Just In
- 10 min ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 48 min ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 2 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
- 3 hrs ago ವೃಷಭ ರಾಶಿಗೆ ಗುರು ಸಂಚಾರ: 10ನೇ ಮನೆಯಲ್ಲಿ ಗುರು ಸಿಂಹ ರಾಶಿಯವರು ಆಸ್ತಿ ಖರೀದಿಸಬಹುದು
Don't Miss
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Movies Shravani subramanya: ದುಃಖ ತಡೆಯಲಾದೇ ತಬ್ಬಿಕೊಂಡ ಶ್ರಾವಣಿ; ವಿಜಯಾಂಬಿಕೆಯಿಂದ ಬಿತ್ತು ಪೆಟ್ಟು
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Ash Wednesday 2023: ಬೂದಿ ಬುಧವಾರ ಬಂತು: ಕ್ರೈಸ್ತರಿಗೆ ತಪಸ್ಸು ಕಾಲ ಆರಂಭ
ಫೆ. 22ರಿಂದ ಕ್ರೈಸ್ತರಿಗೆ ತಪಸ್ಸು ಕಾಲ ಆರಂಭ. ಬುಧವಾರದಂದು ಪ್ರಾರಂಭವಾಗುವ ಆಚರಣೆ 40 ದಿನಗಳವರೆಗೆ ಇರುತ್ತದೆ. ಇದನ್ನು ಬೂದಿ ಬುಧವಾರ ಅಥವಾ ಆ್ಯಷ್ ವೆನ್ಸ್ಡೇ ಎಂದು ಕರೆಯುತ್ತಾರೆ. ಅಂದರೆ ಈ ದಿನದಿಂದ ಗುಡ್ಫ್ರೈಡೇಯವರಿಗೆ ಕ್ರೈಸ್ತರು ತ್ಯಾಗ ಜೀವನ ನಡೆಸುತ್ತಾರೆ. ಮಾಂಸಾಹಾರದಿಂದ ದೂರವಿರುತ್ತಾರೆ. ಮಾದಕ ವಸ್ತುಗಳಿಂದ ದೂರವಿರುತ್ತಾರೆ. ಪಾರ್ಟಿಗಳು, ಔತಣ ಕೂಡಗಳನ್ನು ಏರ್ಪಡಿಸುವುದಿಲ್ಲ.
ಇದೊಂದು ಯಹೂದಿಗಳು ಆಚರಿಸುತ್ತಿದ್ದ ಸಂಸ್ಕೃತ್ತಿಯಾಗಿತ್ತು. ದೇವರಿಗೆ ವಿಮುಖವಾಗಿದ್ದರಿಂದ ಕಷ್ಟ ಅನುಭವಿಸಬೇಕಾಗಿ ಬಂತು ಎಂಬ ಪ್ರಾಯಶ್ಚಿತ್ತ ರೂಪವಾಗಿ ಮೈಗೆಲ್ಲಾ ಬೂದಿ ಬಳಿದುಕೊಂಡು, ನಾರುಮುಡಿಯುಟ್ಟು ತಪ್ಪಸ್ಸು ಮಾಡುತ್ತಿದ್ದರು. ಇಂದು ಕ್ರೈಸ್ತರು ಅದನ್ನೇ ಸಾಂಕೇತವಾಗಿ ಆಚರಿಸುತ್ತಾರೆ.
ಬೂದಿ ಬುಧವಾರದಂದು ಚರ್ಚ್ಗೆ ತೆರಳಿ ಯೇಸುವನ್ನು ಆರಾಧಿಸಿ ಪಾದ್ರಿ ಮುಂದೆ ಸಾಲಾಗಿ ನಿಲ್ಲುತ್ತಾರೆ. ಪಾದ್ರಿ ಬೂದಿ ಬಟ್ಟಲನ್ನು ಕೈಯಲ್ಲಿ ಹಿಡಿದು, ಅದರಿಂದ ಸ್ವಲ್ಪ ಬೂದಿ ತೆಗೆದು ಎಲ್ಲರ ಹಣೆಗೆ ಶಿಲುಬೆ ಆಕಾರದಲ್ಲಿ ಬರೆಯುತ್ತಾರೆ. ಮರಳಿನಿಂದ ಬಂದ ದೇಹವಿದು, ಮರಳಿಗೆ ಮಣ್ಣಿಗೆ ಸೇರುತ್ತದೆ ಎಂಬ ಅರ್ಥದ ಹಾಡುಗಳನ್ನು ಹೇಳುತ್ತಾರೆ. ಇದು ತ್ಯಾಗದ ಸಂಕೇತವಾಗಿದ್ದು, ಮೋಜು ಮಸ್ತಿಗೆ ಖರ್ಚು ಮಾಡುವ ದುಡ್ಡನ್ನು ಬಡಬಗ್ಗರಿಗೆ ದಾನ ಮಾಡಬೇಕು ಎಂಬ ಆಶಯ ಈ ಆಚರಣೆ ಹಿಂದಿದೆ.
ದರ್ಪ, ದಬ್ಬಾಳಿಕೆ ಮರೆತು ಮನುಷ್ಯತ್ವವನ್ನು ಎತ್ತಿ ಹಿಡಿಯಲು ಬೂದಿ ಬುಧವಾರ ಆಚರಿಸುತ್ತಾರೆ.