Latest Updates
-
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! -
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು 45 ನಿಮಿಷದಲ್ಲಿ ಟ್ಯಾಕ್ಸ್ ಫೈಲ್ ಮಾಡುವುದು ಹೇಗೆ? -
ಪ್ರವಾಹದ ನೀರು ಮನೆಯೊಳಗೆ ನುಗ್ಗಿದೆಯೇ? ಆಸ್ತಿ ಮತ್ತು ಆರೋಗ್ಯ ರಕ್ಷಣೆಗೆ ತಕ್ಷಣ ಮಾಡಬೇಕಾದ ಕೆಲಸಗಳಿವು -
ಬೆಂಗಳೂರಿನಲ್ಲಿ ಮೊಟ್ಟೆ ಬೆಲೆ ಏರಿಕೆ: ಬಜೆಟ್ ಉಳಿಸಲು ಇಲ್ಲಿದೆ ಬೆಸ್ಟ್ ಪ್ರೋಟೀನ್ ಆಯ್ಕೆಗಳು! -
ಇನ್ಸ್ಟಾಗ್ರಾಮ್ ಡೌನ್: ಆತಂಕ ಬೇಡ, ನಿಮ್ಮ ಅಕೌಂಟ್ ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಮಳೆ ರಜೆ ದಿನ ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ವಿಶ್ವ ಐವಿಎಫ್ ದಿನ: ಪೋಷಕರಾಗುವ ಕನಸಿಗೆ ದಂಪತಿಗಳು ಮಾಡಬೇಕಾದ ಸಿದ್ಧತೆಗಳೇನು?
ಭಾದ್ರಪದ ಮಾಸ 2021: ಈ ತಿಂಗಳಿನಲ್ಲಿವೆ ವಿಶೇಷ ಹಬ್ಬಗಳು ಹಾಗೂ ವ್ರತಗಳು
ಹಿಂದೂ ಕನ್ನಡ ಪಂಚಾಂಗದ ಪ್ರಕಾರ ಭಾದ್ರಪದ ಮಾಸ 6ನೇ ತಿಂಗಳಾಗಿದೆ. ನಮ್ಮಲ್ಲಿ ಬಾದ್ರಪದ ಮಾಸ ಸೆಪ್ಟೆಂಬರ್ 7ಕ್ಕೆ ಪ್ರಾರಂಭವಾಗಿದೆ. ಅಕ್ಟೋಬರ್ 6ಕ್ಕೆ ಮುಕ್ತಾಯವಾಗುವುದು. ಮಹಾಲಯ ಶ್ರಾದ್ಧ ಸೆಪ್ಟೆಂಬರ್ 14ರಿಂದ ಪ್ರಾರಂಭವಾಗಿ ಸೆಪ್ಟೆಬರ್ 28ರವರೆಗೆ ಇರಲಿದೆ.

ಈ ತಿಂಗಳಿನಲ್ಲಿ ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಸೆಪ್ಟೆಂಬರ್ 9, 10ರಂದು ಅದ್ಧೂರಿಯಾಗಿ ನಡೆಯಿತು. ಇದಾದ ಬಳಿಕ ಭಾದ್ರಪದ ಮಾಸದಲ್ಲಿ ಇನ್ನೂ ಅನೇಕ ವಿಶೇಷ ದಿನಗಳಿವೆ, ಆ ವಿಶೇಷ ದಿನಗಳಾವುವು, ಅದರ ಮಹತ್ವವೇನು ಎಂದು ನೋಡೋಣ ಬನ್ನಿ:

ಭಾದ್ರಪದಲ್ಲಿ ಪ್ರದೋಷ ಉಪವಾಸ
ಪ್ರದೋಷ: ಸೆಪ್ಟೆಂಬರ್ 18
ಪ್ರದೋಷ- ಅಕ್ಟೋಬರ್ 4

ಭಾದ್ರಪದದಲ್ಲಿ ಏಕಾದಶಿ
ಪರಿವರ್ತಿನಿ ಏಕಾದಶಿ: ಸೆಪ್ಟೆಂಬರ್ 17
ಇಂದಿರಾ ಏಕಾದಶಿ: ಅಕ್ಟೋಬರ್ 2

ಸಂಕಷ್ಟರ ಚತುರ್ಥಿ ವ್ರತ
ಗಣೇಶನಿಗೆ ಭಾದ್ರಪದಲ್ಲಿ ಮೀಸಲಾಗಿರುವ ಮತ್ತೊಂದು ದಿನವೆಂದರೆ ಸಂಕಷ್ಟರ ಚತುರ್ಥಿ 24, 2021
ಚಂದ್ರೋದಯ: ರಾತ್ರಿ 8:43ಕ್ಕೆ

ಭಾದ್ರಪದ ಮಾಸದ ಶುಕ್ಲ ಪಕ್ಷ ಹಾಗೂ ಕೃಷ್ಣ ಪಕ್ಷ
ಶುಕ್ಲ ಪಕ್ಷ 2021: ಸೆಪ್ಟೆಂಬರ್ 7-ಸೆಪ್ಟೆಂಬರ್ 20
ಕೃಷ್ಣ ಪಕ್ಷ 2021: ಸೆಪ್ಟೆಂಬರ್ 21ರಿಂದ ಅಕ್ಟೋಬರ್ 6. ಇದೇ ಸಮಯದಲ್ಲಿ ಪಿತೃ ಪಕ್ಷ ಇರುವುದು.

ಭಾದ್ರಮಾಸದ ಪೂರ್ಣಿಮೆ ಹಾಗೂ ಮಹಾಲಯ ಶ್ರಾದ್ಧ
* ಹುಣ್ಣಿಮೆ ಸೆಪ್ಟೆಂಬರ್ 20, 2021
ಮಹಾಲಯ ಶ್ರಾದ್ಧ ಪ್ರಾರಂಭ ಸೆಪ್ಟೆಂಬರ್ 21
ಭಾದ್ರಪದ ಮಾಸದಲ್ಲಿ ಅಮವಾಸ್ಯೆ
ಅಕ್ಟೋಬರ್ 6
ಈ ಮಹಾಲಯ ಅಮವಾಸ್ಯೆಯನ್ನು ಸರ್ವ ಪಿತೃ ಅಮವಾಸ್ಯೆ ಎಂದು ಕೂಡ ಕರೆಯಲಾಗುವುದು.

ಭಾದ್ರಪದ ಮಾಸದಲ್ಲಿ ಇನ್ನು ಬರಲಿರುವ ವಿಶೇಷ ದಿನಾಂಕಗಳು
ಸೆಪ್ಟೆಂಬರ್ 17: ವಾಮನ ಜಯಂತಿ
ಸೆಪ್ಟೆಂಬರ್ ಚತುರ್ದಶಿ: ಸೆಪ್ಟೆಂಬರ್ 17
ಪಿತೃಪಕ್ಷ : ಸೆಪ್ಟೆಂಬರ್ 21ರಿಂದ ಅಕ್ಟೋಬರ್ 6
ಕಲಾಷ್ಟಮಿ: ಸೆಪ್ಟೆಂಬರ್ 29
ಅವಿಧಾವ ನವಮಿ: ಸೆಪ್ಟೆಂಬರ್ 30
ಮಹಾಲಯ ಶ್ರಾದ್ಧ: ಅಕ್ಟೋಬರ್ 6
ಉತ್ತರ ಭಾರತದ ಕಡೆ ಭಾದ್ರಪದ ಮಾಸ ಆಗಸ್ಟ್ 23ಕ್ಕೆ ಪ್ರಾರಂಭವಾಗಿ ಸೆಪ್ಟೆಂಬರ್ 20ಕ್ಕೆ ಮುಗಿಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶದಲ್ಲಿ ಒಂದೇ ಅವಧಿಯಾಗಿದೆ.



Click it and Unblock the Notifications