝೆನ್ ಗುರುವು, ತಾನು ಅಷ್ಟು ಬಾರಿ ಕದ್ದು ಜೈಲು ಸೇರಿದ್ದು ತನಗೆ ಜೈಲಿನಲ್ಲಿದ್ದ ಕೈದಿಗಳ ಬಗೆಗಿನ ಕಾಳಜಿಯಿಂದ. ಯಾಕೆಂದರೆ ಅವರಿಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಉತ್ತರಿಸಿದನು. ಮುಂದುವರಿಯುತ್ತ, ಹೊರಗಿರುವರಿಗೆ ಸಹಾಯ ಮಾಡಲು ಗುರುಗಳಿದ್ದಾರೆ. ಆದರೆ ಜೈಲು ಬಂಧಿಗಳಿಗೆ ಯಾರೂ ಇಲ್ಲವೆಂದು ತಿಳಿ ಹೇಳಿದರು. ಕಡೆಗೆ, ಸುಂದರ ಹಾಗು ಮುಗ್ಧ ಆತ್ಮ ದ ಪ್ರತಿರೂಪದಂತಹ ಕೈದಿಗಳ ಒಳಿತಿಗಾಗಿ ತಾನು ತನ್ನ ಕಳ್ಳತನಗಳನ್ನು ಮುಂದುವರಿಸುವುದಾಗಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
Comments
English summary
Kannada Zen story | Useless life | Inspirational short stories | ಝೆನ್ ಕಥೆ : ಜೈನ್ ಗುರುಗಳ ಜೈಲುವಾಸದ ಹಿಂದಿನ ರಹಸ್ಯ
More From Boldsky
Prev
Next



Click it and Unblock the Notifications











