Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಭಾದ್ರಪದ ಮಾಸ 2021: ಈ ತಿಂಗಳಿನಲ್ಲಿವೆ ವಿಶೇಷ ಹಬ್ಬಗಳು ಹಾಗೂ ವ್ರತಗಳು
ಹಿಂದೂ ಕನ್ನಡ ಪಂಚಾಂಗದ ಪ್ರಕಾರ ಭಾದ್ರಪದ ಮಾಸ 6ನೇ ತಿಂಗಳಾಗಿದೆ. ನಮ್ಮಲ್ಲಿ ಬಾದ್ರಪದ ಮಾಸ ಸೆಪ್ಟೆಂಬರ್ 7ಕ್ಕೆ ಪ್ರಾರಂಭವಾಗಿದೆ. ಅಕ್ಟೋಬರ್ 6ಕ್ಕೆ ಮುಕ್ತಾಯವಾಗುವುದು. ಮಹಾಲಯ ಶ್ರಾದ್ಧ ಸೆಪ್ಟೆಂಬರ್ 14ರಿಂದ ಪ್ರಾರಂಭವಾಗಿ ಸೆಪ್ಟೆಬರ್ 28ರವರೆಗೆ ಇರಲಿದೆ.

ಈ ತಿಂಗಳಿನಲ್ಲಿ ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಸೆಪ್ಟೆಂಬರ್ 9, 10ರಂದು ಅದ್ಧೂರಿಯಾಗಿ ನಡೆಯಿತು. ಇದಾದ ಬಳಿಕ ಭಾದ್ರಪದ ಮಾಸದಲ್ಲಿ ಇನ್ನೂ ಅನೇಕ ವಿಶೇಷ ದಿನಗಳಿವೆ, ಆ ವಿಶೇಷ ದಿನಗಳಾವುವು, ಅದರ ಮಹತ್ವವೇನು ಎಂದು ನೋಡೋಣ ಬನ್ನಿ:

ಭಾದ್ರಪದಲ್ಲಿ ಪ್ರದೋಷ ಉಪವಾಸ
ಪ್ರದೋಷ: ಸೆಪ್ಟೆಂಬರ್ 18
ಪ್ರದೋಷ- ಅಕ್ಟೋಬರ್ 4

ಭಾದ್ರಪದದಲ್ಲಿ ಏಕಾದಶಿ
ಪರಿವರ್ತಿನಿ ಏಕಾದಶಿ: ಸೆಪ್ಟೆಂಬರ್ 17
ಇಂದಿರಾ ಏಕಾದಶಿ: ಅಕ್ಟೋಬರ್ 2

ಸಂಕಷ್ಟರ ಚತುರ್ಥಿ ವ್ರತ
ಗಣೇಶನಿಗೆ ಭಾದ್ರಪದಲ್ಲಿ ಮೀಸಲಾಗಿರುವ ಮತ್ತೊಂದು ದಿನವೆಂದರೆ ಸಂಕಷ್ಟರ ಚತುರ್ಥಿ 24, 2021
ಚಂದ್ರೋದಯ: ರಾತ್ರಿ 8:43ಕ್ಕೆ

ಭಾದ್ರಪದ ಮಾಸದ ಶುಕ್ಲ ಪಕ್ಷ ಹಾಗೂ ಕೃಷ್ಣ ಪಕ್ಷ
ಶುಕ್ಲ ಪಕ್ಷ 2021: ಸೆಪ್ಟೆಂಬರ್ 7-ಸೆಪ್ಟೆಂಬರ್ 20
ಕೃಷ್ಣ ಪಕ್ಷ 2021: ಸೆಪ್ಟೆಂಬರ್ 21ರಿಂದ ಅಕ್ಟೋಬರ್ 6. ಇದೇ ಸಮಯದಲ್ಲಿ ಪಿತೃ ಪಕ್ಷ ಇರುವುದು.

ಭಾದ್ರಮಾಸದ ಪೂರ್ಣಿಮೆ ಹಾಗೂ ಮಹಾಲಯ ಶ್ರಾದ್ಧ
* ಹುಣ್ಣಿಮೆ ಸೆಪ್ಟೆಂಬರ್ 20, 2021
ಮಹಾಲಯ ಶ್ರಾದ್ಧ ಪ್ರಾರಂಭ ಸೆಪ್ಟೆಂಬರ್ 21
ಭಾದ್ರಪದ ಮಾಸದಲ್ಲಿ ಅಮವಾಸ್ಯೆ
ಅಕ್ಟೋಬರ್ 6
ಈ ಮಹಾಲಯ ಅಮವಾಸ್ಯೆಯನ್ನು ಸರ್ವ ಪಿತೃ ಅಮವಾಸ್ಯೆ ಎಂದು ಕೂಡ ಕರೆಯಲಾಗುವುದು.

ಭಾದ್ರಪದ ಮಾಸದಲ್ಲಿ ಇನ್ನು ಬರಲಿರುವ ವಿಶೇಷ ದಿನಾಂಕಗಳು
ಸೆಪ್ಟೆಂಬರ್ 17: ವಾಮನ ಜಯಂತಿ
ಸೆಪ್ಟೆಂಬರ್ ಚತುರ್ದಶಿ: ಸೆಪ್ಟೆಂಬರ್ 17
ಪಿತೃಪಕ್ಷ : ಸೆಪ್ಟೆಂಬರ್ 21ರಿಂದ ಅಕ್ಟೋಬರ್ 6
ಕಲಾಷ್ಟಮಿ: ಸೆಪ್ಟೆಂಬರ್ 29
ಅವಿಧಾವ ನವಮಿ: ಸೆಪ್ಟೆಂಬರ್ 30
ಮಹಾಲಯ ಶ್ರಾದ್ಧ: ಅಕ್ಟೋಬರ್ 6
ಉತ್ತರ ಭಾರತದ ಕಡೆ ಭಾದ್ರಪದ ಮಾಸ ಆಗಸ್ಟ್ 23ಕ್ಕೆ ಪ್ರಾರಂಭವಾಗಿ ಸೆಪ್ಟೆಂಬರ್ 20ಕ್ಕೆ ಮುಗಿಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶದಲ್ಲಿ ಒಂದೇ ಅವಧಿಯಾಗಿದೆ.



Click it and Unblock the Notifications