Latest Updates
-
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ
ಬಾಲ ಗಂಗಾಧರ್ ತಿಲಕ್ 165ನೇ ಜನ್ಮ ದಿನಾಚರಣೆ: ಅವರ ಪ್ರಸಿದ್ಧ ಕೋಟ್ಸ್ ಇಲ್ಲಿವೆ
'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡದೇ ತೀರುತ್ತೇನೆ' ಎಂದು ಬ್ರಿಟಿಷರ ವಿರುದ್ಧ ಘರ್ಜಿಸಿದ ಹುಲಿ ಬಾಲ ಗಂಗಾಧರ್ ತಿಲಕ್. ಇವರ ಈ ಮಾತುಗಳನ್ನು ಇಂದಿಗೂ ಕೇಳಿದಾಗ ನಮ್ಮೆಲ್ಲರ ಮನದಲ್ಲಿ ಒಂದು ರೀತಿಯ ಆವೇಶ, ದೇಶ ಭಕ್ತಿ ಉಕ್ಕಿ ಬರುವುದು.
ಬಾಲ ಗಂಗಾಧರ್ ತಿಲಕರು ಭಾರತೀಯ ರಾಷ್ಟ್ರೀಯವಾದಿ, ಸಮಾಜ ಸುಧಾರಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಸ್ವಾತಂತ್ರ್ಯ ಹೋರಾಟಗಾರರು.
1856 ಜುಲೈ 23ರಂದು ಬಾಲ ಗಂಗಾಧರ್ ತಿಲಕರು ಮಹಾರಾಷ್ಟ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು. ಇಂದು ಅವರ 165ನೇ ಜನ್ಮ ದಿನಾಚರಣೆ. ನಾವಿಲ್ಲಿ ಈ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ನುಡಿದ ಮುತ್ತಿನಂಥ ಮಾತುಗಳ ಕೋಟ್ಸ್ ಇಲ್ಲಿ ನೀಡಿದ್ದೇವೆ ನೋಡಿ:

1. 'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಹಾಗೂ ಅದನ್ನು ನಾನು ಪಡದೇ ತೀರುತ್ತೇನೆ'
ಬಾಲ ಗಂಗಾಧರ್ ತಿಲಕ್
2. 'ಸ್ವಾತಂತ್ರ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದು ನನಗೆ ಸಿಗಲೇಬೇಕು'
ಬಾಲ ಗಂಗಾಧರ್ ತಿಲಕ್
3. 'ಸಮಸ್ಯೆಯೆಂಬುವುದು ಸಂಪನ್ಮೂಲ ಅಥವಾ ಸಾಮರ್ಥ್ಯದ ಕೊರತೆಯಲ್ಲ, ಬದಲಿಗೆ ಇಚ್ಛಾಶಕ್ತಿಯ ಕೊರತೆಯಾಗಿದೆ'
ಬಾಲ ಗಂಗಾಧರ್ ತಿಲಕ್
4. 'ಅಸ್ಪೃಶ್ಯತೆ ಎಂಬುವುದು ದೇವರಿಗಿದ್ದರೆ, ಅವನನ್ನು ದೇವರು ಎಂದು ನಾನು ಕರೆಯಲ್ಲ'
ಬಾಲ ಗಂಗಾಧರ್ ತಿಲಕ್
5. 'ಧರ್ಮ ಹಾಗೂ ಜೀವನ ಬೇರೆಯಲ್ಲ. ಸನ್ಯಾಸವನ್ನು ಸ್ವೀಕರಿಸುವುದು ಎಂದರೆ ಜೀವನವನ್ನೇ ಬಿಟ್ಟಂತೆ ಅಲ್ಲ. ನಾನು ಎಂಬ ಸ್ವಾರ್ಥದ ಬದಲಿಗೆ ದೇಶ, ಕುಟುಂಬ ಎಂದು ಎಲ್ಲರೂ ಒಟ್ಟಾಗಿ ದುಡಿಯುವುದೇ ನಿಜವಾದಸ್ಪೂರ್ತಿಯಾಗಿದೆ, ಮಾನವೀಯತೆಯಿಂದ ಮಾಡುವ ಕಾರ್ಯಗಳನ್ನು ಮಾಡಿದರೆ ದೇವರ ಕಾರ್ಯಕ್ಕೆ ಸಮ'
ಬಾಲ ಗಂಗಾಧರ್ ತಿಲಕ್
6. 'ಜೀವನ ಎಂಬುವುದು ಕಾರ್ಡ್ ಗೇಮ್ನಂತೆ. ಯಾವ ಕಾರ್ಡ್ ಸಿಗುತ್ತೆ ಎಂಬುವುದು ನಮ್ಮ ಕೈಯಲ್ಲಿಲ್ಲ, ಆದರೆ ಸಿಕ್ಕ ಕಾರ್ಡ್ ಅನ್ನು ಬಳಸಿಕೊಂಡು ಹೇಗೆ ಆಡುತ್ತೇವೆ ಎಂಬುವುದರಲ್ಲಿ ಯಶಸ್ಸು ಅಡಗಿದೆ'
ಬಾಲ ಗಂಗಾಧರ್ ತಿಲಕ್
7. 'ಧೈರ್ಯ ಎಂಬುವುದು ನಿಮ್ಮೊಳಗಿದ್ದರೆ ಅದೇ ನಿಮ್ಮ ವ್ಯಕ್ತಿತ್ವದ ಆಸ್ತಿ'
ಬಾಲ ಗಂಗಾಧರ್ ತಿಲಕ್



Click it and Unblock the Notifications

















