Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ಬಾಲ ಗಂಗಾಧರ್ ತಿಲಕ್ 165ನೇ ಜನ್ಮ ದಿನಾಚರಣೆ: ಅವರ ಪ್ರಸಿದ್ಧ ಕೋಟ್ಸ್ ಇಲ್ಲಿವೆ
'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡದೇ ತೀರುತ್ತೇನೆ' ಎಂದು ಬ್ರಿಟಿಷರ ವಿರುದ್ಧ ಘರ್ಜಿಸಿದ ಹುಲಿ ಬಾಲ ಗಂಗಾಧರ್ ತಿಲಕ್. ಇವರ ಈ ಮಾತುಗಳನ್ನು ಇಂದಿಗೂ ಕೇಳಿದಾಗ ನಮ್ಮೆಲ್ಲರ ಮನದಲ್ಲಿ ಒಂದು ರೀತಿಯ ಆವೇಶ, ದೇಶ ಭಕ್ತಿ ಉಕ್ಕಿ ಬರುವುದು.
ಬಾಲ ಗಂಗಾಧರ್ ತಿಲಕರು ಭಾರತೀಯ ರಾಷ್ಟ್ರೀಯವಾದಿ, ಸಮಾಜ ಸುಧಾರಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಸ್ವಾತಂತ್ರ್ಯ ಹೋರಾಟಗಾರರು.
1856 ಜುಲೈ 23ರಂದು ಬಾಲ ಗಂಗಾಧರ್ ತಿಲಕರು ಮಹಾರಾಷ್ಟ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದರು. ಇಂದು ಅವರ 165ನೇ ಜನ್ಮ ದಿನಾಚರಣೆ. ನಾವಿಲ್ಲಿ ಈ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ನುಡಿದ ಮುತ್ತಿನಂಥ ಮಾತುಗಳ ಕೋಟ್ಸ್ ಇಲ್ಲಿ ನೀಡಿದ್ದೇವೆ ನೋಡಿ:

1. 'ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಹಾಗೂ ಅದನ್ನು ನಾನು ಪಡದೇ ತೀರುತ್ತೇನೆ'
ಬಾಲ ಗಂಗಾಧರ್ ತಿಲಕ್
2. 'ಸ್ವಾತಂತ್ರ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದು ನನಗೆ ಸಿಗಲೇಬೇಕು'
ಬಾಲ ಗಂಗಾಧರ್ ತಿಲಕ್
3. 'ಸಮಸ್ಯೆಯೆಂಬುವುದು ಸಂಪನ್ಮೂಲ ಅಥವಾ ಸಾಮರ್ಥ್ಯದ ಕೊರತೆಯಲ್ಲ, ಬದಲಿಗೆ ಇಚ್ಛಾಶಕ್ತಿಯ ಕೊರತೆಯಾಗಿದೆ'
ಬಾಲ ಗಂಗಾಧರ್ ತಿಲಕ್
4. 'ಅಸ್ಪೃಶ್ಯತೆ ಎಂಬುವುದು ದೇವರಿಗಿದ್ದರೆ, ಅವನನ್ನು ದೇವರು ಎಂದು ನಾನು ಕರೆಯಲ್ಲ'
ಬಾಲ ಗಂಗಾಧರ್ ತಿಲಕ್
5. 'ಧರ್ಮ ಹಾಗೂ ಜೀವನ ಬೇರೆಯಲ್ಲ. ಸನ್ಯಾಸವನ್ನು ಸ್ವೀಕರಿಸುವುದು ಎಂದರೆ ಜೀವನವನ್ನೇ ಬಿಟ್ಟಂತೆ ಅಲ್ಲ. ನಾನು ಎಂಬ ಸ್ವಾರ್ಥದ ಬದಲಿಗೆ ದೇಶ, ಕುಟುಂಬ ಎಂದು ಎಲ್ಲರೂ ಒಟ್ಟಾಗಿ ದುಡಿಯುವುದೇ ನಿಜವಾದಸ್ಪೂರ್ತಿಯಾಗಿದೆ, ಮಾನವೀಯತೆಯಿಂದ ಮಾಡುವ ಕಾರ್ಯಗಳನ್ನು ಮಾಡಿದರೆ ದೇವರ ಕಾರ್ಯಕ್ಕೆ ಸಮ'
ಬಾಲ ಗಂಗಾಧರ್ ತಿಲಕ್
6. 'ಜೀವನ ಎಂಬುವುದು ಕಾರ್ಡ್ ಗೇಮ್ನಂತೆ. ಯಾವ ಕಾರ್ಡ್ ಸಿಗುತ್ತೆ ಎಂಬುವುದು ನಮ್ಮ ಕೈಯಲ್ಲಿಲ್ಲ, ಆದರೆ ಸಿಕ್ಕ ಕಾರ್ಡ್ ಅನ್ನು ಬಳಸಿಕೊಂಡು ಹೇಗೆ ಆಡುತ್ತೇವೆ ಎಂಬುವುದರಲ್ಲಿ ಯಶಸ್ಸು ಅಡಗಿದೆ'
ಬಾಲ ಗಂಗಾಧರ್ ತಿಲಕ್
7. 'ಧೈರ್ಯ ಎಂಬುವುದು ನಿಮ್ಮೊಳಗಿದ್ದರೆ ಅದೇ ನಿಮ್ಮ ವ್ಯಕ್ತಿತ್ವದ ಆಸ್ತಿ'
ಬಾಲ ಗಂಗಾಧರ್ ತಿಲಕ್



Click it and Unblock the Notifications





