Latest Updates
-
ಸ್ಟೌವ್ ಬೇಡ, ಎಣ್ಣೆ ಬೇಡ..! 5 ನಿಮಿಷದಲ್ಲಿ ಸಿದ್ಧವಾಗುತ್ತೆ ಈ ಇಡಿಚ್ಚ ಮೊಸರು ಚಟ್ನಿ! ಒಮ್ಮೆ ಟ್ರೈ ಮಾಡಿ -
ಬಾಯಿ ಚಪ್ಪರಿಸಿ ಸವಿಯುವ ಮಾವಿನಮಿಡಿ ಉಪ್ಪಿನಕಾಯಿ: ಮನೆಯಲ್ಲೇ ಮಾಡುವ ವಿಧಾನ! -
Eid-ul-Fitr 2026: ಮಾ.20 ಅಥವಾ ಮಾ.21? ಭಾರತದಲ್ಲಿ ರಂಜಾನ್ ಯಾವ ದಿನ? ರಜೆ ಯಾವಾಗ? ತಿಳಿಯಿರಿ -
ಗುರು-ಶುಕ್ರನಿಂದ ಗಜಕೇಸರಿ ರಾಜಯೋಗ: ಯುಗಾದಿ ಬಳಿಕ ಈ ರಾಶಿಯವರ ಜೀವನದಲ್ಲಿ ಅದೃಷ್ಟ! -
ಶನಿ ಕೃಪೆ ಶುರು.. ಹಣ, ಯಶಸ್ಸು, ಶುಭ ಸುದ್ದಿ! ಯುಗಾದಿ ಬಳಿಕ ಈ 3 ರಾಶಿಗಳಿಗೆ ಭಾರೀ ಅದೃಷ್ಟ -
ಯುಗಾದಿಗೆ ಸ್ಪೆಷಲ್ ಹೊಸ ರೀತಿಯ ಕ್ಯಾರೆಟ್ ಒಬ್ಬಟ್ಟು: ಬಾಯಲ್ಲಿ ನೀರು ತರಿಸುವ ಸಿಹಿ -
ಅಕ್ಕಿ ನೆನೆಸುವಂತೆಯೇ ಇಲ್ಲ! ಸೌತೆಕಾಯಿಯಿಂದ ಮಾಡಿ ರುಚಿಕರ ಇಡ್ಲಿ.. ಹೊಟ್ಟೆ ತುಂಬುತ್ತೆ, ತೂಕ ಇಳಿಯುತ್ತೆ -
March 17 Horoscope: ಕುಟುಂಬದಲ್ಲಿ ಸಂತಸ ಅನುಭವಿಸುವ ದಿನವಿದು! -
ಕೌಟುಂಬಿಕ ಸುಖ & ಸಂಬಂಧಗಳಲ್ಲಿ ಮಧುರತೆ ಹೆಚ್ಚಳ! ಸಂಗಾತಿಯಿಂದ ಸಂಪೂರ್ಣ ಬೆಂಬಲ -
ಯುಗಾದಿ ಮಂತ್ರಗಳು: ಹಬ್ಬದಲ್ಲಿ ಈ ಮಂತ್ರ ಪಠಿಸಿದ್ರೆ ಕಷ್ಟಗಳು ದೂರಾಗುತ್ತೆ, ಅದೃಷ್ಟ ನಿಮ್ಮದಾಗುತ್ತೆ!
ಹಿಂದು ಧರ್ಮ: ತಿಲಕವಿಡುವುದು ಹಲವಾರು ಸಂಕೇತದ ಸೂಚನೆ
ಹಿಂದೂ ಧರ್ಮದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಕುಂಕುಮ ಅಥವಾ ಶ್ರೀಗಂಧವನ್ನು ಹಣಿಗಿಡಲು ನೀಡುವರು. ಇದು ತುಂಬಾ ಪೂಜ್ಯನೀಯವೆಂದು ನಂಬಲಾಗಿದೆ. ಪ್ರತಿಯೊಂದು ಪೂಜೆಗಳಲ್ಲಿ ಕುಂಕುಮವು ಇದ್ದೇ ಇರುತ್ತದೆ. ಪೂಜೆಯ ಮಂಗಳಾರತಿ ಆದ ಬಳಿಕ ಎಲ್ಲರೂ ತಿಲಕವಿಟ್ಟುಕೊಳ್ಳುವರು. ತಿಲಕವಿಡುವುದು ಸಾವಿರಾರು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ.
ಇದು ಹಿಂದೂ ಧರ್ಮದ ಆಚರಣೆಯೆಂದು ಕೆಲವರು ನಂಬಿದ್ದಾರೆ. ಆದರೆ ಇದರ ಹಿಂದೆ ವೈಜ್ಞಾನಿಕ ಕಾರಣಗಳು ಕೂಡ ಇವೆ. ಪೂಜೆಯ ವೇಳೆ ಕುಂಕುಮ ಅಥವಾ ಶ್ರೀಗಂಧದ ತಿಲಕವಿಡಲಾಗುತ್ತದೆ. ಹಣೆಗೆ ಎರಡು ಹುಬ್ಬುಗಳ ನಡುವೆ ಉಂಗುರದ ಬೆರಳಿನಿಂದ ತಿಲವಿಡಲಾಗುತ್ತದೆ.

ಉಂಗುರ ಬೆರಳಿನ ಕೆಳಗಿನ ಭಾಗವನ್ನು ಸೂರ್ಯ ಪರ್ವತ ಅಥವಾ ಸೂರ್ಯ ಕ್ಷೇತ್ರ ಎಂದು ಕರೆಯಲಾಗುತ್ತದೆ. ಆಗ್ಯ ಚಕ್ರವು ಹಣೆಯ ಮಧ್ಯಭಾಗದಲ್ಲಿ ನೆಲೆಸಿದೆ. ತಿಲಕವನ್ನು ಉಂಗುರ ಬೆರಳಿನಿಂದ ಇಡುವುದರಿಂದ ಆ ಜಾಗದಲ್ಲಿ ಒತ್ತಡವು ಬೀಳುವುದು ಮತ್ತು ಇದರಿಂದ ಸೂರ್ಯ ಪ್ರಜ್ವಲಿಸುವನು. ತಿಲಕವಿಡುವುದು ಕೇವಲ ಸೌಂದರ್ಯಕ್ಕೆ ಮಾತ್ರವಲ್ಲ. ತಿಲಕವು ಆಗ್ಯ ಚಕ್ರವನ್ನು ಎಬ್ಬಿಸುವುದು. ಇದರ ಮೂಲಕ ವ್ಯಕ್ತಿಯೊಬ್ಬ ಬುದ್ಧಿವಂತಿಕೆ ಹಾಗೂ ಖ್ಯಾತಿ ಪಡೆಯಬಲ್ಲ.
ತಿಲಕವಿಡುವ ಜಾಗವು ದೇಹದ ಎಲ್ಲಾ ಪ್ರಮುಖ ನರಗಳಿಗೆ ಕೇಂದ್ರ. ಇದರಿಂದ ದೇಹದಲ್ಲಿ ಶಕ್ತಿಯು ಬರುವುದು ಮತ್ತು ಒಂದೇ ಸ್ಥಳದ ಮೇಲೆ ಗಮನಹರಿಸಲು ಸಾಧ್ಯವಾಗುವುದು. ತಿಲಕ ಅಥವಾ ಕುಂಕುಮ ಇಟ್ಟುಕೊಳ್ಳುವುದು ನಮಗೆ ನಾವೇ ಒಂದು ರೀತಿಯ ಪೂಜೆ ಮಾಡಿಕೊಂಡಂತೆ.



Click it and Unblock the Notifications












